ETV Bharat / city

'ಕೇವಲ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದ್ರೆ ರೈತ ನಾಯಕನಾಗಲ್ಲ' - ಪ್ರಿಯಾಂಕ್ ಖರ್ಗೆ ಪೇಸ್​ಬುಕ್​ ಪೊಸ್ಟ್​

ತೊಗರಿ ಖರೀದಿ ವಿಳಂಬ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕೇವಲ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದರೆ ರೈತ ನಾಯಕರಾಗಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಫೇಸ್​ಬುಕ್​ನಲ್ಲಿ ಮೂಲಕ ಕಿಡಿ ಕಾರಿದ್ದಾರೆ.

priyanka-kharge-facebook
ಪ್ರಿಯಾಂಕ್ ಖರ್ಗೆ
author img

By

Published : Feb 20, 2020, 10:37 AM IST

ಕಲಬುರಗಿ: ಕೇವಲ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದರೆ ರೈತ ನಾಯಕರಾಗಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಯಡಿಯೂರಪ್ಪ ವಿರುದ್ಧ ಫೇಸ್‌ಬುಕ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೊಗರಿ ಖರೀದಿ ವಿಳಂಬ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಬರೆದಿರುವ ಪ್ರಿಯಾಂಕ್ ಖರ್ಗೆ, ತೊಗರಿ ಕಟಾವು ಪ್ರಕ್ರಿಯೆ ಮುಗಿದು ಎರಡು ತಿಂಗಳಾದರೂ ಇನ್ನು ತೊಗರಿ ಖರೀದಿ ಪ್ರಕ್ರಿಯೆ ಸರಿಯಾಗಿ ಪ್ರಾರಂಭವಾಗಿಲ್ಲ. 20 ಕ್ವಿಂಟಲ್ ತೂಗರಿ ಖರೀದಿಸುವ ನಿಮ್ಮ ಭರವಸೆ ಸುಳ್ಳಾಗಿದೆ ಎಂದಿದ್ದಾರೆ.

  • " class="align-text-top noRightClick twitterSection" data="">

ಕೇವಲ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದರೆ ಸಾಲದು, ಸ್ವಲ್ಪ ರೈತರ ಕಡೆ ಕಣ್ಣೆತ್ತಿ ನೋಡಿ, ಆಪರೇಷನ್ ಕಮಲಕ್ಕೆ ತೋರಿಸಿದ ಆಸಕ್ತಿಯನ್ನು ರೈತರಿಗೆ ಕೊಟ್ಟ ಮಾತಿನ ಮೇಲೆ ತೋರಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಕಲಬುರಗಿ: ಕೇವಲ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದರೆ ರೈತ ನಾಯಕರಾಗಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಯಡಿಯೂರಪ್ಪ ವಿರುದ್ಧ ಫೇಸ್‌ಬುಕ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೊಗರಿ ಖರೀದಿ ವಿಳಂಬ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಬರೆದಿರುವ ಪ್ರಿಯಾಂಕ್ ಖರ್ಗೆ, ತೊಗರಿ ಕಟಾವು ಪ್ರಕ್ರಿಯೆ ಮುಗಿದು ಎರಡು ತಿಂಗಳಾದರೂ ಇನ್ನು ತೊಗರಿ ಖರೀದಿ ಪ್ರಕ್ರಿಯೆ ಸರಿಯಾಗಿ ಪ್ರಾರಂಭವಾಗಿಲ್ಲ. 20 ಕ್ವಿಂಟಲ್ ತೂಗರಿ ಖರೀದಿಸುವ ನಿಮ್ಮ ಭರವಸೆ ಸುಳ್ಳಾಗಿದೆ ಎಂದಿದ್ದಾರೆ.

  • " class="align-text-top noRightClick twitterSection" data="">

ಕೇವಲ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದರೆ ಸಾಲದು, ಸ್ವಲ್ಪ ರೈತರ ಕಡೆ ಕಣ್ಣೆತ್ತಿ ನೋಡಿ, ಆಪರೇಷನ್ ಕಮಲಕ್ಕೆ ತೋರಿಸಿದ ಆಸಕ್ತಿಯನ್ನು ರೈತರಿಗೆ ಕೊಟ್ಟ ಮಾತಿನ ಮೇಲೆ ತೋರಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.