ETV Bharat / city

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ಹಸು ಸಾವು

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಹುಬ್ಬಳ್ಳಿಯ ಮ್ಯಾದಾರ ಓಣಿಯಲ್ಲಿ ಹಲವು ದಿನಗಳ ಹಿಂದೆಯೇ ರಸ್ತೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದ್ದು, ಪರಿಣಾಮ ಹಸುವೊಂದು ಸಾವನ್ನಪ್ಪಿದೆ.

author img

By

Published : Jun 21, 2019, 9:37 AM IST

ವಿದ್ಯುತ್ ತಂತಿ ತಗುಲಿ ಹಸು ಸಾವು

ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ಹಸು ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಮ್ಯಾದಾರ ಓಣಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ಹಸು ಸಾವು

ಹಲವು ದಿನಗಳ ಹಿಂದೆಯೇ ರಸ್ತೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿತ್ತು. ಈ ಕುರಿತು ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ಮಾಹಿತಿ ನೀಡಿದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಹಿಂದೆಯೂ ಕೂಡ ಹಲವು ಸಾರಿ ಇದೇ ರೀತಿ ನಾಯಿಗಳು ಸಹ ತಂತಿ ತಗುಲಿ ಸಾವನ್ನಪ್ಪಿದ್ದು , ಹೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಹಸು ಸಾವಿಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು.

ಇನ್ನಾದರೂ ಹೆಸ್ಕಾಂ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲ್ಲಿ ಎನ್ನುವುದು ಸಾರ್ವಜನಿಕರ ಆಶಯ.

ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ಹಸು ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಮ್ಯಾದಾರ ಓಣಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ಹಸು ಸಾವು

ಹಲವು ದಿನಗಳ ಹಿಂದೆಯೇ ರಸ್ತೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿತ್ತು. ಈ ಕುರಿತು ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ಮಾಹಿತಿ ನೀಡಿದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಹಿಂದೆಯೂ ಕೂಡ ಹಲವು ಸಾರಿ ಇದೇ ರೀತಿ ನಾಯಿಗಳು ಸಹ ತಂತಿ ತಗುಲಿ ಸಾವನ್ನಪ್ಪಿದ್ದು , ಹೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಹಸು ಸಾವಿಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು.

ಇನ್ನಾದರೂ ಹೆಸ್ಕಾಂ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲ್ಲಿ ಎನ್ನುವುದು ಸಾರ್ವಜನಿಕರ ಆಶಯ.

Intro:ಹುಬ್ಬಳಿBody:ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನ
ವಿದ್ಯುತ್ ತಂತಿ ತಗುಲಿ ಹಸು ಸಾವು..

ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ಹಸು ಸಾವಿಗೀಡಾದ ಘಟನೆಯು ಹುಬ್ಬಳ್ಳಿಯ ಮ್ಯಾದರ ಓಣಿಯಲ್ಲಿ ನಡೆದಿದೆ.

ಸ್ಥಳದಲ್ಲಿ ಹಲವು ದಿನಗಳ ಹಿಂದೆಯೇ ವಿದ್ಯತ್ ತಂತಿ ಹರಿದು ಬಿದ್ದಿತ್ತು. ಈ ಕುರಿತು ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಅನೇಕ ಭಾರಿ ಮಾಹಿತಿ ನೀಡಿದರೂ ಸಹ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ.
ಈ ಹಿಂದೆಯೂ ಹಲವಾರು ಬಾರಿ ಇದೇ ರೀತಿ ನಾಯಿ ಹಾಗೂ ತಂತಿ ತಗುಲಿ ಸಾವನಪ್ಪಿವೆ.ಹೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಹಸುವಿಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು. ಇನ್ನೂ ಹಸು ಸಾವನ್ನಪ್ಪಿ ಗಂಟೆಗಳು ಕಳೆದರೂ ಅಧಿಕಾರಿಗಳು ಸ್ಥಳಕ್ಕೆ ಬಾರದಿರುವದು ಅಧಿಕಾರಿ ವರ್ಗದವರ ನಿರ್ಲಕ್ಷ್ಯ ಧೋರಣೆಯನ್ನು ಎತ್ತಿ ತೋರಿಸುತ್ತಿದೆ.ಈ ಸ್ಥಳದಲ್ಲಿ ಹಸು ಅಲ್ಲದೆ ಮಕ್ಕಳು ಸಹ ಆಟವಾಡುತ್ತವೆ. ಆದ್ದರಿಂದ ತಕ್ಷಣವೇ ಹೆಸ್ಕಾಮ್ ಅಧಿಕಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರಿಂದ ಆಗ್ರಹಿಸಿದರು....!


_________________________

ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ‌ಕುಂದಗೊಳ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.