ETV Bharat / city

ಯತ್ನಾಳ್​​​ ಒಬ್ಬ ಜೋಕರ್​​​​, ಬಾಯಿಗೆ ಬಂದ್ಹಂಗೆ ಮಾತಾಡ್ತಾರೆ: ದಿನೇಶ್​ ಗುಂಡೂರಾವ್​​ - undefined

ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್​ನಲ್ಲಿಯೇ ಷಡ್ಯಂತ್ರ ನಡೆದಿದೆ ಎಂದು ಹೇಳಿದ್ದ ಬಸನಗೌಡ ಪಾಟೀಲ ಯತ್ನಾಳ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ದಿನೇಶ್ ಗುಂಡೂರಾವ್
author img

By

Published : May 7, 2019, 4:26 PM IST

ಕಲಬುರಗಿ: ಯತ್ನಾಳ್​ ಒಬ್ಬ ಜೋಕರ್, ವಯಸ್ಸಿಗೆ ತಕ್ಕಂತೆ ವರ್ತಿಸಲ್ಲ. ಬಾಯಿಗೆ ಬಂದಂತೆ ಮಾತಾಡೋದು ಬಿಟ್ರೆ ಯತ್ನಾಳ್​ಗೆ ಬೇರೆ ಗೊತ್ತಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಚಿಂಚೋಳಿಯಲ್ಲಿ ಪ್ರಚಾರ ಸಭೆ ಬಳಿಕ ರಟಕಲ್​​ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಗುಂಡೂರಾವ್, ಬಸನಗೌಡ ಪಾಟೀಲ ಯತ್ನಾಳ್​ರ ಹೇಳಿಕೆಯನ್ನು ಖಂಡಿಸಿದರು.

ದಿನೇಶ್ ಗುಂಡೂರಾವ್

ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್​ನಲ್ಲಿಯೇ ಷಡ್ಯಂತ್ರ ನಡೆದಿದೆ. ಅದಕ್ಕಾಗಿಯೇ ಸಮ್ಮಿಶ್ರ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ ಎಂದು ಬಸನಗೌಡ ಪಾಟೀಲ ಯತ್ನಾಳ್​ ಹೇಳಿಕೆ ನೀಡಿದ್ದರು. ಇದೀಗ ಯತ್ನಾಳ್​ ಜೋಕರ್​ ಎನ್ನುವ ಮೂಲಕ ದಿನೇಶ್​ ಗುಂಡೂರಾವ್​ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಪಕ್ಷದಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಯತ್ನಾಳ್​ ಗಮನಹರಿಸಲಿ. ಅದನ್ನು ಬಿಟ್ಟು ಬೇರೆ ಪಕ್ಷದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಮ್ಮೆ ಸಂವಿಧಾನ ಬದಲಾಯಿಸೋದಾಗಿ ಹೇಳ್ತಾರೆ, ಮತ್ತೊಮ್ಮೆ ಎಂ.ಬಿ.ಪಾಟೀಲರನ್ನು ಉಪ ಮುಖ್ಯಮಂತ್ರಿ ಮಾಡೋದಾಗಿ ಹೇಳ್ತಾರೆ. ಸದ್ಯಕ್ಕಂತು ಉಪ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದರು.

ಕಲಬುರಗಿ: ಯತ್ನಾಳ್​ ಒಬ್ಬ ಜೋಕರ್, ವಯಸ್ಸಿಗೆ ತಕ್ಕಂತೆ ವರ್ತಿಸಲ್ಲ. ಬಾಯಿಗೆ ಬಂದಂತೆ ಮಾತಾಡೋದು ಬಿಟ್ರೆ ಯತ್ನಾಳ್​ಗೆ ಬೇರೆ ಗೊತ್ತಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಚಿಂಚೋಳಿಯಲ್ಲಿ ಪ್ರಚಾರ ಸಭೆ ಬಳಿಕ ರಟಕಲ್​​ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಗುಂಡೂರಾವ್, ಬಸನಗೌಡ ಪಾಟೀಲ ಯತ್ನಾಳ್​ರ ಹೇಳಿಕೆಯನ್ನು ಖಂಡಿಸಿದರು.

ದಿನೇಶ್ ಗುಂಡೂರಾವ್

ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್​ನಲ್ಲಿಯೇ ಷಡ್ಯಂತ್ರ ನಡೆದಿದೆ. ಅದಕ್ಕಾಗಿಯೇ ಸಮ್ಮಿಶ್ರ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ ಎಂದು ಬಸನಗೌಡ ಪಾಟೀಲ ಯತ್ನಾಳ್​ ಹೇಳಿಕೆ ನೀಡಿದ್ದರು. ಇದೀಗ ಯತ್ನಾಳ್​ ಜೋಕರ್​ ಎನ್ನುವ ಮೂಲಕ ದಿನೇಶ್​ ಗುಂಡೂರಾವ್​ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಪಕ್ಷದಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಯತ್ನಾಳ್​ ಗಮನಹರಿಸಲಿ. ಅದನ್ನು ಬಿಟ್ಟು ಬೇರೆ ಪಕ್ಷದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಮ್ಮೆ ಸಂವಿಧಾನ ಬದಲಾಯಿಸೋದಾಗಿ ಹೇಳ್ತಾರೆ, ಮತ್ತೊಮ್ಮೆ ಎಂ.ಬಿ.ಪಾಟೀಲರನ್ನು ಉಪ ಮುಖ್ಯಮಂತ್ರಿ ಮಾಡೋದಾಗಿ ಹೇಳ್ತಾರೆ. ಸದ್ಯಕ್ಕಂತು ಉಪ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದರು.

Intro:
ಕಲಬುರಗಿ:ಯತ್ನಾಳ ಒಬ್ಬ ಜೋಕರ್,ವಯಸ್ಸಿಗೆ ತಕ್ಕಂತೆ ವರ್ತಿಸಲ್ಲ ಬಾಯಿಗೆ ಬಂದಂತೆ ಮಾತಾಡೋದು ಬಿಟ್ರೆ ಯತ್ನಾಳಗೆ ಬೇರೆ ಗೊತ್ತಿಲ್ಲ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಚಿಂಚೋಳಿ ಪ್ರಚಾರ ಸಭೆ ಬಳಿಕ ರಟಕಲ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಗುಂಡೂರಾವ್.
ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಲ್ಲಿಯೇ ಷಡ್ಯಂತ್ರ ನಡೆದಿದೆ
ಅದಕ್ಕಾಗಿಯೇ ಸಮ್ಮಿಶ್ರ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ನಡೆದಿದೆ ಎಂಬ ಯತ್ನಾಳ ಹೇಳಿಕೆಗೆ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ.ತಮ್ಮ ಪಕ್ಷದಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಯತ್ನಾಳ ಗಮನಹರಿಸಲಿ ಅದನ್ನು ಬಿಟ್ಟು ಬೇರೆ ಪಕ್ಷದ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋದನ್ನು ಯತ್ನಾಳ ಬಿಡಲಿ.ಯತ್ನಾಳ ಒಮ್ಮೆ ಸಂವಿಧಾನ ಬದಲಾಯಿಸೋದಾಗಿ ಹೇಳ್ತಾರೆ ಮತ್ತೊಮ್ಮೆ ಎಂ.ಬಿ.ಪಾಟೀಲರನ್ನು ಉಪ ಮುಖ್ಯಮಂತ್ರಿ ಮಾಡೋದಾಗಿ ಹೇಳ್ತಾರೆ.ಸದ್ಯ ಉಪ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದಿನೇಶ್ ಗುಂಡೂರಾವ್ ಹರಿಹಾಯ್ದರು.Body:
ಕಲಬುರಗಿ:ಯತ್ನಾಳ ಒಬ್ಬ ಜೋಕರ್,ವಯಸ್ಸಿಗೆ ತಕ್ಕಂತೆ ವರ್ತಿಸಲ್ಲ ಬಾಯಿಗೆ ಬಂದಂತೆ ಮಾತಾಡೋದು ಬಿಟ್ರೆ ಯತ್ನಾಳಗೆ ಬೇರೆ ಗೊತ್ತಿಲ್ಲ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಚಿಂಚೋಳಿ ಪ್ರಚಾರ ಸಭೆ ಬಳಿಕ ರಟಕಲ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಗುಂಡೂರಾವ್.
ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಲ್ಲಿಯೇ ಷಡ್ಯಂತ್ರ ನಡೆದಿದೆ
ಅದಕ್ಕಾಗಿಯೇ ಸಮ್ಮಿಶ್ರ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ನಡೆದಿದೆ ಎಂಬ ಯತ್ನಾಳ ಹೇಳಿಕೆಗೆ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ.ತಮ್ಮ ಪಕ್ಷದಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಯತ್ನಾಳ ಗಮನಹರಿಸಲಿ ಅದನ್ನು ಬಿಟ್ಟು ಬೇರೆ ಪಕ್ಷದ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋದನ್ನು ಯತ್ನಾಳ ಬಿಡಲಿ.ಯತ್ನಾಳ ಒಮ್ಮೆ ಸಂವಿಧಾನ ಬದಲಾಯಿಸೋದಾಗಿ ಹೇಳ್ತಾರೆ ಮತ್ತೊಮ್ಮೆ ಎಂ.ಬಿ.ಪಾಟೀಲರನ್ನು ಉಪ ಮುಖ್ಯಮಂತ್ರಿ ಮಾಡೋದಾಗಿ ಹೇಳ್ತಾರೆ.ಸದ್ಯ ಉಪ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದಿನೇಶ್ ಗುಂಡೂರಾವ್ ಹರಿಹಾಯ್ದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.