ETV Bharat / city

ಮೈತ್ರಿ ಅಭ್ಯರ್ಥಿ ಕುಸುಮಾ ಜಯ ಖಚಿತ:  ಮಾಜಿ ಶಾಸಕನ ಅಚಲ ವಿಶ್ವಾಸ - KN_HBL_05_19_ms akki voting_yallappa_KA10025

ಕುಂದಗೋಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಅವರು 8000 ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಜೆಡಿಎಸ್​ ನ ಮಾಜಿ ಶಾಸಕ ಎಂ.ಎಸ್.ಅಕ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿ
author img

By

Published : May 19, 2019, 1:01 PM IST

Updated : May 21, 2019, 12:37 AM IST

ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಮಧ್ಯೆ ನೇರಾನೇರ ಸ್ಪರ್ಧೆ ಇದ್ದು, ಮೈತ್ರಿ ಅಭ್ಯರ್ಥಿ ಕುಸುಮಾ ಗೆಲ್ಲುವುದು ಖಚಿತ ಎಂದು ಮಾಜಿ ಶಾಸಕ ಜೆಡಿಎಸ್ ನ ಎಮ್.ಎಸ್.ಅಕ್ಕಿ ಹೇಳಿದರು.

ಮೈತ್ರಿ ಅಭ್ಯರ್ಥಿ ಕುಸುಮಾ ಕೆಲ್ಲುವುದು ಖಚಿತ

ಕುಂದಗೋಳ ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ, ಜೆಡಿಎಸ್ ನ ಮಾಜಿ ಶಾಸಕ ಎಮ್.ಎಸ್.ಅಕ್ಕಿ ಕುಟುಂಬ ಹಾಗೂ ಬೆಂಬಲಿಗರ ಜೊತೆ ಆಗಮಿಸಿ ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ.ಕುಮಾರಸ್ವಾಮಿಯವರು ನಡೆಸುತ್ತಿರುವ ಆಡಳಿತ ಹಾಗೂ ರೈತರ ಬಗ್ಗೆ ಅವರಿಗೆ ಇರುವ ಕಾಳಜಿ ಅಪಾರವಾದದ್ದು, ಇದರಿಂದ ಮೈತ್ರಿ ಅಭ್ಯರ್ಥಿಗೆ ಕುಂದಗೋಳ ಜನತೆ ಬೆಂಬಲ ಸೂಚಿಸಿದ್ದಾರೆ.

ದಿವಂಗತ ಸಿಎಸ್ ಶಿವಳ್ಳಿಯವರು ಮಾಡಿದ ಅಭಿವೃದ್ಧಿ ಹಾಗೂ ಜನಪರ ಕೆಲಸ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತೆ. ಈ ಹಿನ್ನೆಲೆಯಲ್ಲಿ ಕುಸುಮಾ ಶಿವಳ್ಳಿ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಮಧ್ಯೆ ನೇರಾನೇರ ಸ್ಪರ್ಧೆ ಇದ್ದು, ಮೈತ್ರಿ ಅಭ್ಯರ್ಥಿ ಕುಸುಮಾ ಗೆಲ್ಲುವುದು ಖಚಿತ ಎಂದು ಮಾಜಿ ಶಾಸಕ ಜೆಡಿಎಸ್ ನ ಎಮ್.ಎಸ್.ಅಕ್ಕಿ ಹೇಳಿದರು.

ಮೈತ್ರಿ ಅಭ್ಯರ್ಥಿ ಕುಸುಮಾ ಕೆಲ್ಲುವುದು ಖಚಿತ

ಕುಂದಗೋಳ ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ, ಜೆಡಿಎಸ್ ನ ಮಾಜಿ ಶಾಸಕ ಎಮ್.ಎಸ್.ಅಕ್ಕಿ ಕುಟುಂಬ ಹಾಗೂ ಬೆಂಬಲಿಗರ ಜೊತೆ ಆಗಮಿಸಿ ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ.ಕುಮಾರಸ್ವಾಮಿಯವರು ನಡೆಸುತ್ತಿರುವ ಆಡಳಿತ ಹಾಗೂ ರೈತರ ಬಗ್ಗೆ ಅವರಿಗೆ ಇರುವ ಕಾಳಜಿ ಅಪಾರವಾದದ್ದು, ಇದರಿಂದ ಮೈತ್ರಿ ಅಭ್ಯರ್ಥಿಗೆ ಕುಂದಗೋಳ ಜನತೆ ಬೆಂಬಲ ಸೂಚಿಸಿದ್ದಾರೆ.

ದಿವಂಗತ ಸಿಎಸ್ ಶಿವಳ್ಳಿಯವರು ಮಾಡಿದ ಅಭಿವೃದ್ಧಿ ಹಾಗೂ ಜನಪರ ಕೆಲಸ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತೆ. ಈ ಹಿನ್ನೆಲೆಯಲ್ಲಿ ಕುಸುಮಾ ಶಿವಳ್ಳಿ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಹುಬ್ಬಳಿBody:ಸ್ಲಗ್: ಸಿ.ಎಸ್.ಶಿವಳ್ಳಿ ಅಭಿವೃದ್ಧಿ ಕಾರ್ಯಗಳು ಕೈಹಿಡಿಯುತ್ತವೆ:.ಮಾಜಿ ಶಾಸಕ ಎಮ್ ಎಸದ ಅಕ್ಕಿ

ಹುಬ್ಬಳ್ಳಿ:- ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಮಧ್ಯ ನೇರಾನೇರ ಸ್ಪರ್ಧೆ ಇದ್ದು, ಮೈತ್ರಿ ಅಭ್ಯರ್ಥಿ ಕುಸುಮಾ ಗೆಲ್ಲುವುದು ಖಚಿತ ಎಂದು ಮಾಜಿ ಶಾಸಕ ಜೆಡಿಎಸ್ ನ ಎಮ್.ಎಸ್.ಅಕ್ಕಿ ಹೇಳಿದರು.
ಕುಂದಗೋಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕುಟುಂಬ ಹಾಗೂ ಬೆಂಬಲಿಗರ ಜೊತೆ ಆಗಮಿಸಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ.ಕುಮಾರಸ್ವಾಮಿಯವರು ನಡೆಸುತ್ತಿರುವ ಆಡಳಿತ, ಅವರು ರೈತರು ಬಗ್ಗೆ ಹೊಂದಿರುವ ಕಾಳಜಿ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕುಂದಗೋಳ ಜನತೆ ಬೆಂಬಲ ಸೂಚಿಸಿದ್ದಾರೆ. ದಿವಂಗತ ಸಿಎಸ್ ಶಿವಳ್ಳಿಯವರ ಮಾಡಿದ ಅಭಿವೃದ್ಧಿ ಹಾಗೂ ಜನಪರ ಕೆಲಸ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತೆ. ಈ ಹಿನ್ನೆಲೆಯಲ್ಲಿ ಕುಸುಮಾ ಶಿವಳ್ಳಿ ಗೆಲುವು ಪಕ್ಕಾ ಎಂದರು.

_________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
Last Updated : May 21, 2019, 12:37 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.