ETV Bharat / city

ಹುಬ್ಬಳ್ಳಿ : ಕೋವಿಡ್ 19 ಜನ ಜಾಗೃತಿ‌ ಅಭಿಯಾನ - ಹುಬ್ಬಳ್ಳಿ ಕೊರೊನಾ ಕೊರೊನಾ ಜಾಗೃತಿ ಅಭಿಯಾನ

ನಗರದ ವಿವಿಧೆಡೆ ಕೋವಿಡ್ 19 ಕುರಿತು ಜನ ಜಾಗೃತಿ ಅಭಿಯಾನ ನಡೆಸಲಾಯಿತು..

Corona awareness
Corona awareness
author img

By

Published : Aug 8, 2020, 2:11 PM IST

ಹುಬ್ಬಳ್ಳಿ : ಸೇವಾ ಭಾರತಿ ಟ್ರಸ್ಟ್ ಹಾಗೂ ಹು-ಧಾ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಹಲವೆಡೆ ಕೋವಿಡ್ 19 ಜನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಬಾದಾಮಿ ನಗರದ ಬಾಲಭವನದಿಂದ ರಮೇಶ ಭವನ ಸರ್ಕಲ್, ಕೇಶ್ವಾಪೂರ ಸರ್ಕಲ್, ಕುಸುಗಲ್ ರಸ್ತೆ ಮಾರ್ಗವಾಗಿ ಬಾದಾಮಿ ನಗರದ ಸುತಮುತ್ತಲಿನ ಕಾಲೋನಿಗಳಲ್ಲಿ ಸಂಚರಿಸಿ ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ದಿಟ್ಟ ಕ್ರಮಗಳ ಕುರಿತು ಜನಜಾಗೃತಿ ಮೂಡಿಸಲಾಯಿತು.

ಸೇವಾ ಭಾರತಿ ಪ್ರಮುಖ ಕಿರಣ, ವಿಶ್ವನಾಥ, ಬಿಜೆಪಿ ಪ್ರಮುಖರಾದ ಈಶ್ವರಗೌಡ ಪಾಟೀಲ್, ವೀರೇಶ ಉಪ್ಪಿನ್, ಬೀರಪ್ಪ ಖಂಡೇಕಾರ, ಪ್ರವೀಣ ಹುರಳಿ, ಮಾರುತಿ ಅವರಸಂಗ ಮೇಘರಾಜ ಕೇರೂರ, ಈಶ್ವರ ಅರಳಿಕಟ್ಟಿ ಬಸವರಾಜ ಹಳ್ಯಾಳ, ಎಲ್ಲಪ್ಪ ಈರನಟ್ಟಿ ಪಾಲಿಕೆ ಅಧಿಕಾರಿ ಹಾವೇರಿ ಮುಂತಾದವರು ಭಾಗವಹಿಸಿದ್ದರು.

ಹುಬ್ಬಳ್ಳಿ : ಸೇವಾ ಭಾರತಿ ಟ್ರಸ್ಟ್ ಹಾಗೂ ಹು-ಧಾ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಹಲವೆಡೆ ಕೋವಿಡ್ 19 ಜನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಬಾದಾಮಿ ನಗರದ ಬಾಲಭವನದಿಂದ ರಮೇಶ ಭವನ ಸರ್ಕಲ್, ಕೇಶ್ವಾಪೂರ ಸರ್ಕಲ್, ಕುಸುಗಲ್ ರಸ್ತೆ ಮಾರ್ಗವಾಗಿ ಬಾದಾಮಿ ನಗರದ ಸುತಮುತ್ತಲಿನ ಕಾಲೋನಿಗಳಲ್ಲಿ ಸಂಚರಿಸಿ ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ದಿಟ್ಟ ಕ್ರಮಗಳ ಕುರಿತು ಜನಜಾಗೃತಿ ಮೂಡಿಸಲಾಯಿತು.

ಸೇವಾ ಭಾರತಿ ಪ್ರಮುಖ ಕಿರಣ, ವಿಶ್ವನಾಥ, ಬಿಜೆಪಿ ಪ್ರಮುಖರಾದ ಈಶ್ವರಗೌಡ ಪಾಟೀಲ್, ವೀರೇಶ ಉಪ್ಪಿನ್, ಬೀರಪ್ಪ ಖಂಡೇಕಾರ, ಪ್ರವೀಣ ಹುರಳಿ, ಮಾರುತಿ ಅವರಸಂಗ ಮೇಘರಾಜ ಕೇರೂರ, ಈಶ್ವರ ಅರಳಿಕಟ್ಟಿ ಬಸವರಾಜ ಹಳ್ಯಾಳ, ಎಲ್ಲಪ್ಪ ಈರನಟ್ಟಿ ಪಾಲಿಕೆ ಅಧಿಕಾರಿ ಹಾವೇರಿ ಮುಂತಾದವರು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.