ETV Bharat / city

ಲಕ್ಷಾಂತರ ರೂ. ಮೌಲ್ಯದ ಬಾಳಿಗಿಡ ಕದ್ದೊಯ್ದ ನಕಲಿ ಅಯ್ಯಪ್ಪ ಮಾಲಾಧಾರಿಗಳು - Dharwad Fake Ayyappaswamy Maladari Theft banana tree news

ಧಾರವಾಡ ತಾಲೂಕಲ್ಲಿ ರಾಯಪ್ಪ ಮಲ್ಲಪ್ಪ ಸುಳ್ಳದ ಎಂಬುವರ ತೋಟದಲ್ಲಿ ಬೆಳೆದಿದ್ದ ಸುಮಾರು 210 ಬಾಳಿಗಿಡ ಮತ್ತು ಬಾಳೆಗೊನೆಯನ್ನು ನಕಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕದ್ದೊಯ್ದಿದ್ದಾರೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ರೈತ ದಿಕ್ಕು ತೋಚದಂತಾಗಿದ್ದಾನೆ.

theft-of-dharwad-fake-ayyappaswamy-maladari
ಬಾಳಿಗಿಡ ಕದ್ದೋಯ್ದ ನಕಲಿ ಅಯ್ಯಪ್ಪ ಮಾಲಾಧಾರಿಗಳು
author img

By

Published : Dec 16, 2019, 5:35 PM IST

ಧಾರವಾಡ: ನಕಲಿ‌ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸುಮಾರು ಒಂದು ಲಕ್ಷ ಮೌಲ್ಯದ ಬಾಳಿಗಿಡಗಳನ್ನು ಕಡಿದು ಹೊತ್ತೊಯ್ದ ಘಟನೆ ತಾಲೂಕಿನ ಸೋಮಾಪುರ ಗ್ರಾಮದಲ್ಲಿ ‌ನಡೆದಿದೆ.

ರಾಯಪ್ಪ ಮಲ್ಲಪ್ಪ ಸುಳ್ಳದ ಎಂಬುವರ ತೋಟದಲ್ಲಿ ಬೆಳೆದಿದ್ದ ಸುಮಾರು 210 ಬಾಳಿಗಿಡ ಮತ್ತು ಬಾಳೆಗೊನೆಗಳನ್ನು ಬೆಳಗ್ಗೆ 10:30ರ ಸುಮಾರಿಗೆ ನಕಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕಡಿದು ವಾಹನದಲ್ಲಿ ಕದ್ದೊಯ್ದಿದ್ದಾರೆ ಎಂದು ರೈತ ಆರೋಪಿಸಿದ್ದಾನೆ.

ಬಾಳಿಗಿಡ ಕದ್ದೊಯ್ದ ನಕಲಿ ಅಯ್ಯಪ್ಪ ಮಾಲಾಧಾರಿಗಳು

ಪ್ರಕರಣ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲು ರೈತ ರಾಯಪ್ಪ ಮುಂದಾಗಿದ್ದಾನೆ. ಕದ್ದವರಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾನೆ.

ಧಾರವಾಡ: ನಕಲಿ‌ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸುಮಾರು ಒಂದು ಲಕ್ಷ ಮೌಲ್ಯದ ಬಾಳಿಗಿಡಗಳನ್ನು ಕಡಿದು ಹೊತ್ತೊಯ್ದ ಘಟನೆ ತಾಲೂಕಿನ ಸೋಮಾಪುರ ಗ್ರಾಮದಲ್ಲಿ ‌ನಡೆದಿದೆ.

ರಾಯಪ್ಪ ಮಲ್ಲಪ್ಪ ಸುಳ್ಳದ ಎಂಬುವರ ತೋಟದಲ್ಲಿ ಬೆಳೆದಿದ್ದ ಸುಮಾರು 210 ಬಾಳಿಗಿಡ ಮತ್ತು ಬಾಳೆಗೊನೆಗಳನ್ನು ಬೆಳಗ್ಗೆ 10:30ರ ಸುಮಾರಿಗೆ ನಕಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕಡಿದು ವಾಹನದಲ್ಲಿ ಕದ್ದೊಯ್ದಿದ್ದಾರೆ ಎಂದು ರೈತ ಆರೋಪಿಸಿದ್ದಾನೆ.

ಬಾಳಿಗಿಡ ಕದ್ದೊಯ್ದ ನಕಲಿ ಅಯ್ಯಪ್ಪ ಮಾಲಾಧಾರಿಗಳು

ಪ್ರಕರಣ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲು ರೈತ ರಾಯಪ್ಪ ಮುಂದಾಗಿದ್ದಾನೆ. ಕದ್ದವರಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾನೆ.

Intro:ಧಾರವಾಡ: ನಕಲಿ‌ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸುಮಾರು ಒಂದು ಲಕ್ಷ ಮೌಲ್ಯದ ಬಾಳಿಗಿಡ ಕಡಿದು ಹೋತ್ತೋಯ್ದ ಘಟನೆ ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದಲ್ಲಿ ‌ನಡೆದಿದೆ.

ಸೋಮಾಪುರ ಗ್ರಾಮದ ರಾಯಪ್ಪ ಮಲ್ಲಪ್ಪ ಸುಳ್ಳದ ಎಂಬ ರೈತನ ಹೊಲದಲ್ಲಿ ‌ಬೆಳೆದಿದ್ದ ಬಾಳಿ ಕಳ್ಳತನ‌ ಮಾಡಿದ್ದು, ನಕಲಿ ಅಯ್ಯಪ್ಪಸ್ವಾಮಿ ಮಾಲಾದಾರಿಗಳು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ...Body:ಸುಮಾರು 500 ಬಾಳಿಗೋಣೆ ಹಾಗೂ 500 ಬಾಳಿಗಡ ಕಡಿದು ಟಾಟಾ ಎಸಿ ಯಲ್ಲಿ ಕದ್ದೋಯ್ದ ನಕಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇದೀಗ ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲು ರೈತ ಮುಂದಾಗಿದ್ದಾನೆ. ಕದ್ದವರಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ...

ಬೈಟ್: ರಾಯಪ್ಪ, ರೈತConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.