ETV Bharat / city

ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿ ಹುಬ್ಬಳ್ಳಿಯಲ್ಲಿ ವ್ಯಕ್ತಿ ಸಾವು - ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿ ಹುಬ್ಬಳ್ಳಿಯಲ್ಲಿ ವ್ಯಕ್ತಿ ಸಾವು

ಬಸ್ ಹತ್ತುವ ವೇಳೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದು, ಬಸ್​ ಚಕ್ರದಡಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

man dies in hubli bus accident
ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿ ಹುಬ್ಬಳ್ಳಿಯಲ್ಲಿ ವ್ಯಕ್ತಿ ಸಾವು
author img

By

Published : Jan 5, 2020, 8:42 AM IST

ಹುಬ್ಬಳ್ಳಿ: ಬಸ್ ಹತ್ತುವ ವೇಳೆ ಬಸ್​​ ಅಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಗರದ ತಾಡಪತ್ರಿ ಗಲ್ಲಿಯಲ್ಲಿ ನಡೆದಿದೆ.

ಅರಳಿಕಟ್ಟಿ ಗ್ರಾಮದ ನಿವಾಸಿ ಶಿವನಗೌಡ ಅದರಗುಂಚಿ ಮೃತ ದುರ್ದೈವಿ. ತಮ್ಮ ಊರಿಗೆ ತೆರಳುವ ಬಸ್ ಹತ್ತುವ ವೇಳೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದು, ಬಸ್​ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ.

accident in Hubli latest news
ಮೃತ ಶಿವನಗೌಡ ಅದರಗುಂಚಿ

ಇನ್ನು ಮೃತ ಶಿವನಗೌಡ, ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ದಕ್ಷಿಣ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಬಸ್ ಹತ್ತುವ ವೇಳೆ ಬಸ್​​ ಅಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಗರದ ತಾಡಪತ್ರಿ ಗಲ್ಲಿಯಲ್ಲಿ ನಡೆದಿದೆ.

ಅರಳಿಕಟ್ಟಿ ಗ್ರಾಮದ ನಿವಾಸಿ ಶಿವನಗೌಡ ಅದರಗುಂಚಿ ಮೃತ ದುರ್ದೈವಿ. ತಮ್ಮ ಊರಿಗೆ ತೆರಳುವ ಬಸ್ ಹತ್ತುವ ವೇಳೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದು, ಬಸ್​ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ.

accident in Hubli latest news
ಮೃತ ಶಿವನಗೌಡ ಅದರಗುಂಚಿ

ಇನ್ನು ಮೃತ ಶಿವನಗೌಡ, ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ದಕ್ಷಿಣ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:HubliBody:ಅಪಘಾತ: ಬಸ್ ಹತ್ತಲು ಹೋಗಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಹುಬ್ಬಳ್ಳಿ: ಬಸ್ ಹತ್ತಲು ಹೋಗಿ ಬಸ್ಸಿನ ಅಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ತಾಡಪತ್ರಿ ಗಲ್ಲಿಯಲ್ಲಿ ನಡೆದಿದೆ. ಅರಳಿಕಟ್ಟಿ ಗ್ರಾಮದ ನಿವಾಸಿ ಶಿವನಗೌಡ ಅದರಗುಂಚಿ ಸಾವನ್ನಪ್ಪಿದವರಾಗಿದ್ದು, ಇವರು ತಮ್ಮ ಊರಿಗೆ ತೆರಳುವ ಬಸ್ ಹತ್ತುವ ವೇಳೆಯಲ್ಲಿ ನಿಯಂತ್ರಣ ತಪ್ಪಿ ಸಾವನ್ನಪ್ಪಿದ್ದಾರೆ. ಇನ್ನೂ ಇವರು ಸಾರಿಗೆ ಸಂಸ್ಥೆಯಲ್ಲಿ ಡ್ರೈವರ್ ಆಗಿದ್ದರು ಎಂದು ತಿಳಿದುಬಂದಿದೆ.ಈ ಕುರಿತು ದಕ್ಷಿಣ ಸಂಚಾರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.