ETV Bharat / city

ಕಲಬುರಗಿ: ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಂದು ಪರಾರಿಯಾದ ಪತಿರಾಯ - ಅಣವಾರ ಮಹಿಳೆ ಕೊಲೆ

ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದಲ್ಲಿ ಕುಡಿದ ಅಮಲಿನಲ್ಲಿದ್ದ ಪತಿ ಪತ್ನಿಯನ್ನ ಕೊಂದು ಪರಾರಿಯಾಗಿರುವ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

drunken-husband-killed-wife-in-kalaburgi
ಕಲಬುರಗಿ ಹೆಂಡತಿ ಕೊಲೆ
author img

By

Published : May 24, 2020, 4:39 PM IST

ಕಲಬುರಗಿ: ಕುಡಿದ ಮತ್ತಿನಲ್ಲಿ ಪತಿಯೊರ್ವ ಪತ್ನಿಯನ್ನೆ ಕೊಂದು ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದಲ್ಲಿ ನಡೆದಿದೆ.

ಶ್ರೀದೇವಿ(45) ಮೃತ ದುರ್ದೈವಿ. ಪತಿ ಮಲ್ಲಪ್ಪ ಪೂಜಾರಿ ರಾತ್ರಿ ಕುಡಿದು ಬಂದು ಶ್ರೀದೇವಿ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾ‌ನೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸೆರೆಗೆ ಬಲೆ ಬೀಸಿದ್ದಾರೆ.

ಕಲಬುರಗಿ: ಕುಡಿದ ಮತ್ತಿನಲ್ಲಿ ಪತಿಯೊರ್ವ ಪತ್ನಿಯನ್ನೆ ಕೊಂದು ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದಲ್ಲಿ ನಡೆದಿದೆ.

ಶ್ರೀದೇವಿ(45) ಮೃತ ದುರ್ದೈವಿ. ಪತಿ ಮಲ್ಲಪ್ಪ ಪೂಜಾರಿ ರಾತ್ರಿ ಕುಡಿದು ಬಂದು ಶ್ರೀದೇವಿ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾ‌ನೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸೆರೆಗೆ ಬಲೆ ಬೀಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.