ETV Bharat / city

ಸಿಎಂ ಆಗೋ ವಿಚಾರ: ಸ್ಪಷ್ಟನೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಮಾತ್ರ ಹೇಳಿದ್ದೇನೆಯೇ ಹೊರತು, ಸಿಎಂ ಆಗುತ್ತೇನೆ ಅಂತ ಹೇಳಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

author img

By

Published : Dec 5, 2019, 11:54 AM IST

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ

ಹುಬ್ಬಳ್ಳಿ: ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಮಾತ್ರ ಹೇಳಿದ್ದೇನೆಯೇ ಹೊರತು, ಸಿಎಂ ಆಗುತ್ತೇನೆ ಅಂತ ಹೇಳಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಹುಚ್ಚು ಹಿಡಿದೆ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಜನರು ಯಾವ ತೀರ್ಪು ನೀಡಲಿದ್ದಾರೆ‌ ಎಂದು ನೋಡೋಣ. ಆದರೆ ಜೆಡಿಎಸ್​ನೊಂದಿಗೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹುಬ್ಬಳ್ಳಿ: ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಮಾತ್ರ ಹೇಳಿದ್ದೇನೆಯೇ ಹೊರತು, ಸಿಎಂ ಆಗುತ್ತೇನೆ ಅಂತ ಹೇಳಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಹುಚ್ಚು ಹಿಡಿದೆ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಜನರು ಯಾವ ತೀರ್ಪು ನೀಡಲಿದ್ದಾರೆ‌ ಎಂದು ನೋಡೋಣ. ಆದರೆ ಜೆಡಿಎಸ್​ನೊಂದಿಗೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದರು.

Intro:ಹುಬ್ಬಳ್ಳಿ-01

ನಾನು ಯಾವ ಸಂದರ್ಭದಲ್ಲಿ ಸಿಎಂ ಆಗುವೆ ಅಂತಾ ಹೇಳಿದ್ದೇನೆ. ನಾನು ಹೇಳಿದ್ದು ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಮಾತ್ರ ಹೇಳಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಹುಚ್ಚು ಹಿಡಿದೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಜನರ ಯಾವ ತೀರ್ಪು ನೀಡಲಿದ್ದಾರೆ‌ ಎಂದು ನೋಡೋಣ. ಆದರೆ ಜೆಡಿಎಸ್ ನೊಂದಿಗೆ ಮೈತ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬೈಟ್ - ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.