ETV Bharat / city

ಸಿಎಎ ವಿರೋಧಿ ಹೋರಾಟ ಹತ್ತಿಕ್ಕುವ ಷಡ್ಯಂತ್ರ ಆರೋಪ: ಅಧಿಕಾರಿಗಳ ವಿರುದ್ಧ ಅಸಮಾಧಾನ - ಇದೇ ಜ.29 ರಂದು ಸಿಎಎ ಕಾಯ್ದೆ ವಿರೋಧಿಸಿ ಬಹುಜನ ಕ್ರಾಂತಿ ಮೋರ್ಚಾ

ನಗರದ ಗೌಸ್ ಬಾಗ್ ಪ್ರದೇಶದಲ್ಲಿ ಸಿಎಎ ಜಾರಿ ವಿರೋಧಿಸಿ ಸಂವಿಧಾನ ಸುರಕ್ಷಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಹೋರಾಟಕ್ಕೆ ಕೆಲ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದು ಸಮಿತಿಯ ಅಧ್ಯಕ್ಷ ಪಿತಾಂಬ್ರಪ್ಪ ಬಿಳಾರ ಹೇಳಿದರು.

caa-act-anti-fighting-strategy-resentment-against-officers
ಸಿಎಎ ವಿರೋಧಿ ಹೋರಾಟ ಹತ್ತಿಕ್ಕುವ ಷಡ್ಯಂತ್ರ: ಅಧಿಕಾರಿಗಳ ವಿರುದ್ದ ಸಂವಿಧಾನ ಸುರಕ್ಷಾ ಸಮಿತಿ ಅಸಮಾಧಾನ
author img

By

Published : Jan 25, 2020, 10:29 AM IST

ಹುಬ್ಬಳ್ಳಿ: ನಗರದ ಗೌಸ್ ಬಾಗ್ ಪ್ರದೇಶದಲ್ಲಿ ಸಿಎಎ ಕಾಯಿದೆ ಜಾರಿ ವಿರೋಧಿಸಿ ಸಂವಿಧಾನ ಸುರಕ್ಷಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ನ್ಯಾಯಯುತ ಹೋರಾಟಕ್ಕೆ ಕೆಲ ಅಧಿಕಾರಿಗಳು ಬಹಿರಂಗವಾಗಿ ನಡೆಸಲು ಅನುಮತಿ ನೀಡುತ್ತಿಲ್ಲ ಎಂದು ಸಮಿತಿಯ ಅಧ್ಯಕ್ಷ ಪಿತಾಂಬ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಸಿಎಎ ವಿರೋಧಿ ಹೋರಾಟ ಹತ್ತಿಕ್ಕುವ ಷಡ್ಯಂತ್ರ ಆರೋಪ: ಅಧಿಕಾರಿಗಳ ವಿರುದ್ಧ ಸಂವಿಧಾನ ಸುರಕ್ಷಾ ಸಮಿತಿ ಅಸಮಾಧಾನ

ಕಾಯ್ದೆ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈಗಾಗಲೇ ನಾವು ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾಗಿದ್ದೆವು. ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪರವಾನಗಿ ಅನ್ವಯ ಪೆಂಡಾಲ್ ಸೇರಿದಂತೆ ಅಗತ್ಯ ಸಾಮಾಗ್ರಿಗಳಿಗೆ ಶುಲ್ಕ ಸಹ ಭರಿಸಲಾಗಿದೆ. ಆದರೂ ಸಹ ಪೊಲೀಸ್ ಇಲಾಖೆ ಇದಕ್ಕೆ ಅನುಮತಿ ನೀಡುತಿಲ್ಲ. ಆದರೂ ತಾವು ಮೊದಲು ನಿಗದಿಪಡಿಸಿದ ಸಮಯದಲ್ಲಿ ಅಲ್ಲಿಯೇ ಪ್ರತಿಭಟನೆ ನಡೆಸಲಾಗುವುದು ಎಂದರು. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ತಮಗೂ ಸಹ ಮೇಲಿಂದ ಮೇಲೆ ಒತ್ತಡ ಇದ್ದು, ಅವರು ಸಹ ಪರವಾನಗಿ ನೀಡುತಿಲ್ಲ ಎಂದರು. ಇದೇ ಜ. 29ರಂದು ಸಿಎಎ ಕಾಯ್ದೆ ವಿರೋಧಿಸಿ ಬಹುಜನ ಕ್ರಾಂತಿ ಮೋರ್ಚಾ ನೀಡಿದ ಭಾರತ ಬಂದ್ ಕರೆಗೆ ತಮ್ಮ ಸಮಿತಿ ಸಂಪೂರ್ಣ ಬೆಂಬಲ ನೀಡಿದೆ ಎಂದರು.

ಹುಬ್ಬಳ್ಳಿ: ನಗರದ ಗೌಸ್ ಬಾಗ್ ಪ್ರದೇಶದಲ್ಲಿ ಸಿಎಎ ಕಾಯಿದೆ ಜಾರಿ ವಿರೋಧಿಸಿ ಸಂವಿಧಾನ ಸುರಕ್ಷಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ನ್ಯಾಯಯುತ ಹೋರಾಟಕ್ಕೆ ಕೆಲ ಅಧಿಕಾರಿಗಳು ಬಹಿರಂಗವಾಗಿ ನಡೆಸಲು ಅನುಮತಿ ನೀಡುತ್ತಿಲ್ಲ ಎಂದು ಸಮಿತಿಯ ಅಧ್ಯಕ್ಷ ಪಿತಾಂಬ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಸಿಎಎ ವಿರೋಧಿ ಹೋರಾಟ ಹತ್ತಿಕ್ಕುವ ಷಡ್ಯಂತ್ರ ಆರೋಪ: ಅಧಿಕಾರಿಗಳ ವಿರುದ್ಧ ಸಂವಿಧಾನ ಸುರಕ್ಷಾ ಸಮಿತಿ ಅಸಮಾಧಾನ

ಕಾಯ್ದೆ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈಗಾಗಲೇ ನಾವು ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾಗಿದ್ದೆವು. ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪರವಾನಗಿ ಅನ್ವಯ ಪೆಂಡಾಲ್ ಸೇರಿದಂತೆ ಅಗತ್ಯ ಸಾಮಾಗ್ರಿಗಳಿಗೆ ಶುಲ್ಕ ಸಹ ಭರಿಸಲಾಗಿದೆ. ಆದರೂ ಸಹ ಪೊಲೀಸ್ ಇಲಾಖೆ ಇದಕ್ಕೆ ಅನುಮತಿ ನೀಡುತಿಲ್ಲ. ಆದರೂ ತಾವು ಮೊದಲು ನಿಗದಿಪಡಿಸಿದ ಸಮಯದಲ್ಲಿ ಅಲ್ಲಿಯೇ ಪ್ರತಿಭಟನೆ ನಡೆಸಲಾಗುವುದು ಎಂದರು. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ತಮಗೂ ಸಹ ಮೇಲಿಂದ ಮೇಲೆ ಒತ್ತಡ ಇದ್ದು, ಅವರು ಸಹ ಪರವಾನಗಿ ನೀಡುತಿಲ್ಲ ಎಂದರು. ಇದೇ ಜ. 29ರಂದು ಸಿಎಎ ಕಾಯ್ದೆ ವಿರೋಧಿಸಿ ಬಹುಜನ ಕ್ರಾಂತಿ ಮೋರ್ಚಾ ನೀಡಿದ ಭಾರತ ಬಂದ್ ಕರೆಗೆ ತಮ್ಮ ಸಮಿತಿ ಸಂಪೂರ್ಣ ಬೆಂಬಲ ನೀಡಿದೆ ಎಂದರು.

Intro:HubliBody:ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿ ಹೋರಾಟ
ಹೋರಾಟ ಹತ್ತಿಕ್ಕುವ ಷಡ್ಯಂತ್ರ

ಹುಬ್ಬಳ್ಳಿ- ನಗರದ ಗೌಸ್ ಬಾಗ್ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿ ಜಾರಿ ವಿರೋಧಿಸಿ ಸಂವಿಧಾನ ಸುರಕ್ಷಾ ಸಮಿತಿ ಹಮ್ಮಿಕೊಳ್ಳಲಾಗಿದ್ದ ನ್ಯಾಯಯುತ ಹೋರಾಟಕ್ಕೆ ಕೇಲ ಅಧಿಕಾರಿಗಳು ಬಹಿರಂಗವಾಗಿ ನಡೆಸಲು ಅನುಮತಿ ನೀಡುತಿಲ್ಲ ಎಂದು ಸಮಿತಿಯ ಅಧ್ಯಕ್ಷ ಪಿತಾಂಬ್ರಪ್ಪ ಬಿಳಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತಾವು ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾಗಿದ್ದವು ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪರವಾನಗಿ ಅನ್ವಯ ಪೆಂಡಾಲ್ ಸೇರಿದಂತೆ ಅಲ್ಲಿನ ಅಗತ್ಯ ಸಾಮಾಗ್ರಿಗಳಿಗೆ ಶುಲ್ಕ ಸಹ ಭರಿಸಲಾಗಿದ್ದರು ಸಹ ಪೊಲೀಸ್ ಇಲಾಖೆ ಇದಕ್ಕೆ ಅನುಮತಿ ನೀಡುತಿಲ್ಲ. ಆದರೂ ಸಹ ತಾವು ಮೊದಲಿನ ನಿಗದಿಪಡಿಸಿದ ಸಮಯದಂತೆ ಅಲ್ಲಿಯೇ ಪ್ರತಿಭಟನೆ ಮುಂದುವರಿಸಲಾಗುವುದು ಎಂದರು.
ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು ಸಹ ಅವರು ಸಹ ತಮಗೆ ಮೇಲಿಂದ ಮೇಲೆ ಒತ್ತಡ ಇದ್ದು ಅವರು ಸಹ ಪರವಾನಗಿ ನೀಡುತಿಲ್ಲ ಎಂದರು. ಇದೇ ಜ, ೨೯ ರಂದು ಸಿಎಎ ಕಾಯ್ದೆ ವಿರೋಧಿಸಿ ಬಹುಜನ ಕ್ರಾಂತಿ ಮೋರ್ಚಾ ನೀಡಿದ ಭಾರತ ಬಂದ್ ಕರೆಗೆ ತಮ್ಮ ಸಮಿತಿ ಸಂಪೂರ್ಣ ಬೆಂಬಲ ನೀಡಿದೆ ಎಂದರು.
ಮುಖಂಡರಾದ ಬಾಬಾಜಾನ್ ಮುಧೋಳ, ವಿಜಯ ಗುಂಟ್ರಾಳ, ಅನ್ವರ್ ಮುಧೋಳ, ಅಶ್ರಫ್ ಅಲಿ ಶಫಿ ಮುದ್ದೇಬಿಹಾಳ ಮುಂತಾದವರಿದ್ದರು.

ಬೈಟ್:- ಪೀತ್ರಾಬ್ರಪ್ಪ ಬಿಳ್ಳಾರ್.( ಸಂವಿಧಾನ ಸುರಕ್ಷಾ ಸಮಿತಿ)Conclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.