ETV Bharat / city

ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ, ಮೋದಿ ಮುಂದೆ ಇಲಿಗಳಾಗ್ತಾರೆ: ಸಲೀಂ ಅಹ್ಮದ್

ನೆರೆಯಿಂದ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ. ರಾಜ್ಯದ 25 ಸಂಸದರು ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ. ನರೇಂದ್ರ ಮೋದಿ ಮುಂದೆ ಹೋದರೆ ಇಲಿಗಳಾಗ್ತಾರೆ ಎಂದು ಸಲೀಂ ಅಹ್ಮದ್ ವ್ಯಂಗ್ಯವಾಡಿದರು.

author img

By

Published : Jul 30, 2021, 12:32 PM IST

Salim Ahmed
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

ಹುಬ್ಬಳ್ಳಿ: ರಾಜ್ಯದ 25 ಸಂಸದರು ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ. ನರೇಂದ್ರ ಮೋದಿ ಮುಂದೆ ಹೋದರೆ ಇಲಿಗಳಾಗ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ, ಮೋದಿ ಮುಂದೆ ಇಲಿಗಳಾಗ್ತಾರೆ: ಸಲೀಂ ಅಹ್ಮದ್

ನಗರದಲ್ಲಿ ಮಾತಾನಾಡಿದ ಅವರು, ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಆರ್. ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ. ಇನ್ನೂ ಹಲವು ನಾಯಕರು ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದರು.

ಇನ್ನು, ನೆರೆಯಿಂದ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ. ರಾಜ್ಯದ 25 ಸಂಸದರು ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ. ನರೇಂದ್ರ ಮೋದಿ ಮುಂದೆ ಹೋದರೆ ಇಲಿಗಳಾಗ್ತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: 'ತೆನೆ' ಇಳಿಸಿ 'ಕೈ' ಹಿಡಿದ ಮಧು ಬಂಗಾರಪ್ಪ: ಪಕ್ಷಕ್ಕೆ ಸ್ವಾಗತಿಸಿದ ಕಾಂಗ್ರೆಸ್​ ನಾಯಕರು

ಹುಬ್ಬಳ್ಳಿ: ರಾಜ್ಯದ 25 ಸಂಸದರು ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ. ನರೇಂದ್ರ ಮೋದಿ ಮುಂದೆ ಹೋದರೆ ಇಲಿಗಳಾಗ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ, ಮೋದಿ ಮುಂದೆ ಇಲಿಗಳಾಗ್ತಾರೆ: ಸಲೀಂ ಅಹ್ಮದ್

ನಗರದಲ್ಲಿ ಮಾತಾನಾಡಿದ ಅವರು, ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಆರ್. ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ. ಇನ್ನೂ ಹಲವು ನಾಯಕರು ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದರು.

ಇನ್ನು, ನೆರೆಯಿಂದ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ. ರಾಜ್ಯದ 25 ಸಂಸದರು ಇಲ್ಲಿ ಹುಲಿಗಳಂತೆ ಘರ್ಜನೆ ಮಾಡ್ತಾರೆ. ನರೇಂದ್ರ ಮೋದಿ ಮುಂದೆ ಹೋದರೆ ಇಲಿಗಳಾಗ್ತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: 'ತೆನೆ' ಇಳಿಸಿ 'ಕೈ' ಹಿಡಿದ ಮಧು ಬಂಗಾರಪ್ಪ: ಪಕ್ಷಕ್ಕೆ ಸ್ವಾಗತಿಸಿದ ಕಾಂಗ್ರೆಸ್​ ನಾಯಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.