ETV Bharat / city

ಕ್ಯಾಮರಾಮನ್ ಪಾಚಂಗೆ ನಿಧನ: ಮನೆಗೆ ತೆರಳಿ ಸಾಂತ್ವನ ಹೇಳಿದ ಶಾಸಕ‌ ಪ್ರಸಾದ್ ಅಬ್ಬಯ್ಯ - ಸುನೀಲ್ ಪಾಚಂಗೆ ನಿಧನ

ಇತ್ತಿಚೆಗೆ ನಿಧನರಾದ ಕ್ಯಾಮರಾಮೆನ್ ಸುನೀಲ್ ಪಾಚಂಗೆ ಅವರ ಮನೆಗೆ ಶಾಸಕ ಪ್ರಸಾದ ಅಬ್ಬಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

MLA prasad Abbayya
ಶಾಸಕ‌ ಪ್ರಸಾದ್ ಅಬ್ಬಯ್ಯ
author img

By

Published : Oct 15, 2020, 8:20 PM IST

ಹುಬ್ಬಳ್ಳಿ: ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಸುನೀಲ್ ಪಾಚಂಗೆ ಅವರ ಮನೆಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಶಾಸಕ‌ ಪ್ರಸಾದ್ ಅಬ್ಬಯ್ಯ

ಸದಾ ಲವಲವಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ಅವರು ನಿಧನದ ಸುದ್ದಿ ಕೇಳಿ ನಿಜಕ್ಕೂ ತೀವ್ರ ಆಘಾತವಾಯಿತು. ನಿಮ್ಮ ಕುಟುಂಬದ ಜೊತೆ ಸದಾ ನಾನಿರುವೆ ಎಂಬುದಾಗಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು.

ಹುಬ್ಬಳ್ಳಿ: ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಸುನೀಲ್ ಪಾಚಂಗೆ ಅವರ ಮನೆಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಶಾಸಕ‌ ಪ್ರಸಾದ್ ಅಬ್ಬಯ್ಯ

ಸದಾ ಲವಲವಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ಅವರು ನಿಧನದ ಸುದ್ದಿ ಕೇಳಿ ನಿಜಕ್ಕೂ ತೀವ್ರ ಆಘಾತವಾಯಿತು. ನಿಮ್ಮ ಕುಟುಂಬದ ಜೊತೆ ಸದಾ ನಾನಿರುವೆ ಎಂಬುದಾಗಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.