ETV Bharat / city

ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ: ನಾಳೆ ದಾಖಲೆ ಬಿಡುಗಡೆ ಮಾಡಲಿದ್ದಾರೆ ಡಿಕೆಶಿ

author img

By

Published : Aug 3, 2020, 7:22 PM IST

Updated : Aug 3, 2020, 8:21 PM IST

ನಾಳೆ ಬೆಳಗ್ಗೆ ಕಲಬುರಗಿಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ‌. ಕೆ. ಶಿವಕುಮಾರ್ ​ಕೋವಿಡ್​​ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರದ ದಾಖಲೆಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

dk-shivakumar-releasing-corona-corruption-record
ಡಿಕೆಶಿ

ಕಲಬುರಗಿ: ನಾಳೆ ಜಿಲ್ಲೆಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್​​ ಅವರು, ಕೋವಿಡ್​ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತ ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶಾಸಕ ಪ್ರಿಯಾಂಕ್​ ಖರ್ಗೆ ಸುದ್ದಿಗೋಷ್ಟಿ

ಸ್ಪೀಕ್ ಆಫ್ ಕರ್ನಾಟಕ ಕಾರ್ಯಕ್ರಮದ ನಿಮಿತ್ತ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸುತ್ತಿರುವ ಡಿಕೆಶಿ, ರಾಜ್ಯ ಬಿಜೆಪಿ ಸರ್ಕಾರದ ಕೋವಿಡ್​​ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗ ಪಡಿಸಲಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಕಲಬುರಗಿ: ನಾಳೆ ಜಿಲ್ಲೆಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್​​ ಅವರು, ಕೋವಿಡ್​ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತ ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶಾಸಕ ಪ್ರಿಯಾಂಕ್​ ಖರ್ಗೆ ಸುದ್ದಿಗೋಷ್ಟಿ

ಸ್ಪೀಕ್ ಆಫ್ ಕರ್ನಾಟಕ ಕಾರ್ಯಕ್ರಮದ ನಿಮಿತ್ತ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸುತ್ತಿರುವ ಡಿಕೆಶಿ, ರಾಜ್ಯ ಬಿಜೆಪಿ ಸರ್ಕಾರದ ಕೋವಿಡ್​​ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗ ಪಡಿಸಲಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

Last Updated : Aug 3, 2020, 8:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.