ETV Bharat / city

ಸ್ವಚ್ಛ ಸರ್ವೆಕ್ಷಣೆ: ಸಹಿ ಅಭಿಯಾನ, ಸೆಲ್ಫಿ ಪಾಯಿಂಟ್​​ಗೆ ಡಿಸಿ ಚಾಲನೆ - Central Ministry of Urban Development and Housing

ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಹಿ ಅಭಿಯಾನ ಮತ್ತು ಸೆಲ್ಫಿ ಪಾಯಿಂಟ್‍ಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಂದ ಚಾಲನೆ.

swachh-survekshan-2020-program-inaugurated-by-district-collector
ಸಾರ್ವಜನಿಕ ಸಹಿ ಅಭಿಯಾನಕ್ಕೆ ಡಿಸಿ ಚಾಲನೆ
author img

By

Published : Jan 15, 2020, 6:45 AM IST

ಧಾರವಾಡ: ಕೇಂದ್ರ ನಗರಾಭಿವೃದ್ಧಿ ಮತ್ತು ವಸತಿ ಸಚಿವಾಲಯ ಆರಂಭಿಸಿರುವ ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಹಿ ಅಭಿಯಾನ ಮತ್ತು ಸೆಲ್ಫಿ ಪಾಯಿಂಟ್‍ಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಚಾಲನೆ ನೀಡಿದರು.

program inaugurated by District collector
ಸಾರ್ವಜನಿಕ ಸಹಿ ಅಭಿಯಾನಕ್ಕೆ ಡಿಸಿ ಚಾಲನೆ

ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬರ ಸಹಕಾರ, ಸಲಹೆ ಅಗತ್ಯ. ಸಾರ್ವಜನಿಕರೂ ಈ ಅಭಿಯಾನದಲ್ಲಿ ಭಾಗವಹಿಸಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ, ದೂರುಗಳನ್ನು ಸ್ವಚ್ಛತಾ ಆ್ಯಪ್ ಅನ್ನೂ ಡೌನ್​ಲೋಡ್ ಮಾಡಿಕೊಂಡು ಅದರಲ್ಲಿ ನಿಮ್ಮ ಅಭಿಪ್ರಾಯಗಳನ್ನು ದಾಖಲಿಸಬಹುದು ಎಂದು ಅವರು ಮಾಹಿತಿ ನೀಡಿದರು.

ಜಿಪಂ ಸಿಇಓ ಡಾ.ಬಿ.ಸಿ.ಸತೀಶ್​​​ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಮಾತನಾಡಿದರು. ನಾಗರಿಕರು ಉತ್ತಮ ಅಭಿಪ್ರಾಯ ದಾಖಲಿಸಿದರೆ ಮಹಾನಗರಕ್ಕೆ ಸ್ವಚ್ಛ ಸರ್ವೇಕ್ಷಣದಲ್ಲಿ ಉತ್ತಮ ಶ್ರೇಯಾಂಕ ಬರಲಿದೆ ಎಂದು ತಿಳಿಸಿದರು.

ಧಾರವಾಡ: ಕೇಂದ್ರ ನಗರಾಭಿವೃದ್ಧಿ ಮತ್ತು ವಸತಿ ಸಚಿವಾಲಯ ಆರಂಭಿಸಿರುವ ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಹಿ ಅಭಿಯಾನ ಮತ್ತು ಸೆಲ್ಫಿ ಪಾಯಿಂಟ್‍ಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಚಾಲನೆ ನೀಡಿದರು.

program inaugurated by District collector
ಸಾರ್ವಜನಿಕ ಸಹಿ ಅಭಿಯಾನಕ್ಕೆ ಡಿಸಿ ಚಾಲನೆ

ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬರ ಸಹಕಾರ, ಸಲಹೆ ಅಗತ್ಯ. ಸಾರ್ವಜನಿಕರೂ ಈ ಅಭಿಯಾನದಲ್ಲಿ ಭಾಗವಹಿಸಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ, ದೂರುಗಳನ್ನು ಸ್ವಚ್ಛತಾ ಆ್ಯಪ್ ಅನ್ನೂ ಡೌನ್​ಲೋಡ್ ಮಾಡಿಕೊಂಡು ಅದರಲ್ಲಿ ನಿಮ್ಮ ಅಭಿಪ್ರಾಯಗಳನ್ನು ದಾಖಲಿಸಬಹುದು ಎಂದು ಅವರು ಮಾಹಿತಿ ನೀಡಿದರು.

ಜಿಪಂ ಸಿಇಓ ಡಾ.ಬಿ.ಸಿ.ಸತೀಶ್​​​ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಮಾತನಾಡಿದರು. ನಾಗರಿಕರು ಉತ್ತಮ ಅಭಿಪ್ರಾಯ ದಾಖಲಿಸಿದರೆ ಮಹಾನಗರಕ್ಕೆ ಸ್ವಚ್ಛ ಸರ್ವೇಕ್ಷಣದಲ್ಲಿ ಉತ್ತಮ ಶ್ರೇಯಾಂಕ ಬರಲಿದೆ ಎಂದು ತಿಳಿಸಿದರು.

Intro:ಧಾರವಾಡ: ಕೇಂದ್ರ ನಗರಾಭಿವೃದ್ಧಿ ಮತ್ತು ವಸತಿ ಮಂತ್ರಾಲಯ ಆರಂಭಿಸಿರುವ ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಹಿ ಅಭಿಯಾನ ಮತ್ತು ಸೆಲ್ಫಿ ಪಾಯಿಂಟ್‍ಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.

ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಲು ಪ್ರತಿಯೊಬ್ಬ ನಾಗರಿಕರ ಸಹಕಾರ, ಸಲಹೆ ಅಗತ್ಯವಾಗಿದೆ. ಪಾಲಿಕೆಯಿಂದ ಪ್ರತಿ ವಾರ್ಡ್‍ಗಳಲ್ಲಿ ನಿಯಮಿತವಾಗಿ ಸ್ಚಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ.‌ ಸಾರ್ವಜನಿಕರು ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಭಾಗವಹಿಸಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ, ದೂರುಗಳನ್ನು ಸ್ವಚ್ಛತಾ ಆ್ಯಪ್ ಬಳಸುವ ಮೂಲಕ ದಾಖಲಿಸಬಹುದು. ಸ್ವಚ್ಛತೆಯ ಬಗ್ಗೆ ಸಲಹೆಗಳು, ಅಭಿಪ್ರಾಯಗಳನ್ನು ಆ್ಯಪ್ ಮೂಲಕ ತಿಳಿಸಬಹುದು ಎಂದು ಮಾಹಿತಿ ನೀಡಿದರು.Body:ಜಿ.ಪಂ ಸಿಇಓ ಡಾ.ಬಿ.ಸಿ. ಸತೀಶ ಹಾಗೂ
ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಮಾತನಾಡಿದರು. ನಾಗರಿಕರು ಉತ್ತಮ ಅಭಿಪ್ರಾಯ ದಾಖಲಿಸಿದಲ್ಲಿ ಮಹಾನಗರಕ್ಕೆ ಸ್ವಚ್ಛ ಸರ್ವೇಕ್ಷಣದಲ್ಲಿ ಉತ್ತಮ ರ್ಯಾಂಕ್ ಬರುತ್ತದೆ. ಇದರಿಂದಾಗಿ ಅಭಿವೃದ್ಧಿಗೆ ಅನುಕೂಲವಾಗುತ್ತದೆ ತಿಳುವಳಿಕೆ ನೀಡಿದರು.

ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಲು ಸ್ವಚ್ಛ ಸರ್ವೇಕ್ಷಣ ಸೆಲ್ಪಿ ಪಾಯಿಂಟ್‍ಗೆ ಆ್ಯಪ್ ಡೌನ್‍ಲೋಡ್ ಹಾಗೂ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಜಿಲ್ಲಾಧಿಕಾರಿಗಳ ದೀಪಾ ಚೋಳನ್ ಹಾಗೂ ಇತರ ಅಧಿಕಾರಿಗಳು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಧಿಕಾರಿ ಮಹಮ್ಮದ್ ಜುಬೇರ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ವಿಜಯಕುಮಾರ್ ಸೇರಿದಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.