ETV Bharat / city

ಅಕ್ರಮ ಗಾಂಜಾ ಮಾರಾಟ: ಹುಬ್ಬಳ್ಳಿಯಲ್ಲಿ ಓರ್ವನ ಬಂಧನ - undefined

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಬಂಧಿತನಿಂದ 16.800 ರೂ. ಮೌಲ್ಯದ 800 ಗ್ರಾಂ ಗಾಂಜಾವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಗಾಂಜಾ ಮಾರಾಟ
author img

By

Published : Jul 19, 2019, 4:13 AM IST

ಹುಬ್ಬಳ್ಳಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂಲತಃ ಗದಗ ಜಿಲ್ಲೆಯ ಸೆಟ್ಲಮೆಂಟ್ ನಿವಾಸಿಯಾದ ರಮೇಶ ರತ್ನಪ್ಪ ಕಾಳೆ ಬಂಧಿತ ಆರೋಪಿ. ಈತ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದ ಇಂದಿರಾ ಕ್ಯಾಂಟೀನ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೆರೆಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ದಾಳಿ ಆರೋಪಿಯನ್ನು ಬಂಧಿಸಿ, ಆತನಿಂದ 16.800 ರೂ. ಮೌಲ್ಯದ 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಇನ್ನು ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಿಸಿದ್ದಾರೆ.

ಹುಬ್ಬಳ್ಳಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂಲತಃ ಗದಗ ಜಿಲ್ಲೆಯ ಸೆಟ್ಲಮೆಂಟ್ ನಿವಾಸಿಯಾದ ರಮೇಶ ರತ್ನಪ್ಪ ಕಾಳೆ ಬಂಧಿತ ಆರೋಪಿ. ಈತ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದ ಇಂದಿರಾ ಕ್ಯಾಂಟೀನ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೆರೆಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ದಾಳಿ ಆರೋಪಿಯನ್ನು ಬಂಧಿಸಿ, ಆತನಿಂದ 16.800 ರೂ. ಮೌಲ್ಯದ 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಇನ್ನು ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಿಸಿದ್ದಾರೆ.

Intro:ಹುಬ್ಬಳಿBody:ಸ್ಲಗ್: ಅಕ್ರಮ ಗಾಂಜಾ ಮಾರಾಟ ಓರ್ವನ ಬಂಧನ

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಸುವಲ್ಲಿ ಬೆಂಡಿಗೇರಿ ಪೋಲಿಸ್ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ. ಮೂಲತಃ ಗದಗ ಜಿಲ್ಲೆಯ ಸೆಟ್ಲಮೆಂಟ್ ನಿವಾಸಿಯಾದ ರಮೇಶ ರತ್ನಪ್ಪಾ ಕಾಳೆ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದ ಇಂದಿರಾ ಕ್ಯಾಂಟೀನ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೆರೆಗೆ ಪೋಲಿಸ ಆಯುಕ್ತರ ಮಾರ್ಗದರ್ಶನದಲ್ಲಿ ಬೆಂಡಿಗೇರಿ ಪೋಲಿಸ್ ಠಾಣೆಯ ಪೋಲಿಸರು ದಾಳಿ ಮಾಡಿ ಗಾಂಜಾ ಮಾರಾಟಗಾರನನ್ನು ಬಂಧಿಸಿ, ಆತನಿಂದ 16.800 ರು ಮೌಲ್ಯದ 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು. ಬೆಂಡಿಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಪೋಲಿಸ್ ಆಯುಕ್ತರು ನಗದು ಬಹುಮಾನ ಘೋಷಣೆ ಮಾಡಿದ್ದಾರೆ.....!

_________________________

ಹುಬ್ಬಳ್ಳಿ: ಸ್ಟ್ರಿಂಜರ


ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ‌ಕುಂದಗೊಳ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.