ETV Bharat / city

ಪಾಕ್​ ಪರ ಘೋಷಣೆ ಪ್ರಕರಣ: ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹು-ಧಾ ಪೊಲೀಸ್ ಆಯುಕ್ತರು ಹೇಳಿದ್ದೇನು?

ಪ್ರಕರಣದ ತನಿಖೆ ಮಾಡುತ್ತಿದ್ದೇವೆ‌, ತನಿಖೆಯನ್ನ ಲಾಜಿಕಲ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ. ನಮ್ಮ ಮೇಲೆ ವಿಶ್ವಾಸವಿಡಿ ಎಂದು ಪಾಕ್​ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಪ್ರತಿಕ್ರಿಯೆ ನೀಡಿದ್ದಾರೆ.

author img

By

Published : Feb 16, 2020, 11:47 PM IST

investigation-in-going-on-trust-on-us-r-dilip-kumar
ಹು- ಧಾ ಪೊಲೀಸ್ ಆಯುಕ್ತ ಆರ್. ದಿಲೀಪ್

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಪ್ರಕರಣ ತನಿಖಾ ‌ಹಂತದಲ್ಲಿ‌‌‌ ಇರುವುದರಿಂದ‌ ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಹೇಳಿದ್ದಾರೆ.

ಪಾಕ್ ಪರ ಘೋಷಣೆ ‌ಕೂಗಿದ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ದನ್ನು ಖಂಡಿಸಿ ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಯ ‌ಕಾರ್ಯಕರ್ತರು ಗೋಕುಲ್ ರೋಡ ಪೊಲೀಸ್ ಠಾಣೆ ಎದುರು‌ ಪ್ರತಿಭಟನೆ ನಡೆಸಿದರು.

ಪಾಕ್​ ಪರ ಘೋಷಣೆ ಪ್ರಕರಣ: ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹು-ಧಾ ಪೊಲೀಸ್ ಆಯುಕ್ತರ ಪ್ರತಿಕ್ರಿಯೆ

ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಮಾತನಾಡಿದ ಪೊಲೀಸ್​ ಆಯುಕ್ತರು, ಪ್ರಕರಣದ ತನಿಖೆ ಮಾಡುತ್ತಿದ್ದೇವೆ‌. ಪ್ರಕರಣದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ನ್ಯಾಯಾಲಯದ ಕೆಲವು ನಿರ್ದೇಶನಗಳು ಇರುವುದರಿಂದ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸವಿಡಿ ಎಂದು ಹೇಳಿದರು.

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಪ್ರಕರಣ ತನಿಖಾ ‌ಹಂತದಲ್ಲಿ‌‌‌ ಇರುವುದರಿಂದ‌ ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಹೇಳಿದ್ದಾರೆ.

ಪಾಕ್ ಪರ ಘೋಷಣೆ ‌ಕೂಗಿದ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ದನ್ನು ಖಂಡಿಸಿ ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಯ ‌ಕಾರ್ಯಕರ್ತರು ಗೋಕುಲ್ ರೋಡ ಪೊಲೀಸ್ ಠಾಣೆ ಎದುರು‌ ಪ್ರತಿಭಟನೆ ನಡೆಸಿದರು.

ಪಾಕ್​ ಪರ ಘೋಷಣೆ ಪ್ರಕರಣ: ವಿದ್ಯಾರ್ಥಿಗಳ ಬಿಡುಗಡೆ ಕುರಿತು ಹು-ಧಾ ಪೊಲೀಸ್ ಆಯುಕ್ತರ ಪ್ರತಿಕ್ರಿಯೆ

ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಮಾತನಾಡಿದ ಪೊಲೀಸ್​ ಆಯುಕ್ತರು, ಪ್ರಕರಣದ ತನಿಖೆ ಮಾಡುತ್ತಿದ್ದೇವೆ‌. ಪ್ರಕರಣದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ನ್ಯಾಯಾಲಯದ ಕೆಲವು ನಿರ್ದೇಶನಗಳು ಇರುವುದರಿಂದ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸವಿಡಿ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.