ETV Bharat / city

ಹೋಟೆಲ್‌ನಲ್ಲಿ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಡಳಿತ

author img

By

Published : Apr 1, 2020, 5:35 PM IST

ಹೋಮ್ ಕ್ವಾರಂಟೈನ್​​ ಇರುವ ಒಬ್ಬೊಬರ ಮೇಲೆ ನಿಗಾವಹಿಸಲು ಕಷ್ಟವಾಗುತ್ತಿದೆ. ಎಲ್ಲರೂ ಒಂದೆಡೆ ಇದ್ದರೆ ಎಲ್ಲಾ ರೀತಿಯ ತಪಾಸಣೆಗೂ ಅನುಕೂಲವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Quarantine System in hotel at Dharawad
ಅಯ್ಯೋಧ್ಯೆ ಹೋಟೆಲ್

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಿಸುವ ಉದ್ದೇಶದಿಂದ ಹಾಗೂ ಕ್ವಾರಂಟೈನ್​​​ಗಾಗಿ ಧಾರವಾಡ ಜಿಲ್ಲಾಡಳಿತ ಹುಬ್ಬಳ್ಳಿ ಅಯೋಧ್ಯೆ ಹೋಟೆಲ್‌ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಜರುಗಿದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮರಳಿ ಬಂದ 50 ಮಂದಿಯನ್ನೂ ಹೋಟೆಲ್​​ಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿತ್ತು.

ತಹಶೀಲ್ದಾರ್​​ ಶಶಿಧರ್ ಮಾಡ್ಯಾಳ್ ಹಾಗೂ ಆರೋಗ್ಯ ಅಧಿಕಾರಿ ಡಾ.ಬಿರಾದಾರ ನೇತೃತ್ವದಲ್ಲಿ ಹೋಟೆಲ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಿಸುವ ಉದ್ದೇಶದಿಂದ ಹಾಗೂ ಕ್ವಾರಂಟೈನ್​​​ಗಾಗಿ ಧಾರವಾಡ ಜಿಲ್ಲಾಡಳಿತ ಹುಬ್ಬಳ್ಳಿ ಅಯೋಧ್ಯೆ ಹೋಟೆಲ್‌ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಜರುಗಿದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮರಳಿ ಬಂದ 50 ಮಂದಿಯನ್ನೂ ಹೋಟೆಲ್​​ಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿತ್ತು.

ತಹಶೀಲ್ದಾರ್​​ ಶಶಿಧರ್ ಮಾಡ್ಯಾಳ್ ಹಾಗೂ ಆರೋಗ್ಯ ಅಧಿಕಾರಿ ಡಾ.ಬಿರಾದಾರ ನೇತೃತ್ವದಲ್ಲಿ ಹೋಟೆಲ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.