ETV Bharat / city

ಕೆರೆ ಕೋಡಿ ಒಡೆದು ಮನೆಗಳಿಗೆ ನುಗ್ಗಿದ ನೀರು: ಸ್ಥಳಕ್ಕೆ ಶಾಸಕ ಭೇಟಿ‌

ತಡರಾತ್ರಿ ಸುರಿದ ಮಳೆಗೆ ಧಾರವಾಡ ತಾಲೂಕಿನ ಹೊಸಟ್ಟಿ ಗ್ರಾಮದ‌ ಕೆರೆ ಕಟ್ಟೆ ಒಡೆದು ನೀರು‌ ಮನೆಗಳಿಗೆ ನುಗ್ಗಿದೆ.

author img

By

Published : Oct 20, 2019, 9:57 AM IST

ಮನೆಗಳಿಗೆ ನುಗ್ಗಿದ ಮಳೆ ನೀರು

ಧಾರವಾಡ: ತಡರಾತ್ರಿ ಸುರಿದ ಮಳೆಗೆ ಧಾರವಾಡ ತಾಲೂಕಿನ ಹೊಸಟ್ಟಿ ಗ್ರಾಮದ‌ ಕೆರೆ ಕಟ್ಟೆ ಒಡೆದು ನೀರು‌ ಮನೆಗಳಿಗೆ ನುಗ್ಗಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು

ಧಾರವಾಡದಲ್ಲಿ ನಿನ್ನೆ ಹೆಚ್ಚು ಮಳೆಯಾಗಿದ್ದು, ಕೆರೆಯ ಕೋಡಿಯಿಂದ ಹರಿದು ಬಂದ ನೀರು ಮನೆಗಳಿಗೆ ನುಗ್ಗಿದೆ. ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಸ್ಥಳಕ್ಕೆ ಭೇಟಿ‌ ನೀಡಿ, ಕೂಡಲೇ ಗ್ರಾಮದ ತಗ್ಗು ಪ್ರದೇಶದ ಮನೆಗಳ ಜನರನ್ನು ಸ್ಥಳಾಂತರ ಮಾಡುವಂತೆ ತಹಶೀಲ್ದಾರ್​ಗೆ ಸೂಚನೆ ನೀಡಿದ್ದಾರೆ. ಮಧ್ಯರಾತ್ರಿಯೇ ಗ್ರಾಮಕ್ಕೆ ಶಾಸಕರು, ತಹಶೀಲ್ದಾರ್​ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ತಡರಾತ್ರಿ ಸುರಿದ ಮಳೆಗೆ ಧಾರವಾಡ ತಾಲೂಕಿನ ಹೊಸಟ್ಟಿ ಗ್ರಾಮದ‌ ಕೆರೆ ಕಟ್ಟೆ ಒಡೆದು ನೀರು‌ ಮನೆಗಳಿಗೆ ನುಗ್ಗಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು

ಧಾರವಾಡದಲ್ಲಿ ನಿನ್ನೆ ಹೆಚ್ಚು ಮಳೆಯಾಗಿದ್ದು, ಕೆರೆಯ ಕೋಡಿಯಿಂದ ಹರಿದು ಬಂದ ನೀರು ಮನೆಗಳಿಗೆ ನುಗ್ಗಿದೆ. ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಸ್ಥಳಕ್ಕೆ ಭೇಟಿ‌ ನೀಡಿ, ಕೂಡಲೇ ಗ್ರಾಮದ ತಗ್ಗು ಪ್ರದೇಶದ ಮನೆಗಳ ಜನರನ್ನು ಸ್ಥಳಾಂತರ ಮಾಡುವಂತೆ ತಹಶೀಲ್ದಾರ್​ಗೆ ಸೂಚನೆ ನೀಡಿದ್ದಾರೆ. ಮಧ್ಯರಾತ್ರಿಯೇ ಗ್ರಾಮಕ್ಕೆ ಶಾಸಕರು, ತಹಶೀಲ್ದಾರ್​ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಧಾರವಾಡ: ನಿನ್ನೆ ತಡ ರಾತ್ರಿ ಸುರಿದ ಮಳೆಗೆ ಕೆರೆ ಕೊಡಿ ಒಡೆದು ಮನೆಗಳಿಗೆ ನೀರು ನುಗ್ಗಿದೆ. ಧಾರವಾಡ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ‌ ಕೆರೆ ಕಟ್ಟೆ ಒಡೆದು ಮನೆಗಳಿಗೆ ನೀರು‌ ನುಗ್ಗಿದೆ.

ತಡರಾತ್ರಿಯಲ್ಲಿ ಕೆರೆಯ ಕೊಡಿಯಿಂದ ಹರಿದು ಬಂದ ನೀರು ಮನೆಗಳಿಗೆ ನುಗ್ಗಿದೆ. ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಸ್ಥಳಕ್ಕೆ ಭೇಟಿ‌ ನೀಡಿ ಕೂಡಲೇ ಗ್ರಾಮದ ತಗ್ಗು ಪ್ರದೇಶ ಮನೆಗಳನ್ನು ಸ್ಥಳಾಂತರ ಮಾಡುವಂತೆ ತಹಶೀಲ್ದಾರಗ ಸೂಚನೆ ನೀಡಿದ್ದಾರೆ.Body:ಗ್ರಾಮದ ಜನರಿಗೆ ಆತ್ಮಸೈರ್ಯ ತುಂಬಿದ ಶಾಸಕ ಅಮೃತ ದೇಸಾಯಿ, ಮಧ್ಯರಾತ್ರಿಯೇ ಗ್ರಾಮಕ್ಕೆ ನೀಡಿದ ಶಾಸಕರು, ತಹಶಿಲ್ದಾರ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.