ETV Bharat / city

ಮೀನು ಮಾರುಕಟ್ಟೆ ಸ್ಥಳಾಂತರಕ್ಕೆ ಆಕ್ರೋಶ; ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಾಲಿಕೆ ಮಾಜಿ ಸದಸ್ಯ - ಗಣೇಶಪೇಟೆಯಲ್ಲಿರುವ ಮೀನು ಮಾರುಕಟ್ಟೆ

ಸ್ಮಾರ್ಟ್​ ಸಿಟಿ ನಿರ್ಮಾಣ ಹಿನ್ನಲೆಯಲ್ಲಿ ಗಣೇಶ ಪೇಟೆಯಲ್ಲಿರುವ ಮೀನು ಮಾರುಕಟ್ಟೆಯನ್ನು ಮಂಟೂರ ರಸ್ತೆಯ ಕೆ.ಬಿ.ನಗರ, ಕರ್ಕಿ ಬಸವೇಶ್ವರ ನಗರದಲ್ಲಿ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣ ಅಸಮಧಾನ ಹೊರಹಾಕಿದ್ದಾರೆ.

ಮೀನು ಮಾರುಕಟ್ಟೆ ಸ್ಥಳಾಂತರ ಮಾಡದಿದ್ದರೆ ಉಗ್ರ ಹೋರಾಟ: ಮಾಜಿ ಪಾಲಿಕೆ ಸದಸ್ಯ ಮುತ್ತಣ್ಣ ಎಚ್ಚರಿಕೆ
author img

By

Published : Nov 21, 2019, 2:24 AM IST

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ನಿರ್ಮಾಣ ಹಿನ್ನಲೆಯಲ್ಲಿ ಗಣೇಶ ಪೇಟೆಯಲ್ಲಿರುವ ಮೀನು ಮಾರುಕಟ್ಟೆಯನ್ನು ಮಂಟೂರ ರಸ್ತೆಯ ಕೆ.ಬಿ.ನಗರ, ಕರ್ಕಿ ಬಸವೇಶ್ವರ ನಗರದಲ್ಲಿ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣ ಅಸಮಧಾನ ಹೊರಹಾಕಿದ್ದಾರೆ.

ಮೀನು ಮಾರುಕಟ್ಟೆ ಸ್ಥಳಾಂತರ ಮಾಡದಿದ್ದರೆ ಉಗ್ರ ಹೋರಾಟ: ಮಾಜಿ ಪಾಲಿಕೆ ಸದಸ್ಯ ಮುತ್ತಣ್ಣ ಎಚ್ಚರಿಕೆ

ಕಳೆದ ಹಲವಾರು ವರ್ಷಗಳಿಂದ ಗಣೇಶ ಪೇಟೆಯಲ್ಲಿ ಮೀನು ಮಾರಾಟ ಮಾಡಲಾಗುತ್ತಿದ್ದು, ಇದೀಗ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 6.12 ಕೋಟಿ ರೂ ವೆಚ್ಚದ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿದೆ. ಆದರೆ ಹಾಲಿ ಇರುವ ಮಾರುಕಟ್ಟೆಯನ್ನು ಜನನಿಬಿಡ ಪ್ರದೇಶಗಳಾದ ಕರ್ಕಿ ಬಸವೇಶ್ವರ ನಗರಕ್ಕೆ ಅಧಿಕಾರಿಗಳು ಸ್ಥಳಾಂತರಿಸುತ್ತಿದ್ದು, ಇದರಿಂದಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗಲಿದೆ.

ಅಧಿಕಾರಿಗಳು ಈ ಬಗ್ಗೆ ಕೂಲಂಕುಷವಾಗಿ ಮರು ಚರ್ಚೆ ನಡೆಸಿ ನಗರದ ಹೊರವಲಯದ ಸ್ಥಳಕ್ಕೆ ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ನಿರ್ಮಾಣ ಹಿನ್ನಲೆಯಲ್ಲಿ ಗಣೇಶ ಪೇಟೆಯಲ್ಲಿರುವ ಮೀನು ಮಾರುಕಟ್ಟೆಯನ್ನು ಮಂಟೂರ ರಸ್ತೆಯ ಕೆ.ಬಿ.ನಗರ, ಕರ್ಕಿ ಬಸವೇಶ್ವರ ನಗರದಲ್ಲಿ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣ ಅಸಮಧಾನ ಹೊರಹಾಕಿದ್ದಾರೆ.

ಮೀನು ಮಾರುಕಟ್ಟೆ ಸ್ಥಳಾಂತರ ಮಾಡದಿದ್ದರೆ ಉಗ್ರ ಹೋರಾಟ: ಮಾಜಿ ಪಾಲಿಕೆ ಸದಸ್ಯ ಮುತ್ತಣ್ಣ ಎಚ್ಚರಿಕೆ

ಕಳೆದ ಹಲವಾರು ವರ್ಷಗಳಿಂದ ಗಣೇಶ ಪೇಟೆಯಲ್ಲಿ ಮೀನು ಮಾರಾಟ ಮಾಡಲಾಗುತ್ತಿದ್ದು, ಇದೀಗ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 6.12 ಕೋಟಿ ರೂ ವೆಚ್ಚದ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿದೆ. ಆದರೆ ಹಾಲಿ ಇರುವ ಮಾರುಕಟ್ಟೆಯನ್ನು ಜನನಿಬಿಡ ಪ್ರದೇಶಗಳಾದ ಕರ್ಕಿ ಬಸವೇಶ್ವರ ನಗರಕ್ಕೆ ಅಧಿಕಾರಿಗಳು ಸ್ಥಳಾಂತರಿಸುತ್ತಿದ್ದು, ಇದರಿಂದಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗಲಿದೆ.

ಅಧಿಕಾರಿಗಳು ಈ ಬಗ್ಗೆ ಕೂಲಂಕುಷವಾಗಿ ಮರು ಚರ್ಚೆ ನಡೆಸಿ ನಗರದ ಹೊರವಲಯದ ಸ್ಥಳಕ್ಕೆ ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Intro:HubliBody:ಸ್ಲಗ್:- ಮೀನು ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧ

ಹುಬ್ಬಳ್ಳಿ:-ಹುಬ್ಬಳ್ಳಿಯ ಗಣೇಶಪೇಟೆಯಲ್ಲಿರುವ ಮೀನು ಮಾರುಕಟ್ಟೆಯನ್ನು ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ ಹಿನ್ನಲೆಯಲ್ಲಿ ಮೀನು ಮಾರಾಟವನ್ನು ಮಂಟೂರ ರಸ್ತೆಯ ಕೆ.ಬಿ.ನಗರ, ಕರ್ಕಿ ಬಸವೇಶ್ವರ ನಗರದಲ್ಲಿ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣನವರ ಆಗ್ರಹಿಸಿದ್ದಾರೆ.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಗಣೇಶಪೇಟೆಯಲ್ಲಿ ಮೀನು ಮಾರಾಟ ಮಾಡಲಾಗುತ್ತಿದ್ದು, ಇದೀಗ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 6.12 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿದ್ದು ಒಳ್ಳೆಯ ವಿಷಯವಾಗಿದ್ದು, ಆದರೆ ಹಾಲಿ ಇರುವ ಮಾರುಕಟ್ಟೆಯನ್ನು ಜನನಿಬಿಡ ಪ್ರದೇಶಗಳಾದ ಕರ್ಕಿ ಬಸವೇಶ್ವರ ನಗರಕ್ಕೆ ಅಧಿಕಾರಿಗಳು ಸ್ಥಳಾಂತರಿಸುತ್ತಿದ್ದು, ಇದರಿಂದಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗಲಿದೆ. ಅಲ್ಲದೇ ಮೀನು ಮಾಂಸದಿಂದ ಜನರು ಆ ಸ್ಥಳಗಳಲ್ಲಿ ರೈತರಿಗೆ ವ್ಯಾಪಾರಿಗಳಿಗೆ ತೊಂದರೆಯಾಗಲಿದ್ದು, ಅಧಿಕಾರಿಗಳು ಈ ಬಗ್ಗೆ ಕೂಲಂಕುಷವಾಗಿ ಮರು ಚರ್ಚೆ ನಡೆಸಿ ನಗರದ ಹೊರವಲಯದ ಸ್ಥಳಕ್ಕೆ ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು....


ಬೈಟ್:- ಶಿವಾನಂದ ‌ಮುತ್ತಣ್ಣವರ ಮಾಜಿ ಪಾಲಿಕೆ ಸದಸ್ಯ..
___________________________
Yallappa kundagol

HubliConclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.