ETV Bharat / city

ಶಾಸಕರ ಸಂಬಂಧಿ ಆದ ಮಾತ್ರಕ್ಕೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡಬಹುದಾ? - ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್

ಸರ್ಕಾರಿ ಕಚೇರಿಯಲ್ಲಿ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್ ಸಹೋದರ ರಾಮಚಂದ್ರ ಜಾಧವ್ ಭಾಷಣ ಮಾಡಿರುವ ಬಗ್ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ
author img

By

Published : Aug 15, 2019, 8:19 PM IST

ಕಲಬುರಗಿ: ಸರ್ಕಾರಿ ಕಚೇರಿಯಲ್ಲಿ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್ ಸಹೋದರ ರಾಮಚಂದ್ರ ಜಾಧವ್ ಭಾಷಣ ಮಾಡಿರುವ ಬಗ್ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Priyank Kharg tweet
ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್

ಬಿಜೆಪಿ ಸರ್ಕಾರ ಇಂದು ಇತಿಹಾಸ ನಿರ್ಮಿಸಿದೆ. ಸ್ವಯಂಘೋಷಿತ ರಾಷ್ಟ್ರೀಯವಾದಿಗಳು ತ್ರಿವರ್ಣ ಧ್ವಜವನ್ನು ಜಿಲ್ಲಾ ಪ್ರಧಾನ ಕಚೇರಿಯಲ್ಲಿ ತಮ್ಮ ಸಚಿವರ ಮೂಲಕ ಹಾರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.

ಇನ್ನು ರಾಮಚಂದ್ರ ಜಾಧವ್ ದ್ವಜಾರೋಹಣದ ಸಂದರ್ಭದಲ್ಲಿ ಭಾಷಣ ಮಾಡಿದ್ದಕ್ಕೆ ಶಾಸಕರ ಚಿಕ್ಕಪ್ಪ ಅಥವಾ ಸಂಸದರ ಸಹೋದರ ಆದ ಮಾತ್ರಕ್ಕೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಬಹುದಾ ಎಂದು ಖಾರವಾದ ಪ್ರಶ್ನಿಸಿದ್ದಾರೆ.

ಕಲಬುರಗಿ: ಸರ್ಕಾರಿ ಕಚೇರಿಯಲ್ಲಿ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್ ಸಹೋದರ ರಾಮಚಂದ್ರ ಜಾಧವ್ ಭಾಷಣ ಮಾಡಿರುವ ಬಗ್ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Priyank Kharg tweet
ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್

ಬಿಜೆಪಿ ಸರ್ಕಾರ ಇಂದು ಇತಿಹಾಸ ನಿರ್ಮಿಸಿದೆ. ಸ್ವಯಂಘೋಷಿತ ರಾಷ್ಟ್ರೀಯವಾದಿಗಳು ತ್ರಿವರ್ಣ ಧ್ವಜವನ್ನು ಜಿಲ್ಲಾ ಪ್ರಧಾನ ಕಚೇರಿಯಲ್ಲಿ ತಮ್ಮ ಸಚಿವರ ಮೂಲಕ ಹಾರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.

ಇನ್ನು ರಾಮಚಂದ್ರ ಜಾಧವ್ ದ್ವಜಾರೋಹಣದ ಸಂದರ್ಭದಲ್ಲಿ ಭಾಷಣ ಮಾಡಿದ್ದಕ್ಕೆ ಶಾಸಕರ ಚಿಕ್ಕಪ್ಪ ಅಥವಾ ಸಂಸದರ ಸಹೋದರ ಆದ ಮಾತ್ರಕ್ಕೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಬಹುದಾ ಎಂದು ಖಾರವಾದ ಪ್ರಶ್ನಿಸಿದ್ದಾರೆ.

Intro:ಕಲಬುರಗಿ: ಶಾಸಕರ ಚಿಕ್ಕಪ್ಪ ಅಥವಾ ಸಂಸದರ ಸಹೋದರ ಆದ ಮಾತ್ರಕ್ಕೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಷನ ಮಾಡಬಹುದಾ? ಹೀಗೆ ಕಿಡಿಕಾರಿದ್ದು ಶಾಸಕ ಪ್ರಿಯಾಂಕ್ ಖರ್ಗೆ.
ಕಾಳಗಿ ಸರ್ಕಾರಿ ಕಚೇರಿಯಲ್ಲಿ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್ ಸಹೋದರ ರಾಮಚಂದ್ರ ಜಾಧವ್ ಭಾಷಣ ಮಾಡಿರೋ ಬಗ್ಗೆ ಮಾಜಿ ಸಚಿವ ಪ್ರಿಯಾಂಕ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇಂದು ತಮ್ಮ ಖಾತೆಯಲ್ಲಿ ಟ್ವಿಟ್ ಮಾಡಿದ ಪ್ರಿಯಾಂಕ್, ಬಿಜೆಪಿ ಸರ್ಕಾರ ಇಂದು ಇತಿಹಾಸ ನಿರ್ಮಿಸಿದೆ.ಸ್ವಯಂ ಘೋಷಿತ ರಾಷ್ಟ್ರೀಯವಾದಿಗಳು ತ್ರಿವರ್ಣ ಧ್ವಜವನ್ನು ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಸಚಿವರ ಪರಿಷತ್ತಿನ ಮೂಲಕ ಹಾರಿಸುವಲ್ಲಿ ವಿಫಲರಾಗಿದ್ದಾರೆ. ಬಿಜೆಪಿ ಶಾಸಕರ ಚಿಕ್ಕಪ್ಪ ಅಥವಾ ಬಿಜೆಪಿ ಸಂಸದರ ಸಹೋದರರಾಗಿದ್ದರೆ ನೀವು ಸರ್ಕಾರಿ ಕಚೇರಿಯ ಸ್ವಾತಂತ್ರ್ಯೋತ್ಸವದಲ್ಲಿ ಭಾಷಣ ಮಾಡಬಹುದು ಎಂದು ರಾಮಚಂದ್ರ ಜಾಧವ್ ದ್ವಜಾರೋಹಣದ ಸಂದರ್ಭದಲ್ಲಿ ಭಾಷಣ ಮಾಡಿದ್ದಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ‌.
ರಾಮಚಂದ್ರ ಜಾದವ್ ಕಲಬುರಗಿ ಎಂಪಿ ಉಮೇಶ ಜಾಧವ್ ಅವರ ಸಹೋದರ ಹಾಗೂ ಚಿಂಚೋಳಿ ಶಾಸಕ ಅವಿನಾಶ ಜಾಧವ್ ಚಿಕ್ಕಪ್ಪನಾಗಿದ್ದಾರೆ. ಪರೋಕ್ಷವಾಗಿ ಎಂಪಿ ಜಾದವ್ ಗೆ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.Body:ಕಲಬುರಗಿ: ಶಾಸಕರ ಚಿಕ್ಕಪ್ಪ ಅಥವಾ ಸಂಸದರ ಸಹೋದರ ಆದ ಮಾತ್ರಕ್ಕೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಷನ ಮಾಡಬಹುದಾ? ಹೀಗೆ ಕಿಡಿಕಾರಿದ್ದು ಶಾಸಕ ಪ್ರಿಯಾಂಕ್ ಖರ್ಗೆ.
ಕಾಳಗಿ ಸರ್ಕಾರಿ ಕಚೇರಿಯಲ್ಲಿ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್ ಸಹೋದರ ರಾಮಚಂದ್ರ ಜಾಧವ್ ಭಾಷಣ ಮಾಡಿರೋ ಬಗ್ಗೆ ಮಾಜಿ ಸಚಿವ ಪ್ರಿಯಾಂಕ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇಂದು ತಮ್ಮ ಖಾತೆಯಲ್ಲಿ ಟ್ವಿಟ್ ಮಾಡಿದ ಪ್ರಿಯಾಂಕ್, ಬಿಜೆಪಿ ಸರ್ಕಾರ ಇಂದು ಇತಿಹಾಸ ನಿರ್ಮಿಸಿದೆ.ಸ್ವಯಂ ಘೋಷಿತ ರಾಷ್ಟ್ರೀಯವಾದಿಗಳು ತ್ರಿವರ್ಣ ಧ್ವಜವನ್ನು ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಸಚಿವರ ಪರಿಷತ್ತಿನ ಮೂಲಕ ಹಾರಿಸುವಲ್ಲಿ ವಿಫಲರಾಗಿದ್ದಾರೆ. ಬಿಜೆಪಿ ಶಾಸಕರ ಚಿಕ್ಕಪ್ಪ ಅಥವಾ ಬಿಜೆಪಿ ಸಂಸದರ ಸಹೋದರರಾಗಿದ್ದರೆ ನೀವು ಸರ್ಕಾರಿ ಕಚೇರಿಯ ಸ್ವಾತಂತ್ರ್ಯೋತ್ಸವದಲ್ಲಿ ಭಾಷಣ ಮಾಡಬಹುದು ಎಂದು ರಾಮಚಂದ್ರ ಜಾಧವ್ ದ್ವಜಾರೋಹಣದ ಸಂದರ್ಭದಲ್ಲಿ ಭಾಷಣ ಮಾಡಿದ್ದಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ‌.
ರಾಮಚಂದ್ರ ಜಾದವ್ ಕಲಬುರಗಿ ಎಂಪಿ ಉಮೇಶ ಜಾಧವ್ ಅವರ ಸಹೋದರ ಹಾಗೂ ಚಿಂಚೋಳಿ ಶಾಸಕ ಅವಿನಾಶ ಜಾಧವ್ ಚಿಕ್ಕಪ್ಪನಾಗಿದ್ದಾರೆ. ಪರೋಕ್ಷವಾಗಿ ಎಂಪಿ ಜಾದವ್ ಗೆ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.