ETV Bharat / city

ಹಳೆಯ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆ : ವ್ಯಕ್ತಿಯ ಸ್ಥಿತಿ ಗಂಭೀರ

author img

By

Published : Jul 9, 2021, 10:20 AM IST

ರೌಡಿಶೀಟರ್ ಅಲ್ತಾಫ್ ಬೇಪಾರಿ ತಂಡದಿಂದ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ..

Hubli
ಹಳೆಯ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಲಾಂಗ್, ಮಚ್ಚುಗಳು ಝಳಪಿಸಿವೆ. ಹಳೆಯ ವೈಷಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ‌ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಚಿಕ್ಕು ತೋಟದಲ್ಲಿ ನಡೆದಿದೆ.

ವೀರೇಶ ತೆಗಡೆ ಎಂಬ ವ್ಯಕ್ತಿಯ ಮೇಲೆ ಮಚ್ಚು, ರಾಡ್​​​ಗಳಿಂದ ಹಲ್ಲೆ ಮಾಡಲಾಗಿದೆ. ಗಾಯಳು ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Hubli
ಹಳೆಯ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆ

ರೌಡಿಶೀಟರ್ ಅಲ್ತಾಫ್ ಬೇಪಾರಿ ತಂಡದಿಂದ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ.. ದೇಗುಲ ಸಂಪರ್ಕಿಸುವ ಎಲ್ಲಾ ಮಾರ್ಗಗಳು ಬಂದ್!

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಲಾಂಗ್, ಮಚ್ಚುಗಳು ಝಳಪಿಸಿವೆ. ಹಳೆಯ ವೈಷಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ‌ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಚಿಕ್ಕು ತೋಟದಲ್ಲಿ ನಡೆದಿದೆ.

ವೀರೇಶ ತೆಗಡೆ ಎಂಬ ವ್ಯಕ್ತಿಯ ಮೇಲೆ ಮಚ್ಚು, ರಾಡ್​​​ಗಳಿಂದ ಹಲ್ಲೆ ಮಾಡಲಾಗಿದೆ. ಗಾಯಳು ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Hubli
ಹಳೆಯ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆ

ರೌಡಿಶೀಟರ್ ಅಲ್ತಾಫ್ ಬೇಪಾರಿ ತಂಡದಿಂದ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ.. ದೇಗುಲ ಸಂಪರ್ಕಿಸುವ ಎಲ್ಲಾ ಮಾರ್ಗಗಳು ಬಂದ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.