ETV Bharat / city

ಮಂಗಳೂರು ಗೋಲಿಬಾರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಪೀಪಲ್ಸ್​ ಪೋರಂ ಒತ್ತಾಯ - ನ್ಯಾಯಮೂರ್ತಿಗಳಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪಿಪಲ್ಸ್ ಪೋರಂ ಸಂಘಟನೆ ಆಗ್ರಹ

ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಕಾರಣರಾದ ಪೊಲೀಸ್ ಆಯುಕ್ತರನ್ನು ತಕ್ಷಣ ಅಮಾನತು ಮಾಡಿ, ಉಚ್ಚನ್ಯಾಯಾಲಯ ನ್ಯಾಯಮೂರ್ತಿಗಳಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೀಪಲ್ಸ್ ಪೋರಂ ಸಂಘಟನೆ ಆಗ್ರಹಿಸಿದೆ.

Kn_klb_02_mangalore_peoples_foram_pc_9023578
ಮಂಗಳೂರು ಗೋಲಿಬಾರ್ ಪ್ರಕರಣ, ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹಿಸಿದ ಪೀಪಲ್ ಪೋರಂ ಸಂಘಟನೆ
author img

By

Published : Jan 1, 2020, 6:44 PM IST

ಕಲಬುರಗಿ: ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಕಾರಣರಾದ ಪೊಲೀಸ್ ಆಯುಕ್ತರನ್ನು ತಕ್ಷಣ ಅಮಾನತು ಮಾಡಿ, ಉಚ್ಚನ್ಯಾಯಾಲಯ ನ್ಯಾಯಮೂರ್ತಿಗಳಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೀಪಲ್ಸ್ ಪೋರಂ ಸಂಘಟನೆ ಆಗ್ರಹಿಸಿದೆ.

ಸರ್ಕಾರ ಇಬ್ಬರು ಯುವಕರ ಮೇಲೆ ಗೋಲಿಬಾರ್ ನಡೆಸಿ ಕೊಂದು ಪ್ರಾಣಗಳ ಹರಣ ಮಾಡಿದೆ. ಬಳಿಕ ತಮ್ಮ ತಪ್ಪು ಮುಚ್ಚಿಕೊಳ್ಳಲು ತಿದ್ದುಪಡಿ ಮಾಡಿದ ವಿಡಿಯೋಗಳನ್ನು ಬಹಿರಂಗಗೊಳಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಘೋಷಿಸಿದ್ದ 10 ಲಕ್ಷ ರೂಪಾಯಿ ಪರಿಹಾರ ಆರ್.ಎಸ್.ಎಸ್ ಒತ್ತಡಕ್ಕೆ ಮಣಿದು ಸರ್ಕಾರ ಪರಿಹಾರ ಹಿಂಪಡೆದಿರುವುದು ಸರಿಯಲ್ಲ ಎಂದು ಮಾನ್ಪಡೆ ಆಕ್ರೋಶ ಹೊರಹಾಕಿದರು. ಬಿಜೆಪಿ ಪಕ್ಷದ ಚಿಲ್ಲರೆ ರಾಜಕಾರಣವೇ ಇದಕ್ಕೆ ಕಾರಣ. ಪ್ರಕರಣದ ತಪ್ಪಿತಸ್ಥರಾದ ಪೊಲೀಸ್ ಆಯುಕ್ತ ಹರ್ಷರಿಂದ ತನಿಖೆ ನಡೆಸಿದರೆ ಯಾವುದೇ ಪ್ರಯೋಜನ ಇಲ್ಲ. ಅವರನ್ನು ಅಮಾನತು ಮಾಡಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು.

ಕಲಬುರಗಿ: ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಕಾರಣರಾದ ಪೊಲೀಸ್ ಆಯುಕ್ತರನ್ನು ತಕ್ಷಣ ಅಮಾನತು ಮಾಡಿ, ಉಚ್ಚನ್ಯಾಯಾಲಯ ನ್ಯಾಯಮೂರ್ತಿಗಳಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೀಪಲ್ಸ್ ಪೋರಂ ಸಂಘಟನೆ ಆಗ್ರಹಿಸಿದೆ.

ಸರ್ಕಾರ ಇಬ್ಬರು ಯುವಕರ ಮೇಲೆ ಗೋಲಿಬಾರ್ ನಡೆಸಿ ಕೊಂದು ಪ್ರಾಣಗಳ ಹರಣ ಮಾಡಿದೆ. ಬಳಿಕ ತಮ್ಮ ತಪ್ಪು ಮುಚ್ಚಿಕೊಳ್ಳಲು ತಿದ್ದುಪಡಿ ಮಾಡಿದ ವಿಡಿಯೋಗಳನ್ನು ಬಹಿರಂಗಗೊಳಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಘೋಷಿಸಿದ್ದ 10 ಲಕ್ಷ ರೂಪಾಯಿ ಪರಿಹಾರ ಆರ್.ಎಸ್.ಎಸ್ ಒತ್ತಡಕ್ಕೆ ಮಣಿದು ಸರ್ಕಾರ ಪರಿಹಾರ ಹಿಂಪಡೆದಿರುವುದು ಸರಿಯಲ್ಲ ಎಂದು ಮಾನ್ಪಡೆ ಆಕ್ರೋಶ ಹೊರಹಾಕಿದರು. ಬಿಜೆಪಿ ಪಕ್ಷದ ಚಿಲ್ಲರೆ ರಾಜಕಾರಣವೇ ಇದಕ್ಕೆ ಕಾರಣ. ಪ್ರಕರಣದ ತಪ್ಪಿತಸ್ಥರಾದ ಪೊಲೀಸ್ ಆಯುಕ್ತ ಹರ್ಷರಿಂದ ತನಿಖೆ ನಡೆಸಿದರೆ ಯಾವುದೇ ಪ್ರಯೋಜನ ಇಲ್ಲ. ಅವರನ್ನು ಅಮಾನತು ಮಾಡಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು.

Intro:ಕಲಬುರಗಿ: ಮಂಗಳೂರಿನ ಗೋಲಿಬಾರ ಪ್ರಕರಣಕ್ಕೆ ಕಾರಣರಾದ ಅಲ್ಲಿನ ಪೊಲೀಸ್ ಆಯುಕ್ತರನ್ನು ತಕ್ಷಣ ಅಮಾನತ್ತು ಮಾಡಿ, ಉಚ್ಚನ್ಯಾಯಾಲಯ ನ್ಯಾಯಮೂರ್ತಿಗಳಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪಿಪಲ್ಸ್ ಪೋರಂ ಸಂಘಟನೆ ಆಗ್ರಹಿಸಿದೆ. Body:ಈ ಕುರಿತಾಗಿ ಆಯೋಜಿಸಿದ್ದ ಜಂಟಿ ಪತ್ರಿಕಾಗೊಷ್ಟಿಯಲ್ಲಿ ಮಸತನಾಡಿದ ಮಾರುತಿ ಮಾನ್ಪಡೆ, ಸರ್ಕಾರ ಇಬ್ಬರು ಯುವಕರ ಮೇಲೆ ಗೋಲಿಬಾರ ನಡೆಸಿ ಕೊಂದು, ಬಳಿಕ ತಮ್ಮ ತಪ್ಪು ಮುಚ್ಚಿಕೊಳ್ಳಲು ತಿದ್ದುಪಡಿ ಮಾಡಿದ ವಿಡಿಯೋಗಳನ್ನು ಬಹಿರಂಗಗೊಳಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ಘೋಷಿಸಿದ್ದ 10 ಲಕ್ಷ ರೂಪಾಯಿ ಪರಿಹಾರ ಆರ್.ಎಸ್.ಎಸ್ ಒತ್ತಡಕ್ಕೆ ಮಣಿದು ಸರ್ಕಾರ ಪರಿಹಾರ ಹಿಂಪಡೆದಿರುವದು ಸರಿಯಲ್ಲ ಎಂದು ಮಾನ್ಪಡೆ ಆಕ್ರೋಶ ಹೊರಹಾಕಿದರು. ಪ್ರಕರಣದ ತಪ್ಪಿತಸ್ತರಾದ ಪೊಲೀಸ್ ಆಯುಕ್ತರಿಂದ ತನಿಖೆ ನಡೆಸಿದರೆ ಯಾವುದೆ ಪ್ರಯೋಜನ ಆಗದು, ಅವರನ್ನು ಅಮಾನತ್ತು ಮಾಡಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.