ETV Bharat / city

'ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ' - Hubli Citizenship Amendment Conference b s yadiyurappa statement

ಇನ್ನೂ ಮೂರು ವರ್ಷಗಳ ಕಾಲ ಬಿಜೆಪಿ ಸರ್ಕಾರ ಅಧಿಕಾರ ನಡೆಸಲಿದ್ದು, ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

in-the-next-election-we-will-have-over-150-seats-cm-bsy
ಸಿಎಂ ಯಡಿಯೂರಪ್ಪ
author img

By

Published : Jan 18, 2020, 9:06 PM IST

ಹುಬ್ಬಳ್ಳಿ : ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷಗಳ ಕಾಲ ಅಧಿಕಾರ ನಡೆಸಲಿದ್ದು, ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಆಯೋಜಿಸಲಾಗಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಮತ್ತು ಮೋದಿ ಕೈ ಬಲ ಪಡಿಸಬೇಕಿದೆ ಎಂದರು.

ಮುಂದಿನ ಚುನಾವಣೆ ಫಲಿತಾಂಶ ಕುರಿತು ಸಿಎಂ ಬಿಎಸ್​ವೈ ಹೇಳಿಕೆ

ಮಾರ್ಚ್ 5ರಂದು ಜನಪರ ಬಜೆಟ್ ಮಂಡನೆ ಮಾಡುತ್ತೇವೆ. ರೈತರು, ಕೂಲಿ ಕಾರ್ಮಿಕರು ಹಾಗೂ ನೀರಾವರಿ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಹುಬ್ಬಳ್ಳಿ : ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷಗಳ ಕಾಲ ಅಧಿಕಾರ ನಡೆಸಲಿದ್ದು, ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಆಯೋಜಿಸಲಾಗಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಮತ್ತು ಮೋದಿ ಕೈ ಬಲ ಪಡಿಸಬೇಕಿದೆ ಎಂದರು.

ಮುಂದಿನ ಚುನಾವಣೆ ಫಲಿತಾಂಶ ಕುರಿತು ಸಿಎಂ ಬಿಎಸ್​ವೈ ಹೇಳಿಕೆ

ಮಾರ್ಚ್ 5ರಂದು ಜನಪರ ಬಜೆಟ್ ಮಂಡನೆ ಮಾಡುತ್ತೇವೆ. ರೈತರು, ಕೂಲಿ ಕಾರ್ಮಿಕರು ಹಾಗೂ ನೀರಾವರಿ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

Intro:ಹುಬ್ಬಳ್ಳಿ-11

ಬಿಜೆಪಿ ಸರ್ಕಾರ ಇನ್ನೂ ಮೂರ ವರ್ಷಗಳ ಕಾಲ ಅಧಿಕಾರ ಉಳಿದಿದ್ದು,ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗೆದ್ದು,ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಬೇಕು ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸ ಕೈಗೊಂಡಿ ಶಾ ಮತ್ತು ಮೋದಿ ಕೈ ಬಲ ಪಡಿಸಬೇಕಿದೆ ಎಂದರು.
ಮಾರ್ಚ್ 5ರಂದು ಜನಪರ ಬಜೆಟ್ ಮಂಡನೆ ಮಾಡುತ್ತೇವೆ.ರೈತರು,ಕೂಲಿ ಕಾರ್ಮಿಕರ ಹಾಗೂ ನೀರಾವರಿ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಲಾಗುತ್ತದೆ ಎಂದರು.
ಬೈಟ್ - ಬಿ ಎಸ್ ಯಡುಯೂರಪ್ಪ, ಸಿಎಂBody:H B GaddadConclusion:Etv hubli

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.