ETV Bharat / city

ಸಾಮಾನ್ಯರಿಗೂ ಸೈಟ್​ ಕೊಡುವ ಪ್ರಯತ್ನ ಮಾಡುವೆ: ದೂಡಾ ನೂತನ ಅಧ್ಯಕ್ಷ

ನಗರಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡಿ ಕೊಡುತ್ತೇವೆ. ಹೊಸ ಬಡಾವಣೆ ನಿರ್ಮಿಸುತ್ತೇನೆ ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ದೂಡ) ನೂತನ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಭರವಸೆ ನೀಡಿದರು.

author img

By

Published : Jan 15, 2020, 7:00 AM IST

ರಾಜನಹಳ್ಳಿ ಶಿವಕುಮಾರ್
ರಾಜನಹಳ್ಳಿ ಶಿವಕುಮಾರ್

ದಾವಣಗೆರೆ: ಅನುದಾನ ತಂದು ಬಾಕಿ‌ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಹೊಸ ಬಡಾವಣೆ ನಿರ್ಮಿಸುತ್ತೇನೆ ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ದೂಡ) ನೂತನ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹೇಳಿದ್ದಾರೆ.

ಹಿರಿಯರು, ಕಾರ್ಯಕರ್ತರ ಆಶೀರ್ವಾದದಿಂದ ನನಗೆ ದೂಡ ಅಧ್ಯಕ್ಷ ಸ್ಥಾನ ದೊರೆತಿದೆ. ಸಮಾಜಕ್ಕೆ ದುಡಿಯುವ ಗುರಿ ಹೊಂದಿದ್ದೇವೆ. ಜೊತೆಗೆ 1997-98ರಲ್ಲಿ ಜೆ.ಹೆಚ್.ಪಟೇಲ್ ಅವರ ಆಡಳಿತದಲ್ಲಿ ಬಡಾವಣೆ ನಿರ್ಮಾಣಕ್ಕೆ ಅಡಿಪಾಯ ಹಾಕಲಾಯಿತು. ಬಳಿಕ ಮತ್ತೆ ಆ ಕಡೆ ಯಾರೂ ಮುಖ ಮಾಡಿಲ್ಲ. ಹೊಸ ಬಡಾವಣೆ ನಿರ್ಮಿಸಿ ಜನಸಾಮಾನ್ಯರಿಗೆ ಸೈಟ್​​​ ನೀಡುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ದೂಡ ನೂತನ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್

ನಗರಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡಿ ಕೊಡುತ್ತೇವೆ. ನಾನು ಸಾಮಾನ್ಯ ಕಾರ್ಯಕರ್ತನಾದ ಪರಿಣಾಮ ಸಾಮಾನ್ಯ ಜನರ ಕಷ್ಟಗಳು ಗೊತ್ತಿವೆ. ಹೀಗಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ದಾರಿಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುತ್ತೇನೆ ಎಂದರು.

ದಾವಣಗೆರೆ: ಅನುದಾನ ತಂದು ಬಾಕಿ‌ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಹೊಸ ಬಡಾವಣೆ ನಿರ್ಮಿಸುತ್ತೇನೆ ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ದೂಡ) ನೂತನ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹೇಳಿದ್ದಾರೆ.

ಹಿರಿಯರು, ಕಾರ್ಯಕರ್ತರ ಆಶೀರ್ವಾದದಿಂದ ನನಗೆ ದೂಡ ಅಧ್ಯಕ್ಷ ಸ್ಥಾನ ದೊರೆತಿದೆ. ಸಮಾಜಕ್ಕೆ ದುಡಿಯುವ ಗುರಿ ಹೊಂದಿದ್ದೇವೆ. ಜೊತೆಗೆ 1997-98ರಲ್ಲಿ ಜೆ.ಹೆಚ್.ಪಟೇಲ್ ಅವರ ಆಡಳಿತದಲ್ಲಿ ಬಡಾವಣೆ ನಿರ್ಮಾಣಕ್ಕೆ ಅಡಿಪಾಯ ಹಾಕಲಾಯಿತು. ಬಳಿಕ ಮತ್ತೆ ಆ ಕಡೆ ಯಾರೂ ಮುಖ ಮಾಡಿಲ್ಲ. ಹೊಸ ಬಡಾವಣೆ ನಿರ್ಮಿಸಿ ಜನಸಾಮಾನ್ಯರಿಗೆ ಸೈಟ್​​​ ನೀಡುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ದೂಡ ನೂತನ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್

ನಗರಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡಿ ಕೊಡುತ್ತೇವೆ. ನಾನು ಸಾಮಾನ್ಯ ಕಾರ್ಯಕರ್ತನಾದ ಪರಿಣಾಮ ಸಾಮಾನ್ಯ ಜನರ ಕಷ್ಟಗಳು ಗೊತ್ತಿವೆ. ಹೀಗಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ದಾರಿಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುತ್ತೇನೆ ಎಂದರು.

Intro:ದಾವಣಗೆರೆ; ಸರ್ಕಾರದ ಅನುದಾನ ತಂದು ಬಾಕಿ‌ ಉಳಿದಿರುವ ಕೆಲಸ ಪೂರ್ಣ ಮಾಡುವುದರ ಜೊತೆಗೆ ಹೊಸ ಬಡಾವಣೆ ನಿರ್ಮಿಸುತ್ತೇನೆ ಎಂದು ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹೇಳಿದ್ದಾರೆ..




Body:ನಗರದ ದೂಡ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲ ಹಿರಿಯರ, ಕಾರ್ಯಕರ್ತರ ಆಶೀರ್ವಾದದಿಂದ ನನಗೆ ದೂಡ ಅಧ್ಯಕ್ಷ ಸ್ಥಾನ ದೊರೆತಿದೆ, ಈ ಅವಕಾಶವನ್ನು ಪಕ್ಷಕ್ಕೆ, ಸಮಾಜಕ್ಕೆ ದುಡಿಯುವ ಗುರಿ ಹೊಂದಿದ್ದೇನೆ, ಸರ್ಕಾರದಿಂದ ಅನುದಾನ ತಂದು ಹಲವು ಕೆಲಸ ನಿರ್ವಹಿಸುತ್ತೇನೆ, ಜೊತೆಗೆ 1997-98ರಲ್ಲಿ ಜೆಎಚ್ ಪಟೇಲ್ ಬಡಾವಣೆ ಆದ ಬಳಿಕ ಮತ್ತೆ ಹೊಸ ಬಡಾವಣೆ ನಿರ್ಮಾಣ ಆಗಿಲ್ಲ, ಸರ್ಕಾರದಿಂದ ಹೊಸ ಬಡವಾಣೆ ನಿರ್ಮಿಸಿ ಜನಸಾಮನ್ಯರಿಗೆ ಸೈಟು ನೀಡುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು..

ನಗರಾಭಿವೃದ್ಧಿ ಇಲಾಖೆಯಲ್ಲಿ ಯಾವೂದೇ ತೊಂದರೆ ಆಗದಂತೆ ಶೀಘ್ರಗತಿಯಲ್ಲಿ ಕೆಲಸ ಮಾಡಿ ಕೊಡುತ್ತೇವೆ, ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದರಿಂದ ಸಾಮಾನ್ಯ ಜನರ ಕಷ್ಠಗಳು ಗೊತ್ತಿವೆ, ಹೀಗಾಗಿ ಪ್ರಧಾನಿ ನರೇಂದ್ರ ಮೋದಿಜಿ, ಅಮಿತ್ ಷಾ ಹಾಗೂ ಯಡಿಯೂರಪ್ಪನವರ ದಾರಿಯಲ್ಲಿ ಭ್ರಷ್ಠಾಚಾರ ಮುಕ್ತ ಆಡಳಿತ ನಡೆಸುತ್ತೇನೆ, ಕೆಲವೊಂದು ರೆವಿನ್ಯೂ ಜಾಗದಲ್ಲಿ ಸೈಟ್ ನಿರ್ಮಾಣ ಮಾಡಲಾಗಿದೆ. ಇವುಗಳನ್ನು ಗುರುತಿಸುತ್ತೇನೆ ಏಕೆಂದರೆ ಸರಿಯಾದ ಸವಲತ್ತು ಇಲ್ಲದೇ ನಾವೇ ಸ್ಲಂಗಳನ್ನು ಉದ್ಭವ ಮಾಡಿದಂತಾಗುತ್ತದೆ, ಹೀಗಾಗಿ ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದರು..

ಪ್ಲೊ..

ಬೈಟ್; ರಾಜನಹಳ್ಳಿ ಶಿವಕುಮಾರ್.. ದೂಡ ನೂತನ ಅಧ್ಯಕ್ಷ..


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.