ETV Bharat / city

ಕಾಂಗ್ರೆಸ್ ದಲಿತ ವಿರೋಧಿ ಪಕ್ಷ : ಬಿಜೆಪಿ ಸಮಾವೇಶದಲ್ಲಿ ಗೋವಿಂದ ಕಾರಜೋಳ ಆರೋಪ - undefined

ಕಾಂಗ್ರೆಸ್ ಪಕ್ಷ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಪಕ್ಷವಾಗಿದ್ದು, ಎಲ್ಲರನ್ನೂ ತುಳಿದು ಕಾಂಗ್ರೆಸ್ ನಾಯಕರು ಬೆಳೆದು ನಿಂತಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೋವಿಂದ ಕಾರಜೋಳ ಆರೋಪ
author img

By

Published : Apr 20, 2019, 6:15 AM IST

ಕಲಬುರಗಿ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಅದು ದಲಿತ ವಿರೋಧಿ ಪಕ್ಷ. ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ, ಡಾ. ಉಮೇಶ್ ಜಾಧವ್ ಬೆಂಬಲಿಸಿ ಬಿಜೆಪಿ ಎಡಗೈ (ಎಸ್​ಸಿ) ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಂದಿನ ಪ್ರಧಾನಿ, ಜವಾಹರಲಾಲ್​ ನೆಹರು ಅವರೇ ಅಂಬೇಡ್ಕರ್ ಅವರ ಸೋಲಿಗೆ ಕಾರಣ ಎಂದರು.

ಗೋವಿಂದ ಕಾರಜೋಳ ಆರೋಪ

ಕಾಂಗ್ರೆಸ್ ಪಕ್ಷ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಪಕ್ಷವಾಗಿದ್ದು, ಎಲ್ಲರನ್ನೂ ತುಳಿದು ಕಾಂಗ್ರೆಸ್ ನಾಯಕರು ಬೆಳೆದು ನಿಂತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯವರು ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್​ನವರು ಆರೋಪಿಸುತ್ತಾರೆ. ನಾವು ಸಂವಿಧಾನ ರಕ್ಷಣೆಯ ಪರವಾಗಿದ್ದೇವೆ ಎಂದರು.

ಮಲ್ಲಿಕಾರ್ಜುನ್ ಖರ್ಗೆ ಹಲವು ಬಾರಿ ಗೆದ್ದು ಬಂದಿದ್ದರು. ಆದರೆ ಕಲಬುರಗಿ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಇಲ್ಲಿನ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಹೋಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ಗೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಲಬುರಗಿ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಅದು ದಲಿತ ವಿರೋಧಿ ಪಕ್ಷ. ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ, ಡಾ. ಉಮೇಶ್ ಜಾಧವ್ ಬೆಂಬಲಿಸಿ ಬಿಜೆಪಿ ಎಡಗೈ (ಎಸ್​ಸಿ) ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಂದಿನ ಪ್ರಧಾನಿ, ಜವಾಹರಲಾಲ್​ ನೆಹರು ಅವರೇ ಅಂಬೇಡ್ಕರ್ ಅವರ ಸೋಲಿಗೆ ಕಾರಣ ಎಂದರು.

ಗೋವಿಂದ ಕಾರಜೋಳ ಆರೋಪ

ಕಾಂಗ್ರೆಸ್ ಪಕ್ಷ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಪಕ್ಷವಾಗಿದ್ದು, ಎಲ್ಲರನ್ನೂ ತುಳಿದು ಕಾಂಗ್ರೆಸ್ ನಾಯಕರು ಬೆಳೆದು ನಿಂತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯವರು ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್​ನವರು ಆರೋಪಿಸುತ್ತಾರೆ. ನಾವು ಸಂವಿಧಾನ ರಕ್ಷಣೆಯ ಪರವಾಗಿದ್ದೇವೆ ಎಂದರು.

ಮಲ್ಲಿಕಾರ್ಜುನ್ ಖರ್ಗೆ ಹಲವು ಬಾರಿ ಗೆದ್ದು ಬಂದಿದ್ದರು. ಆದರೆ ಕಲಬುರಗಿ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಇಲ್ಲಿನ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಹೋಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ಗೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಕಲಬುರಗಿ:ಕಾಂಗ್ರೆಸ್ ದಲಿತ ವಿರೋಧಿ ಪಕ್ಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಬೆಂಬಲಿಸಿ ಬಿಜೆಪಿ ಎಡಗೈ (ಎಸ್ಸಿ) ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂದಿನ ಪ್ರಧಾನಿಿ, ಜವಾಹರಲಾಲ ನೆಹರು ಅವರೇ ಅಂಬೇಡ್ಕರ್ ಅವರ ಸೋಲಿಗೆ ಕಾರಣರಾಗಿದ್ದಾರೆ ಟಿಕಿಸಿದರು. ಕಾಂಗ್ರೆಸ್ ಪಕ್ಷದ ದಲಿತ, ಹಿಂದುಳಿದ, ಅಲ್ಪಸಂಖ್ಯಾಯಿತ ವಿರೋಧಿ ಪಕ್ಷವಾಗಿದ್ದು, ಎಲ್ಲರನ್ನೂ ತುಳಿದು ಕಾಂಗ್ರೆಸ್ ನಾಯಕರು ಬೆಳೆದು ನಿಂತಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿಯವರು ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್ನವರು ಆರೋಪಿಸುತ್ತಾರೆ. ನಾವು ಸಂವಿಧಾನ ರಕ್ಷಣೆಯ ಪರವಾಗಿದ್ದೇವೆ ಎಂದರು.ಮಲ್ಲಿಕಾರ್ಜುನ್ ಖರ್ಗೆ ಅವರು ಹಲವು ಬಾರಿ ಗೆದ್ದು ಬಂದಿದ್ದರು. ಕಲಬುರಗಿ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಇಲ್ಲಿನ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಹೋಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ್ಗೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಮಾವೇಶದಲ್ಲಿ ಕೆ. ರತ್ನಪ್ರಭ, ಬಿಜೆಪಿ ಡಾ. ಉಮೇಶ ಜಾಧವ್, ಕಲಬುರಗಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎನ್.ರವಿಕುಮಾರ, ದೊಡ್ಡಪ್ಪಗೌಡ ಪಾಟೀಲ್, ದತ್ತಾತ್ರೇಯ ಪಾಟೀಲ್, ಮಾಲೀಕಯ್ಯ ಗುತ್ತೇದಾರ, ಸುಭಾಷ್ ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ರಾಜು ವಾಡೇಕರ್ ಸೇರಿದಂತೆ ಬಿಜೆಪಿ ನಗರ, ಗ್ರಾಮೀಣ ಘಟಕದ ಪದಾಧಿಕಾರಿಗಳು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.Body:ಕಲಬುರಗಿ:ಕಾಂಗ್ರೆಸ್ ದಲಿತ ವಿರೋಧಿ ಪಕ್ಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಬೆಂಬಲಿಸಿ ಬಿಜೆಪಿ ಎಡಗೈ (ಎಸ್ಸಿ) ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂದಿನ ಪ್ರಧಾನಿಿ, ಜವಾಹರಲಾಲ ನೆಹರು ಅವರೇ ಅಂಬೇಡ್ಕರ್ ಅವರ ಸೋಲಿಗೆ ಕಾರಣರಾಗಿದ್ದಾರೆ ಟಿಕಿಸಿದರು. ಕಾಂಗ್ರೆಸ್ ಪಕ್ಷದ ದಲಿತ, ಹಿಂದುಳಿದ, ಅಲ್ಪಸಂಖ್ಯಾಯಿತ ವಿರೋಧಿ ಪಕ್ಷವಾಗಿದ್ದು, ಎಲ್ಲರನ್ನೂ ತುಳಿದು ಕಾಂಗ್ರೆಸ್ ನಾಯಕರು ಬೆಳೆದು ನಿಂತಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿಯವರು ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್ನವರು ಆರೋಪಿಸುತ್ತಾರೆ. ನಾವು ಸಂವಿಧಾನ ರಕ್ಷಣೆಯ ಪರವಾಗಿದ್ದೇವೆ ಎಂದರು.ಮಲ್ಲಿಕಾರ್ಜುನ್ ಖರ್ಗೆ ಅವರು ಹಲವು ಬಾರಿ ಗೆದ್ದು ಬಂದಿದ್ದರು. ಕಲಬುರಗಿ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಇಲ್ಲಿನ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಹೋಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ್ಗೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಮಾವೇಶದಲ್ಲಿ ಕೆ. ರತ್ನಪ್ರಭ, ಬಿಜೆಪಿ ಡಾ. ಉಮೇಶ ಜಾಧವ್, ಕಲಬುರಗಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎನ್.ರವಿಕುಮಾರ, ದೊಡ್ಡಪ್ಪಗೌಡ ಪಾಟೀಲ್, ದತ್ತಾತ್ರೇಯ ಪಾಟೀಲ್, ಮಾಲೀಕಯ್ಯ ಗುತ್ತೇದಾರ, ಸುಭಾಷ್ ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ರಾಜು ವಾಡೇಕರ್ ಸೇರಿದಂತೆ ಬಿಜೆಪಿ ನಗರ, ಗ್ರಾಮೀಣ ಘಟಕದ ಪದಾಧಿಕಾರಿಗಳು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.