ಧಾರವಾಡ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿರುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಅನುಷ್ಠಾನದಲ್ಲಿ ಇಲ್ಲಿನ ಜಿಲ್ಲಾಸ್ಪತ್ರೆ ಉತ್ತಮ ಸಾಧನೆ ತೊರಿದೆ.
ಆರೋಗ್ಯ ಯೋಜನೆಯ ಅನುಷ್ಠಾನ ಮಾಡಿರುವ ಇಲ್ಲಿನ ಜಿಲ್ಲಾಸ್ಪತ್ರೆ ( ಸಿವಿಲ್ ಆಸ್ಪತ್ರೆ) ರಾಜ್ಯದ ಶ್ರೇಯಾಂಕ ಪಟ್ಟಿಯಲ್ಲಿ ಸತತ ಒಂದೂವರೆ ತಿಂಗಳಿನಿಂದ ಮೊದಲ ಸ್ಥಾನ ಕಾಯ್ದುಕೊಂಡಿದೆ.
![Dharawad civil hospital gets first rank](https://etvbharatimages.akamaized.net/etvbharat/prod-images/kn-dwd-1-civil-hsptl-first-rank-av-ka10001_24122019114122_2412f_1577167882_868.jpg)
ಜಿಲ್ಲಾಸ್ಪತ್ರೆಯ ಈ ಸಾಧನೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.