ETV Bharat / city

ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರವೇ ಕ್ರಮ:  ಬೊಮ್ಮಾಯಿ ಸ್ಪಷ್ಟನೆ

author img

By

Published : Jan 3, 2020, 7:01 PM IST

ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Kn_hbl_04_basavaraj_bommai_avb_7208089
ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರ ಕ್ರಮ ಜರುಗಿಸಲಾಗುವುದು: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರ ಕ್ರಮ ಜರುಗಿಸಲಾಗುವುದು: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸುವ ಹಿನ್ನೆಲೆ ಮಂಗಳೂರಿನಲ್ಲಿ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ 28 ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಈ ರೀತಿಯ ಅಮಾನವೀಯ ಕೃತ್ಯಗಳು ಜರುಗದಂತೆ ಕಾಳಜಿ ವಹಿಸಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು, ನಮ್ಮ ಪಕ್ಷದ ವರಿಷ್ಠರು ಹಾಗೂ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಹುಬ್ಬಳ್ಳಿ: ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರ ಕ್ರಮ ಜರುಗಿಸಲಾಗುವುದು: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸುವ ಹಿನ್ನೆಲೆ ಮಂಗಳೂರಿನಲ್ಲಿ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ 28 ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಈ ರೀತಿಯ ಅಮಾನವೀಯ ಕೃತ್ಯಗಳು ಜರುಗದಂತೆ ಕಾಳಜಿ ವಹಿಸಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು, ನಮ್ಮ ಪಕ್ಷದ ವರಿಷ್ಠರು ಹಾಗೂ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

Intro:ಹುಬ್ಬಳ್ಳಿ-04

ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ತನಿಖೆಯ ಬಳಿಕ ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಂಸದರು ಹಾಗೂ ನಳೀನಕುಮಾರ್ ಕಟೀಲ ನೇತೃತ್ವದಲ್ಲಿ 28ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಿದ್ದು,ಮುಂಬರುವ ದಿನಗಳಲ್ಲಿ ಈ ರೀತಿಯ ಅಮಾನವೀಯ ಕೃತ್ಯಗಳು ಜರುಗದಂತೆ ಕಾಳಜಿ ವಹಿಸಲಾಗುವುದು ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,ನಮ್ಮ ಪಕ್ಷದ ವರಿಷ್ಠರು ಆದಷ್ಟು ಬೇಗ ತಿರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.
ಬೆಳಗಾವಿ ಅದಿವೇಶನದ ಕುರಿತು ಮಾತನಾಡಿ,2020ರಲ್ಲಿ ಅಧಿವೇಶನ ನಡೆಸುವುದಾಗಿ ಹೇಳಿ ಮುಂದೆ ನಡೆದರು.

ಬೈಟ್ -ಬಸವರಾಜ್ ಬೊಮ್ಮಾಯಿ , ಗೃಹಸಚಿವBody:H B GaddadConclusion:Etv hubbali
ETV Bharat Logo

Copyright © 2024 Ushodaya Enterprises Pvt. Ltd., All Rights Reserved.