ETV Bharat / city

ಪಶು ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ.. ಗಲ್ಲು ಶಿಕ್ಷೆಗೆ ಆಗ್ರಹಿಸಿದ ಹುಬ್ಬಳ್ಳಿ ಮಹಿಳಾ ವಕೀಲರು..

author img

By

Published : Dec 2, 2019, 4:42 PM IST

ಹೈದರಾಬಾದ್ ನ ಪಶು ವೈದ್ಯೆ ಮೇಲಿನ ಅತ್ಯಾಚಾರ ಮಾಡಿ ಸುಟ್ಟು ಹಾಕಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಯಾವೊಬ್ಬ ವಕೀಲರು ಆರೋಪಿಗಳ ಪರವಾಗಿ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿ ದುರ್ಗಾ ವಾಹಿನಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

Kn_hbl_05_durgavahini_protest_av_7208089
ಪಶು ವೈದ್ಯೆ ಅತ್ಯಾಚಾರ ಪ್ರಕರಣ, ಗಲ್ಲು ಶಿಕ್ಷೆಗೆ ಆಗ್ರಹಿಸಿದ ಹುಬ್ಬಳ್ಳಿ ವಕೀಲರು

ಹುಬ್ಬಳ್ಳಿ: ಹೈದರಾಬಾದ್ ನಲ್ಲಿ ಪಶು ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಸುಟ್ಟು ಹಾಕಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಯಾವೊಬ್ಬ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿ ದುರ್ಗಾ ವಾಹಿನಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಪಶು ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ.. ಗಲ್ಲು ಶಿಕ್ಷೆಗೆ ಆಗ್ರಹಿಸಿದ ಹುಬ್ಬಳ್ಳಿ ಮಹಿಳಾ ವಕೀಲರು..

ನಗರದ ಹೊಸ ಕೋರ್ಟ್​ ಆವರಣದ ಎದುರು ಪ್ರತಿಭಟನೆ ನಡೆಸಿದ ದುರ್ಗಾ ವಾಹಿನಿ ಕಾರ್ಯಕರ್ತೆಯರು ಹಾಗೂ ಮಹಿಳಾ ವಕೀಲರು ಆರೋಪಿಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಲ್ಲಿಗೇರಿಸುವ ಕಠಿಣ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಆಗ್ರಹಿಸಿದರು.

ಹುಬ್ಬಳ್ಳಿ: ಹೈದರಾಬಾದ್ ನಲ್ಲಿ ಪಶು ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಸುಟ್ಟು ಹಾಕಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಯಾವೊಬ್ಬ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿ ದುರ್ಗಾ ವಾಹಿನಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಪಶು ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ.. ಗಲ್ಲು ಶಿಕ್ಷೆಗೆ ಆಗ್ರಹಿಸಿದ ಹುಬ್ಬಳ್ಳಿ ಮಹಿಳಾ ವಕೀಲರು..

ನಗರದ ಹೊಸ ಕೋರ್ಟ್​ ಆವರಣದ ಎದುರು ಪ್ರತಿಭಟನೆ ನಡೆಸಿದ ದುರ್ಗಾ ವಾಹಿನಿ ಕಾರ್ಯಕರ್ತೆಯರು ಹಾಗೂ ಮಹಿಳಾ ವಕೀಲರು ಆರೋಪಿಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಲ್ಲಿಗೇರಿಸುವ ಕಠಿಣ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಆಗ್ರಹಿಸಿದರು.

Intro:ಹುಬ್ಬಳ್ಳಿ-05
ಹೈದ್ರಾಬಾದ್ ನಲ್ಲಿ ಡಾ. ಪ್ರಿಯಾಂಕಾ ರೆಡ್ಡಿಯವರ ಮೇಲೆ ಅತ್ಯಾಚಾರ ಮಾಡಿ ಸುಟ್ಟು ಹಾಕಿದ ಆರೋಪಿಗಳ ವಕೀಲರು ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿ ದುರ್ಗಾ ವಾಹಿನಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಹೊಸ ಕೋರ್ಟ ಆವರಣದ ಎದುರು ಪ್ರತಿಭಟನೆ ನಡೆಸಿದ ದುರ್ಗಾ ವಾಹಿನಿ ಕಾರ್ಯಕರ್ತೆಯರು ಹಾಗೂ ಮಹಿಳಾ ವಕೀಲರು ಆರೋಪಿಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಲ್ಲಿಗೇರಿಡುವ ಕಠಿಣ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಮಹಿಳೆಯರಿಗೆ ಸೂಕ್ತವಾದ ರಕ್ಷಣೆ ನೀಡಬೇಕು.‌ಇಂತ ಘಟನೆಗಳು ಮತ್ತೆ ಮರುಕಳಿಸಿದಂತೆ ಎಚ್ಚರಿಕೆ ವಹಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ದುರ್ಗಾ ವಾಹಿನಿಯ ಶಿಲ್ಪಶ್ರೀ, ತನುಶ್ರೀ ವಡ್ಡಟ್ಟಿ ಸೇರಿದಂತೆ ಹಲವು ‌ಮಹಿಳಾ ವಕೀಲರು ಪಾಲ್ಗೊಂಡಿದ್ದರು.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.