ETV Bharat / city

ಟೈರ್ ಸ್ಫೋಟಗೊಂಡು ಲಾರಿಗೆ ಕಾರ್​​ ಡಿಕ್ಕಿ: ವೃದ್ಧೆ ಸಾವು, ನಾಲ್ವರಿಗೆ ಗಂಭೀರ ಗಾಯ

author img

By

Published : Jul 11, 2019, 10:19 AM IST

ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ವೃದ್ದೆ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿ ಸಂಭವಿಸಿದೆ.

ಕಾರ್ ಟೈಯರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ

ಹುಬ್ಬಳ್ಳಿ: ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ವೃದ್ಧೆ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಗಬ್ಬೂರ್​ ಬೈಪಾಸ್ ಬಳಿ ನಡೆದಿದೆ.

ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ: ಓರ್ವ ವೃದ್ದೆ ಸಾವು, ನಾಲ್ವರಿಗೆ ಗಂಭೀರ ಗಾಯ

ಹಾವೇರಿಯಿಂದ ಧಾರವಾಡಕ್ಕೆ ತೆರಳುವ ಮುನ್ನ ಗಬ್ಬೂರ ಬೈಪಾಸ್ ಬಳಿ ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದನ್ನು ನೋಡಿದ ಸ್ಥಳೀಯರು ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದರು. ಆದರೆ ಆಂಬ್ಯುಲೆನ್ಸ್ ಬರುವಷ್ಟರಲ್ಲಿ ವೃದ್ಧೆಯ ಪ್ರಾಣ ಹಾರಿಹೋಗಿತ್ತು. ಈ ಕುರಿತು ಹುಬ್ಬಳ್ಳಿ ದಕ್ಷಿಣ ವಿಭಾಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ವೃದ್ಧೆ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಗಬ್ಬೂರ್​ ಬೈಪಾಸ್ ಬಳಿ ನಡೆದಿದೆ.

ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ: ಓರ್ವ ವೃದ್ದೆ ಸಾವು, ನಾಲ್ವರಿಗೆ ಗಂಭೀರ ಗಾಯ

ಹಾವೇರಿಯಿಂದ ಧಾರವಾಡಕ್ಕೆ ತೆರಳುವ ಮುನ್ನ ಗಬ್ಬೂರ ಬೈಪಾಸ್ ಬಳಿ ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದನ್ನು ನೋಡಿದ ಸ್ಥಳೀಯರು ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದರು. ಆದರೆ ಆಂಬ್ಯುಲೆನ್ಸ್ ಬರುವಷ್ಟರಲ್ಲಿ ವೃದ್ಧೆಯ ಪ್ರಾಣ ಹಾರಿಹೋಗಿತ್ತು. ಈ ಕುರಿತು ಹುಬ್ಬಳ್ಳಿ ದಕ್ಷಿಣ ವಿಭಾಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳ್ಳಿ -01
ಕಾರಿ ಟೈಯರ್ ಸ್ಪೋಟಗೊಂಡು ಲಾರಿಗೆ ಗುದ್ದಿದ ಪರಿಣಾಮಾ ಓರ್ವ ವೃದ್ದೆ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೊರವಲಯದ
ಗಬ್ಬೂರ ಬೈಪಾಸ್ ಬಳಿ ನಡೆದಿದೆ. ಕಾರ್ ಟೈಯರ್ ಸ್ಪೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ಡ್ರೈವರ ಸೇರಿ ನಾಲ್ಕು ಜನಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಾವೇರಿಯಿಂದ ಧಾರವಾಡಕ್ಕೆ ತೆರಳುವ ಮುನ್ನ ಹುಬ್ಬಳ್ಳಿ ಗಬ್ಬೂರ ಬೈಪಾಸ ಬಳಿ ಕಾರಿಯಮ ಟೈಯರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ರಬಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ.
ಕಾರಿನಲ್ಲಿದ್ದ ನಾಲ್ಕು ಜನಕ್ಕೆ‌ ಗಂಭೀರ ಗಾಯಗಳಾಗಿರುವ ಒದಾಡುತ್ತಿದ್ದ ಬಗ್ಗೆ ಸ್ಥಳೀಯರು 108 ವಾಹನಕ್ಕೆ ದೂರವಾಣಿ ಮೂಲಕ ತಿಳಿಸಿದರು. ಆದ್ರೆ 20 ನಿಮಿಷಗಳ ತಡವಾಗಿ ಅಂಬ್ಯುಲೆನ್ಸ್ ಬಂದಿರುವದರಿಂದ ಓರ್ವ ವೃದ್ದೆ ಸಾವನ್ನಪ್ಪಿದ್ದಾಳೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿ ದಕ್ಷಿಣ ವಿಭಾಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.Body:H B GaddadConclusion:Etv hubli

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.