ETV Bharat / city

ಮುಂಗಾರು ಬಿತ್ತನೆ ಚುರುಕು ಹಿನ್ನೆಲೆ:  ರೈತ ಸಂಪರ್ಕ‌ ಕೇಂದ್ರಕ್ಕೆ ಮುಗಿಬಿದ್ದ ಜನ

ಮುಂಗಾರು ಬಿತ್ತನೆ ಚುರುಕು ಹಿನ್ನೆಲೆಯಲ್ಲಿ ರೈತ ಸಂಪರ್ಕ‌ ಕೇಂದ್ರದಲ್ಲಿ ಬಿತ್ತನೆ ಬೀಜಕ್ಕಾಗಿ ರೈತರು ಜಮಾವಣೆಗೊಂಡಿದ್ದಾರೆ.

author img

By

Published : Jun 1, 2020, 1:45 PM IST

Lockdown violation At the Farmer Contact Center
ಲಾಕ್​ಡೌನ್​ ಉಲ್ಲಂಘನೆ

ಧಾರವಾಡ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮುಂಗಾರು ಬಿತ್ತನೆ ಚುರುಕು ಪಡೆದುಕೊಂಡಿರುವ ಹಿನ್ನೆಲೆ ಬಿತ್ತನೆ ಬೀಜಕ್ಕೆ ರೈತರು ಮುಗಿಬಿದ್ದಿದ್ದಾರೆ.

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಎದುರು ನೂರಾರು ರೈತರ ಜಮಾವಣೆಗೊಂಡಿದ್ದಾರೆ. ಅಲ್ಲಿ ಯಾರೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಂಡಿರಲಿಲ್ಲ. ಅಲ್ಲದೇ, ಮಾಸ್ಕ್​ ಕೂಡ ಧರಿಸಿರಲಿಲ್ಲ.

ಸಾಮಾಜಿಕ ಅಂತರ ಪಾಲಿಸದ ರೈತರು

ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೂ ಲಾಕ್​ಡೌನ್​ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವರು ಕೂಡಾ ಸಾಮಾಜಿಕ ಅಂತರ ಪಾಲಿಸದೇ, ಮಾಸ್ಕ್ ಧರಿಸದೇ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

ಧಾರವಾಡ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮುಂಗಾರು ಬಿತ್ತನೆ ಚುರುಕು ಪಡೆದುಕೊಂಡಿರುವ ಹಿನ್ನೆಲೆ ಬಿತ್ತನೆ ಬೀಜಕ್ಕೆ ರೈತರು ಮುಗಿಬಿದ್ದಿದ್ದಾರೆ.

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಎದುರು ನೂರಾರು ರೈತರ ಜಮಾವಣೆಗೊಂಡಿದ್ದಾರೆ. ಅಲ್ಲಿ ಯಾರೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಂಡಿರಲಿಲ್ಲ. ಅಲ್ಲದೇ, ಮಾಸ್ಕ್​ ಕೂಡ ಧರಿಸಿರಲಿಲ್ಲ.

ಸಾಮಾಜಿಕ ಅಂತರ ಪಾಲಿಸದ ರೈತರು

ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೂ ಲಾಕ್​ಡೌನ್​ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವರು ಕೂಡಾ ಸಾಮಾಜಿಕ ಅಂತರ ಪಾಲಿಸದೇ, ಮಾಸ್ಕ್ ಧರಿಸದೇ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.