ETV Bharat / city

ಸಾಲಬಾಧೆ: ಡೆತ್‌ನೋಟ್ ಬರೆದಿಟ್ಟು ಧಾರವಾಡದ ರೈತ ಆತ್ಮಹತ್ಯೆ - Dharwad crime latest news

ಸಾಲಬಾಧೆ ತಾಳಲಾರದೇ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದ ರೈತನೊಬ್ಬ ಮನನೊಂದು, ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೈತ ಆತ್ಮಹತ್ಯೆ
author img

By

Published : Oct 15, 2019, 5:43 PM IST

ಧಾರವಾಡ: ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ.

ತಡಹಾಳ ಗ್ರಾಮದ ಉಮೇಶ ಬಳೂಲಿ (46), ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ. ಇವರು ಎಸ್​​ಬಿಐ, ಕೆವಿಜಿ ಬ್ಯಾಂಕ್, ಸ್ಥಳೀಯ ಸೊಸೈಟಿ ಸೇರಿ ಇತರೆಡೆ 15 ಲಕ್ಷ ರೂ. ಸಾಲ‌ ಮಾಡಿದ್ದರು. ಸಾಲದ ಬಗ್ಗೆ ಹೆಂಡತಿ ಪದೇ ಪದೆ ಕೇಳಿದ್ದರಿಂದ ಮನನೊಂದು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಧಾರವಾಡ: ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ.

ತಡಹಾಳ ಗ್ರಾಮದ ಉಮೇಶ ಬಳೂಲಿ (46), ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ. ಇವರು ಎಸ್​​ಬಿಐ, ಕೆವಿಜಿ ಬ್ಯಾಂಕ್, ಸ್ಥಳೀಯ ಸೊಸೈಟಿ ಸೇರಿ ಇತರೆಡೆ 15 ಲಕ್ಷ ರೂ. ಸಾಲ‌ ಮಾಡಿದ್ದರು. ಸಾಲದ ಬಗ್ಗೆ ಹೆಂಡತಿ ಪದೇ ಪದೆ ಕೇಳಿದ್ದರಿಂದ ಮನನೊಂದು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Intro:ಧಾರವಾಡ: ಸಾಲಬಾಧೆ ತಾಳದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ಸಂಭವಿಸಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಉಮೇಶ ಬಳೂಲಿ (46) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್.ಬಿಐ, ಕೆವಿಜಿ ಬ್ಯಾಂಕ್ ಸ್ಥಳೀಯ ಸೊಸೈಟಿ ಸೇರಿ 15 ಲಕ್ಷ ಸಾಲ‌ ಮಾಡಿದ್ದರು. Body:ಸಾಲದ ಬಗ್ಗೆ ಹೆಂಡತಿ ಪದೇ ಪದೇ ಕೇಳಿದ್ದರಿಂದ ಮನನೊಂದು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.