ETV Bharat / city

ಧಾರವಾಡ: ರಸ್ತೆ ಅಪಘಾತದಲ್ಲಿ ವೈದ್ಯ ಸಾವು

author img

By

Published : Feb 17, 2022, 11:53 AM IST

ಧಾರವಾಡ ಜಿಲ್ಲೆಯ ಗರಗ ಪ್ರಾಥಮಿಕ ಆರೋಗ್ಯ‌ ಕೇಂದ್ರದ ವೈದ್ಯ ಡಾ.ರಾಜಶೇಖರ ಪತ್ತಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಧಾರವಾಡ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಾಜಶೇಖರ ಪತ್ತಾರ ಸಾವನ್ನಪ್ಪಿದ್ದಾರೆ.

ಕಳೆದ ರಾತ್ರಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಧಾರವಾಡ ಹೊಸ ಬಸ್ ನಿಲ್ದಾಣ ಬಳಿ ಸಾರಿಗೆ ಬಸ್​ಗೆ‌ ಹಿಂದಿನಿಂದ ಡಿಕ್ಕಿ ಹೊಡೆದಿದ್ದರು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.

ರಸ್ತೆ ಅಪಘಾತದಲ್ಲಿ ವೈದ್ಯ ಮೃತ

ಬಳಿಕ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ‌. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೃಗಾಲಯಗಳ‌ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರಸ್ತೆ ಅಪಘಾತದಲ್ಲಿ ವೈದ್ಯ ಮೃತ
ಡಾ.ರಾಜಶೇಖರ ಪತ್ತಾರ

ಧಾರವಾಡ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಾಜಶೇಖರ ಪತ್ತಾರ ಸಾವನ್ನಪ್ಪಿದ್ದಾರೆ.

ಕಳೆದ ರಾತ್ರಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಧಾರವಾಡ ಹೊಸ ಬಸ್ ನಿಲ್ದಾಣ ಬಳಿ ಸಾರಿಗೆ ಬಸ್​ಗೆ‌ ಹಿಂದಿನಿಂದ ಡಿಕ್ಕಿ ಹೊಡೆದಿದ್ದರು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.

ರಸ್ತೆ ಅಪಘಾತದಲ್ಲಿ ವೈದ್ಯ ಮೃತ

ಬಳಿಕ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ‌. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೃಗಾಲಯಗಳ‌ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರಸ್ತೆ ಅಪಘಾತದಲ್ಲಿ ವೈದ್ಯ ಮೃತ
ಡಾ.ರಾಜಶೇಖರ ಪತ್ತಾರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.