ETV Bharat / city

ಧಾರವಾಡದಲ್ಲಿ ಕೊಳಚೆ ಪ್ರದೇಶದ ನಿವಾಸಿಗಳಿಗೆ ಉಚಿತ ಹಾಲು ಪೂರೈಕೆ - corona news

ಅಧಿಸೂಚಿತ ಹಾಗೂ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಧಾರವಾಡ ಶ್ರೀನಗರದ ಭಾವಿಕಟ್ಟಿ ಪ್ಲಾಟ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು.

Minister Shetter's drive for free milk supply
ಲಾಕ್​​ಡೌನ್​​ ಹಿನ್ನೆಲೆ: ಉಚಿತ ಹಾಲು ಪೂರೈಕೆಗೆ ಸಚಿವ ಶೆಟ್ಟರ್ ಚಾಲನೆ
author img

By

Published : Apr 3, 2020, 3:01 PM IST

ಧಾರವಾಡ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಿಸಿರುವುದರಿಂದ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿ ಹಾಲು ಸಂಗ್ರಹವಾಗುತ್ತಿದೆ. ಈ ಹಾಲನ್ನು ಅಧಿಸೂಚಿತ ಹಾಗೂ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಜನರಿಗೆ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಧಾರವಾಡ ಶ್ರೀನಗರದ ಭಾವಿಕಟ್ಟಿ ಪ್ಲಾಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು.

ಉಚಿತ ಹಾಲು ಪೂರೈಕೆಗೆ ಸಚಿವ ಶೆಟ್ಟರ್ ಚಾಲನೆ

ಅವಳಿ ನಗರದಲ್ಲಿ ಸುಮಾರು 37 ಸಾವಿರ ಕೊಳಚೆ ಪ್ರದೇಶಗಳ ಕುಟುಂಬಗಳು ಸುಮಾರು 5 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರಿಗೆ ಹಾಲು ವಿತರಿಸಲಾಗುತ್ತಿದೆ. ಈ ಕಾರ್ಯಕ್ಕೆ ಧಾರವಾಡ ಹಾಲು ಒಕ್ಕೂಟ ಪ್ರತಿನಿತ್ಯ 25 ಸಾವಿರ ಲೀಟರ್ ಹಾಲು ಪೂರೈಸಲಿದೆ.

ಧಾರವಾಡ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಿಸಿರುವುದರಿಂದ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿ ಹಾಲು ಸಂಗ್ರಹವಾಗುತ್ತಿದೆ. ಈ ಹಾಲನ್ನು ಅಧಿಸೂಚಿತ ಹಾಗೂ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಜನರಿಗೆ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಧಾರವಾಡ ಶ್ರೀನಗರದ ಭಾವಿಕಟ್ಟಿ ಪ್ಲಾಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು.

ಉಚಿತ ಹಾಲು ಪೂರೈಕೆಗೆ ಸಚಿವ ಶೆಟ್ಟರ್ ಚಾಲನೆ

ಅವಳಿ ನಗರದಲ್ಲಿ ಸುಮಾರು 37 ಸಾವಿರ ಕೊಳಚೆ ಪ್ರದೇಶಗಳ ಕುಟುಂಬಗಳು ಸುಮಾರು 5 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರಿಗೆ ಹಾಲು ವಿತರಿಸಲಾಗುತ್ತಿದೆ. ಈ ಕಾರ್ಯಕ್ಕೆ ಧಾರವಾಡ ಹಾಲು ಒಕ್ಕೂಟ ಪ್ರತಿನಿತ್ಯ 25 ಸಾವಿರ ಲೀಟರ್ ಹಾಲು ಪೂರೈಸಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.