ETV Bharat / city

ಸೈಕಲ್​ನಲ್ಲಿ ಸಿಟಿ ರೌಂಡ್ಸ್​ ಹಾಕಿದ ಧಾರವಾಡ ಜಿಲ್ಲಾಧಿಕಾರಿ, ಕಮೀಷನರ್.. ಪೌರಕಾರ್ಮಿಕರೊಂದಿಗೆ ಮಾತುಕತೆ

author img

By

Published : Jan 25, 2022, 3:32 PM IST

Updated : Jan 25, 2022, 4:02 PM IST

ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸುವುದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು. ಅಜಾದ್​ ಪಾರ್ಕ್, ಸೂಪರ್ ಮಾರ್ಕೆಟ್ ಪ್ರದೇಶಗಳಿಗೆ ಭೇಟಿ ನೀಡಿದರು.

city-rounds
ಸೈಕಲ್​ನಲ್ಲಿ ಸಿಟಿ ರೌಂಡ್ಸ್​

ಧಾರವಾಡ: ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಹಾಗೂ ಜಂಟಿ ಆಯುಕ್ತ ಮಾಧವ್​ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಛತಾ ಕಾರ್ಯ ಪರಿಶೀಲಿಸಿದರು.

ಸೈಕಲ್​ನಲ್ಲಿ ಸಿಟಿ ರೌಂಡ್ಸ್​ ಹಾಕಿದ ಧಾರವಾಡ ಜಿಲ್ಲಾಧಿಕಾರಿ, ಕಮೀಷನರ್

ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸುವುದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು. ಅಜಾದ್​ ಪಾರ್ಕ್, ಸೂಪರ್ ಮಾರ್ಕೆಟ್ ಪ್ರದೇಶಗಳಿಗೆ ಭೇಟಿ ನೀಡಿದರು.

ಜಾಹೀರಾತು-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸ್ವಚ್ಛ ಸರ್ವೇಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ ಸೈಕಲ್ ಏರಿ ನಗರ ಸುತ್ತಾಡುವುದರೊಂದಿಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು: ಹೆಂಡ್ತಿ ಆಸೆ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

ಧಾರವಾಡ: ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಹಾಗೂ ಜಂಟಿ ಆಯುಕ್ತ ಮಾಧವ್​ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಛತಾ ಕಾರ್ಯ ಪರಿಶೀಲಿಸಿದರು.

ಸೈಕಲ್​ನಲ್ಲಿ ಸಿಟಿ ರೌಂಡ್ಸ್​ ಹಾಕಿದ ಧಾರವಾಡ ಜಿಲ್ಲಾಧಿಕಾರಿ, ಕಮೀಷನರ್

ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸುವುದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು. ಅಜಾದ್​ ಪಾರ್ಕ್, ಸೂಪರ್ ಮಾರ್ಕೆಟ್ ಪ್ರದೇಶಗಳಿಗೆ ಭೇಟಿ ನೀಡಿದರು.

ಜಾಹೀರಾತು-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸ್ವಚ್ಛ ಸರ್ವೇಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ ಸೈಕಲ್ ಏರಿ ನಗರ ಸುತ್ತಾಡುವುದರೊಂದಿಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು: ಹೆಂಡ್ತಿ ಆಸೆ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

Last Updated : Jan 25, 2022, 4:02 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.