ETV Bharat / city

ಅ. 25ಕ್ಕೆ ಹುಬ್ಬಳ್ಳಿಗೆ ರೋಹಿತ್ ಶರ್ಮಾ: ಯಾತಕ್ಕಾಗಿ ಈ ಆಗಮನ?

ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಒಳಾಂಗಣ ತರಬೇತಿ ಕ್ರೀಡಾಂಗಣವನ್ನು ಇದೇ ಅ. 25 ರಂದು ಭಾರತದ ಖ್ಯಾತ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಟು ರೋಹಿತ್ ಶರ್ಮಾ ಉದ್ಘಾಟನೆ ಮಾಡಲಿದ್ದಾರೆ.

author img

By

Published : Oct 22, 2019, 5:36 PM IST

ರೋಹಿತ್ ಶರ್ಮಾ

ಹುಬ್ಬಳ್ಳಿ: ಭಾರತದ ಖ್ಯಾತ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಟು ರೋಹಿತ್ ಶರ್ಮಾ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇದೇ ಅ. 25 ರಂದು ಆಗಮಿಸಲಿದ್ದಾರೆ.

ಹುಬ್ಬಳ್ಳಿಯಲ್ಲಿ ನೂತನ ಕ್ರೀಡಾಂಗಣ ಉದ್ಘಾಟನೆ ಮಾಡಲಿರುವ ರೋಹಿತ್ ಶರ್ಮಾ

ಶ್ರೀದುರ್ಗಾ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಕ್ರಿಕ್ ಕಿಂಗ್​ಡಂ ಸಹಯೋಗದಲ್ಲಿ‌‌ ನೂತನವಾಗಿ ನಿರ್ಮಿಸಲಾಗಿರುವ ಒಳಾಂಗಣ ತರಬೇತಿ ಕ್ರೀಡಾಂಗಣವನ್ನು ರೋಹಿತ್ ಶರ್ಮಾ ಉದ್ಘಾಟನೆ ಮಾಡಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ವೀರೇಶ ಉಂಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರೋಹಿತ್ ಶರ್ಮಾ ಅವರು ನಗರದ ಹೊಸ ಕೋರ್ಟ್ ನ್ಯಾಯಾಲಯದ ಪಕ್ಕದಲ್ಲಿರುವ ಬಿ‌ಎಸ್ ಕಲ್ಲೂರು ಲೇಔಟ್​​ನಲ್ಲಿ ನಿರ್ಮಿಸಲಾಗಿರುವ ಕ್ರೀಡಾಂಗಣ ಉದ್ಘಾಟನೆ ಮಾಡಲಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಮಕ್ಕಳೊಂದಿಗೆ ಕಾಲ ಕಳೆಯಲಿದ್ದಾರೆ. ಇದಾದ ಬಳಿಕ ಕಿರಿಯಾಡ್ ಪ್ರೆಸ್ಟೀಜ್ ಹೋಟೆಲ್​ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.‌ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಪತ್ನಿ ರಿತಿಕಾ ಶರ್ಮಾ, ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಹುಬ್ಬಳ್ಳಿ: ಭಾರತದ ಖ್ಯಾತ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಟು ರೋಹಿತ್ ಶರ್ಮಾ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇದೇ ಅ. 25 ರಂದು ಆಗಮಿಸಲಿದ್ದಾರೆ.

ಹುಬ್ಬಳ್ಳಿಯಲ್ಲಿ ನೂತನ ಕ್ರೀಡಾಂಗಣ ಉದ್ಘಾಟನೆ ಮಾಡಲಿರುವ ರೋಹಿತ್ ಶರ್ಮಾ

ಶ್ರೀದುರ್ಗಾ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಕ್ರಿಕ್ ಕಿಂಗ್​ಡಂ ಸಹಯೋಗದಲ್ಲಿ‌‌ ನೂತನವಾಗಿ ನಿರ್ಮಿಸಲಾಗಿರುವ ಒಳಾಂಗಣ ತರಬೇತಿ ಕ್ರೀಡಾಂಗಣವನ್ನು ರೋಹಿತ್ ಶರ್ಮಾ ಉದ್ಘಾಟನೆ ಮಾಡಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ವೀರೇಶ ಉಂಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರೋಹಿತ್ ಶರ್ಮಾ ಅವರು ನಗರದ ಹೊಸ ಕೋರ್ಟ್ ನ್ಯಾಯಾಲಯದ ಪಕ್ಕದಲ್ಲಿರುವ ಬಿ‌ಎಸ್ ಕಲ್ಲೂರು ಲೇಔಟ್​​ನಲ್ಲಿ ನಿರ್ಮಿಸಲಾಗಿರುವ ಕ್ರೀಡಾಂಗಣ ಉದ್ಘಾಟನೆ ಮಾಡಲಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಮಕ್ಕಳೊಂದಿಗೆ ಕಾಲ ಕಳೆಯಲಿದ್ದಾರೆ. ಇದಾದ ಬಳಿಕ ಕಿರಿಯಾಡ್ ಪ್ರೆಸ್ಟೀಜ್ ಹೋಟೆಲ್​ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.‌ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಪತ್ನಿ ರಿತಿಕಾ ಶರ್ಮಾ, ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

Intro:ಹುಬ್ಬಳ್ಳಿ:-05

ಖ್ಯಾತ ಅಂತರಾಷ್ಟ್ರೀಯ ಕ್ರಿಕೆಟ್‌ ಪಟು ರೋಹಿತ್ ಶರ್ಮಾ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇದೇ ಅ. 25 ರಂದು ಆಗಮಿಸಲಿದ್ದಾರೆ.
ಶ್ರೀದುರ್ಗಾ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಕ್ರಿಕ್ ಕಿಂಗಡಂ ಸಹಯೋಗದಲ್ಲಿ‌‌ ನೂತನವಾಗಿ ನಿರ್ಮಿಸಲಾಗಿರುವ ಒಳಾಂಗಣ ತರಬೇತಿ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಅಕಾಡೆಮಿ ಚೇರ್ಮನ್ ವೀರೇಶ ಉಂಡಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ರೋಹಿತ್ ಶರ್ಮಾ ಅವರು ನಗರದ ಹೊಸ ಕೋರ್ಟ್ ನ್ಯಾಯಾಲ ಪಕ್ಕದಲ್ಲಿರುವ ಬಿ‌ಎಸ್ ಕಲ್ಲೂರು ಲೇ ಔಟ್ ನಲ್ಲಿ ನಿರ್ಮಿಸಲಾಗಿರುವ ಕ್ರೀಡಾಂಗಣ ಉದ್ಘಾಟನೆ ಮಾಡಲಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಮಕ್ಕಳೊಂದಿಗೆ ಕಾಲ ಕಳೆಯಲಿದ್ದಾರೆ. ಇದಾದ ಬಳಿಕ ಕಿರಿಯಾಡ್ ಪ್ರೆಸ್ಟೀಜ್ ಹೋಟೆಲ್ ಅಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.‌ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಪತ್ನಿ ರಿತಿಕಾ ಶರ್ಮಾ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಬೈಟ್ - ವೀರೇಶ ಉಂಡಿ, ಅಕಾಡೆಮಿ ಚೇರ್ಮನ್Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.