ETV Bharat / city

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ - ಖಾಸಗಿ ವಲಯದಲ್ಲಿಯೂ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ನಗರದಲ್ಲಿ ಬಂದ್ ಬೆಂಬಲಿಸಿ ಶ್ರಮಜೀವಿಗಳ ವೇದಿಕೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು‌.

kn_klb_02_band_protest_ka10021_HD.mp4
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ, ವಿವಿಧ ಕನ್ನಡಪರ ಸಂಘಟನೆಗಳಿಂದ ಡಿಸಿ ಕಛೇರಿ ಎದುರು ಪ್ರತಿಭಟನೆ
author img

By

Published : Feb 13, 2020, 2:30 PM IST

ಕಲಬುರಗಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ನಗರದಲ್ಲಿ ಬಂದ್​ ಬೆಂಬಲಿಸಿ ಶ್ರಮಜೀವಿಗಳ ವೇದಿಕೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು‌.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ಖಾಸಗಿ ವಲಯದಲ್ಲಿಯೂ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಹಾಗೂ ಜಿಲ್ಲೆಯ ಎಸಿಸಿ, ಅಲ್ಟ್ರಾ ಟೆಕ್, ವಾಸವದತ್ತ ಸೇರಿದಂತೆ 10 ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡುವಂತೆ ಒತ್ತಾಯಿಸಿ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಲಬುರಗಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ನಗರದಲ್ಲಿ ಬಂದ್​ ಬೆಂಬಲಿಸಿ ಶ್ರಮಜೀವಿಗಳ ವೇದಿಕೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು‌.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ಖಾಸಗಿ ವಲಯದಲ್ಲಿಯೂ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಹಾಗೂ ಜಿಲ್ಲೆಯ ಎಸಿಸಿ, ಅಲ್ಟ್ರಾ ಟೆಕ್, ವಾಸವದತ್ತ ಸೇರಿದಂತೆ 10 ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡುವಂತೆ ಒತ್ತಾಯಿಸಿ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.