ETV Bharat / city

ಸಿದ್ದರಾಮಯ್ಯರ ಮಧ್ಯಂತರ ಚುನಾವಣಾ ಕನಸು ನನಸಾಗುವುದಿಲ್ಲ: ನಳಿನ್​ ಕುಮಾರ್​ ಕಟೀಲ್

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್, ಮಧ್ಯಂತರ ಚುನಾವಣಾ ಕನಸು ನನಸಾಗೋದಿಲ್ಲ. ಡಿಕೆಶಿ ಬಂಧನ, ಡಿಸಿ ಸಸಿಕಾಂತ್​ ಸೆಂಥಿಲ್​ ರಾಜೀನಾಮೆಗೆ ಸರ್ಕಾರ ಕಾರಣವಲ್ಲ ಎಂದು ಸ್ಪಷ್ಟಪಡಿಸಿದರು.

author img

By

Published : Sep 7, 2019, 4:08 PM IST

ಸಿದ್ದರಾಮಯ್ಯಗೆ ತಿರುಗೇಟು ನೀಡಿದ ನಳೀನ್​ ಕುಮಾರ್​ ಕಟೀಲ್

ಹುಬ್ಬಳ್ಳಿ: ಸಿದ್ದರಾಮಯ್ಯ ಅಧಿಕಾರಲ್ಲಿದ್ದಾಗ ನಿದ್ದೆ ಮಾಡುತ್ತಿದ್ದರು. ಈಗ ಕನಸು ಕಾಣುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗಲೇ ಕನಸು ನನಸಾಗಲಿಲ್ಲ. ಈಗಲೂ ಅವರ ಕನಸು ನನಸಾಗೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಹೇಳಿದರು.

ಸಿದ್ದರಾಮಯ್ಯಗೆ ತಿರುಗೇಟು ನೀಡಿದ ನಳಿನ್​ ಕುಮಾರ್​ ಕಟೀಲ್

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದು ಮಧ್ಯಂತರ ಚುನಾವಣಾ ಹೇಳಿಕೆಗೆ ತಿರುಗೇಟು ನೀಡಿದರು. ಸಿದ್ದರಾಮಯ್ಯರ ಮಧ್ಯಂತರ ಚುನಾವಣಾ ಕನಸು ನನಸಾಗೋದಿಲ್ಲ. ನಿನ್ನೆ ಕೋರ್ ಕಮಿಟಿ ಸಭೆಗೆ ಆರ್​.ಅಶೋಕ್​, ಲಿಂಬಾವಳಿ ಕ್ಯಾಬಿನೆಟ್ ಹಾಗೂ ಇನ್ನಿತರ ಕೆಲಸಗಳ ಹಿನ್ನೆಲೆ ಗೈರಾಗಿದ್ದಾರೆ‌ ಅಷ್ಟೇ. ನಮ್ಮಲ್ಲಿ ಯಾವುದೇ ಅಸಮಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿಕೆಶಿ ಬಂಧನ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕಟೀಲ್​, ಸಿಬಿಐ, ಐಟಿ, ಇಡಿ, ಬಿಜೆಪಿ ನಿರ್ಮಾಣ ಮಾಡಿದ ಸಂಸ್ಥೆಗಳಲ್ಲ. ಅವರ ಮೇಲೆ ಆರೋಪವಿದೆ. ಕಾನೂನು ಹೋರಾಟ ಮಾಡಿ ಹೊರಬರಲಿ. ನರೇಂದ್ರ ಮೋದಿ, ಅಮಿತ್ ಶಾ ಕೂಡ ತಮ್ಮ ಮೇಲೆ ಆರೋಪ ಬಂದಾಗ ಕಾನೂನು ಹೋರಾಟ ಮಾಡಿ ಬಂದಿದ್ದಾರೆ. ಅದು ಕೂಡ ದ್ವೇಷದ ರಾಜಕಾರಣವೇ ಎಂದು ಪ್ರಶ್ನಿಸಿದರು.

ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ವೈಯುಕ್ತಿಕ ವಿಚಾರಕ್ಕೆ ರಾಜೀನಾಮೆ ನೀಡಿದ್ದಾರೆ‌. ಯಾವುದೇ ಉಹಾಪೋಹಗಳು ಬೇಡ. ಈ ಹಿಂದೆ ಮೈತ್ರಿ ಸರ್ಕಾರ ಇದ್ದಾಗ ಅಣಾಮಲೈ ಕೂಡಾ ರಾಜೀನಾಮೆ ನೀಡಿದ್ದರು. ಈಗ ರಾಜಕೀಯ ಮಾತನಾಡುತ್ತಿದ್ದಾರೆ. ಇವರು ಮುಂದೆ ಏನ್ ಮಾಡ್ತಾರೆ ನೋಡೋಣ ಎಂದರು.

ಹುಬ್ಬಳ್ಳಿ: ಸಿದ್ದರಾಮಯ್ಯ ಅಧಿಕಾರಲ್ಲಿದ್ದಾಗ ನಿದ್ದೆ ಮಾಡುತ್ತಿದ್ದರು. ಈಗ ಕನಸು ಕಾಣುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗಲೇ ಕನಸು ನನಸಾಗಲಿಲ್ಲ. ಈಗಲೂ ಅವರ ಕನಸು ನನಸಾಗೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಹೇಳಿದರು.

ಸಿದ್ದರಾಮಯ್ಯಗೆ ತಿರುಗೇಟು ನೀಡಿದ ನಳಿನ್​ ಕುಮಾರ್​ ಕಟೀಲ್

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದು ಮಧ್ಯಂತರ ಚುನಾವಣಾ ಹೇಳಿಕೆಗೆ ತಿರುಗೇಟು ನೀಡಿದರು. ಸಿದ್ದರಾಮಯ್ಯರ ಮಧ್ಯಂತರ ಚುನಾವಣಾ ಕನಸು ನನಸಾಗೋದಿಲ್ಲ. ನಿನ್ನೆ ಕೋರ್ ಕಮಿಟಿ ಸಭೆಗೆ ಆರ್​.ಅಶೋಕ್​, ಲಿಂಬಾವಳಿ ಕ್ಯಾಬಿನೆಟ್ ಹಾಗೂ ಇನ್ನಿತರ ಕೆಲಸಗಳ ಹಿನ್ನೆಲೆ ಗೈರಾಗಿದ್ದಾರೆ‌ ಅಷ್ಟೇ. ನಮ್ಮಲ್ಲಿ ಯಾವುದೇ ಅಸಮಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿಕೆಶಿ ಬಂಧನ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕಟೀಲ್​, ಸಿಬಿಐ, ಐಟಿ, ಇಡಿ, ಬಿಜೆಪಿ ನಿರ್ಮಾಣ ಮಾಡಿದ ಸಂಸ್ಥೆಗಳಲ್ಲ. ಅವರ ಮೇಲೆ ಆರೋಪವಿದೆ. ಕಾನೂನು ಹೋರಾಟ ಮಾಡಿ ಹೊರಬರಲಿ. ನರೇಂದ್ರ ಮೋದಿ, ಅಮಿತ್ ಶಾ ಕೂಡ ತಮ್ಮ ಮೇಲೆ ಆರೋಪ ಬಂದಾಗ ಕಾನೂನು ಹೋರಾಟ ಮಾಡಿ ಬಂದಿದ್ದಾರೆ. ಅದು ಕೂಡ ದ್ವೇಷದ ರಾಜಕಾರಣವೇ ಎಂದು ಪ್ರಶ್ನಿಸಿದರು.

ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ವೈಯುಕ್ತಿಕ ವಿಚಾರಕ್ಕೆ ರಾಜೀನಾಮೆ ನೀಡಿದ್ದಾರೆ‌. ಯಾವುದೇ ಉಹಾಪೋಹಗಳು ಬೇಡ. ಈ ಹಿಂದೆ ಮೈತ್ರಿ ಸರ್ಕಾರ ಇದ್ದಾಗ ಅಣಾಮಲೈ ಕೂಡಾ ರಾಜೀನಾಮೆ ನೀಡಿದ್ದರು. ಈಗ ರಾಜಕೀಯ ಮಾತನಾಡುತ್ತಿದ್ದಾರೆ. ಇವರು ಮುಂದೆ ಏನ್ ಮಾಡ್ತಾರೆ ನೋಡೋಣ ಎಂದರು.

Intro:ಹುಬ್ಬಳ್ಳಿ -02

ಸಿದ್ದರಾಮಯ್ಯ ಅಧಿಕಾರಲ್ಲಿದ್ದಾಗ ನಿದ್ದೆ ಮಾಡುತ್ತಿದ್ದರು, ಇವಾಗ ಕನಸು ಕಾಣುತ್ತಿದ್ದಾರೆ, ಅವರು ಅಧಿಕಾರದಲ್ಲಿದ್ದಾಗಲೇ ಕನಸು ನನಸಾಗಲ್ಲಿಲ್ಲ.
ಇವಾಗಲು ಅವರ ಕನಸು ನನಸಾಗೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ತಿರುಗೆಟು ನೀಡಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮದ್ಯಂತ ಚುನಾವಣರ ಕನಸು ನನಸಾಗುವದಿಲ್ಲ ಎಂದರು.
ನಮ್ಮಲ್ಲಿ ಯಾವುದೇ ಅಸಮಧಾನವಿಲ್ಲ .
ನಿನ್ನೆ ಕೋರ್ ಕಮೀಟಿ ಸಭೆಗೆ ಆರ್ ಅಶೋಕ, ಲಿಂಬಾವಳಿ ಗೈರಿಗೆ ಆಗಿರುವದಕ್ಕೆ ಪ್ರತಿಕ್ರಿಯೆ ನೀಡಿದ ಅವರು,
ಅವರು ಕ್ಯಾಬಿನೆಟ್ ಹಾಗೂ ಇನ್ನಿತರ ಕೆಲಸಗಳ ಹಿನ್ನಲೆ ಸಭೆಗೆ ಗೈರಾಗಿದ್ದಾರೆ‌.
ನಮ್ಮಲ್ಲಿ ಯಾವುದೇ ಅಸಮಧಾನವಿಲ್ಲ ಅದು ಇರುವದು ಮಾಧ್ಯಮಗಳಲ್ಲಿದೆ ಎಂದರು.
ಡಿಕೆಶಿ ಬಂಧನ ಮೂಲಕ ಬಿಜೆಪಿ ದ್ವೇಷ ರಾಜಕಾರಣ ಆರೋಪಕ್ಕೆ ಕಟೀಲ್ ತೀರುಗೇಟು ನೀಡಿದ ಅವರು, ಸಿಬಿಐ,ಐಟಿ,ಇಡಿ, ಬಿಜೆಪಿ ನಿರ್ಮಾಣ ಮಾಡಿದ ಸಂಸ್ಥೆ ಗಳಲ್ಲ. ಅವರ ಮೇಲೆ ಆರೋಪವಿದೆ ಕಾನೂನು ಹೋರಾಟ ಮಾಡಿ ಹೊರಬರಲಿ. ನರೇಂದ್ರ ಮೋದಿ, ಅಮಿತ್ ಶಾ ಸಹಿತ ಆರೋಪ ಬಂದಾಗ ಕಾನೂನು ಹೋರಾಟ ಮಾಡಿ ಬಂದಿದ್ದಾರೆ.
ಈ ಹಿಂದೆ ಅವರು ದ್ವೇಷದ ರಾಜಕಾರಣವೇ ಎಂದು ಪ್ರಶ್ನಿಸಿದರು.
ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ವಯುಕ್ತಿಕ ವಿಚಾರಕ್ಕೆ ರಾಜೀನಾಮೆ ನೀಡಿದ್ದಾರೆ‌.
ಯಾವುದೇ ಉಹಾಪೋಹಗಳು ಬೇಡ. ಈ ಹಿಂದೆ ಅಣಾಮಲೈ ಕೂಡಾ ರಾಜೀನಾಮೆ ನೀಡಿದ್ದರು. ಇವಾಗ ರಾಜಕೀಯ ಮಾತನಾಡುತ್ತಿದ್ದಾರೆ.
ಇವರು ಮುಂದೆ ಏನ್ ಮಾಡ್ತಾರೇ ನೋಡೋಣ ಎಂದರು.

ಬೈಟ್ - ನಳೀನ್ ಕುಮಾರ್ ಕಟೀಲ್ , ಬಿಜೆಪಿ ರಾಜ್ಯಾಧ್ಯಕ್ಷBody:H B gaddadConclusion:Etv hunli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.