ETV Bharat / city

ಚೌಕಿದಾರ್ ಚೋರ್ ಹೈ ಎಂದು ರಾಹುಲ್ ವಾಗ್ದಾಳಿ ನಡೆಸುವುದರಲ್ಲಿ ತಪ್ಪಿಲ್ಲ- ಮಲ್ಲಿಕಾರ್ಜುನ್ ಖರ್ಗೆ ಸಮರ್ಥನೆ

ಸುಪ್ರೀಂಕೋರ್ಟ್‌ಗೆ ಏನು ಸ್ಪಷ್ಟನೆ ನೀಡಬೇಕೋ ಅದನ್ನ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ. ಆದರೆ, ಚೌಕಿದಾರ್ ನರೇಂದ್ರ ಮೋದಿ ಚೋರ್ ಅಂತಾ ರಾಹುಲ್ ಗಾಂಧಿ ಈಗಲೂ ವಾಗ್ದಾಳಿ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಅಂತಾ ಮಲ್ಲಿಕಾರ್ಜುನ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

author img

By

Published : May 6, 2019, 8:00 AM IST

ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಚೌಕಿದಾರ್ ಚೋರ್ ಹೈ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ ಅಂತಾ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ಕ್ಷಮೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೀಯ ನಾಯಕ ಖರ್ಗೆ, ಚೌಕಿದಾರ್ ಚೋರ್ ಹೈ ಎಂದು ರಾಹುಲ್ ಹೇಳ್ತಿರೋದು ಸರಿಯಾಗಿದೆ ಅಂತಾ ಹೇಳಿದ್ದಾರೆ.

ಚೌಕಿದಾರ್ ಚೋರ್ ವಿಷಯಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ರಾಹುಲ್ ಗಾಂಧಿಯವರಿಗೆ ತಮ್ಮ ಜಡ್ಜ್ಮೆಂಟ್ ಬಗ್ಗೆ ನೀವು ತಪ್ಪಾಗಿ ಕಮೆಂಟ್ ಮಾಡಿದ್ದೀರಿ ಎಂದು ಸುಪ್ರೀಂಕೋರ್ಟ್ ಸ್ಪಷ್ಟನೆ ಕೇಳಿತ್ತು. ಈ ಕುರಿತು ರಾಹುಲ್ ಗಾಂಧಿ ಸುಪ್ರೀಂಕೋರ್ಟ್​ಗೆ ವಿವರಣೆ ನೀಡಿದ್ದಾರೆ. ಆದರೆ, ಭಾಷಣದಲ್ಲಿ ಮಾತ್ರ ರಾಹುಲ್ ಗಾಂಧಿ ಚೌಕಿದಾರ್ ಚೋರ್ ಹೈ ಎಂದು ಹೇಳುವುದನ್ನು ನಿಲ್ಲಿಸಿಲ್ಲ ಎಂದರು.

ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಯಡಿಯೂರಪ್ಪ ಕನಸು ಕಾಣುತ್ತಲೇ ಇರಲಿ. ಲೋಕಸಭೆ ಫಲಿತಾಂಶ ಏನು ಬರುತ್ತದೆ ಬರಲಿ. ಆದರೆ, ಪದೇಪದೆ ಸರ್ಕಾರ ಪತನ ಆಗುತ್ತದೆ ಅನ್ನೋದು ಸರಿಯಲ್ಲ. ಜಾತ್ಯಾತೀತ ತತ್ವದ ಮೇಲೆ ಸಮಿಶ್ರ ಸರ್ಕಾರ ರಚನೆಗೊಂಡಿದ್ದು, ಅದನ್ನು ಅಭದ್ರಗೊಳಿಸೋದು ಅಸಾಧ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿ: ಚೌಕಿದಾರ್ ಚೋರ್ ಹೈ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ ಅಂತಾ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ಕ್ಷಮೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೀಯ ನಾಯಕ ಖರ್ಗೆ, ಚೌಕಿದಾರ್ ಚೋರ್ ಹೈ ಎಂದು ರಾಹುಲ್ ಹೇಳ್ತಿರೋದು ಸರಿಯಾಗಿದೆ ಅಂತಾ ಹೇಳಿದ್ದಾರೆ.

ಚೌಕಿದಾರ್ ಚೋರ್ ವಿಷಯಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ರಾಹುಲ್ ಗಾಂಧಿಯವರಿಗೆ ತಮ್ಮ ಜಡ್ಜ್ಮೆಂಟ್ ಬಗ್ಗೆ ನೀವು ತಪ್ಪಾಗಿ ಕಮೆಂಟ್ ಮಾಡಿದ್ದೀರಿ ಎಂದು ಸುಪ್ರೀಂಕೋರ್ಟ್ ಸ್ಪಷ್ಟನೆ ಕೇಳಿತ್ತು. ಈ ಕುರಿತು ರಾಹುಲ್ ಗಾಂಧಿ ಸುಪ್ರೀಂಕೋರ್ಟ್​ಗೆ ವಿವರಣೆ ನೀಡಿದ್ದಾರೆ. ಆದರೆ, ಭಾಷಣದಲ್ಲಿ ಮಾತ್ರ ರಾಹುಲ್ ಗಾಂಧಿ ಚೌಕಿದಾರ್ ಚೋರ್ ಹೈ ಎಂದು ಹೇಳುವುದನ್ನು ನಿಲ್ಲಿಸಿಲ್ಲ ಎಂದರು.

ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಯಡಿಯೂರಪ್ಪ ಕನಸು ಕಾಣುತ್ತಲೇ ಇರಲಿ. ಲೋಕಸಭೆ ಫಲಿತಾಂಶ ಏನು ಬರುತ್ತದೆ ಬರಲಿ. ಆದರೆ, ಪದೇಪದೆ ಸರ್ಕಾರ ಪತನ ಆಗುತ್ತದೆ ಅನ್ನೋದು ಸರಿಯಲ್ಲ. ಜಾತ್ಯಾತೀತ ತತ್ವದ ಮೇಲೆ ಸಮಿಶ್ರ ಸರ್ಕಾರ ರಚನೆಗೊಂಡಿದ್ದು, ಅದನ್ನು ಅಭದ್ರಗೊಳಿಸೋದು ಅಸಾಧ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Intro:ಕಲಬುರಗಿ: ಚೌಕಿದರ್ ಚೋರ್ ವಿಷಯಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಕ್ಷಮೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಜಡ್ಜ್ಮೆಂಟ್ ಬಗ್ಗೆ ನೀವು ತಪ್ಪಾಗಿ ಕಮೆಂಟ್ ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ಕೇಳಿತ್ತು. ಈ ಕುರಿತು ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಗೆ ವಿಚಾರಣೆ ನೀಡಿದ್ದಾರೆ. ಆದರೆ ಭಾಷೆಯಲ್ಲಿ ರಾಹುಲ್ ಗಾಂಧಿ ಚೌಕಿದರ್ ಚಾರ್ ಎಂದು ಹೇಳುವುದನ್ನು ನಿಲ್ಲಿಸಿಲ್ಲ. ಚೌಕಿದರ್ ಚಾರ್ ಹೈ ಎಂದು ರಾಹುಲ್ ಹೇಳ್ತಿರೋದು ಸರಿಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೆ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಕನಸು ಕಣುತ್ತಲೇ ಇರಲಿ. ಬಡಿಸುತ್ತಾ ಯಾವಾಗ್ಲೂ ಸಮಿಶ್ರ ಸರ್ಕಾರ ಪತನ ಕನಸು ಕಾಣುತ್ತಲೇ ಇದ್ದಾರೆ. ಲೋಕಸಭೆಯಲ್ಲಿ ಫಲಿತಾಂಶ ಏನು ಬರುತ್ತದೆ ಬರಲಿ. ಆದರೆ ಪದೇಪದೇ ಸರ್ಕಾರ ಪತನ ಆಗುತ್ತದೆ ಅನ್ನೋದು ಸರಿಯಲ್ಲ. ಜಾತ್ಯತೀತ ತತ್ವದ ಮೇಲೆ ಸಮಿಶ್ರ ಸರ್ಕಾರ ರಚನೆಗೊಂಡಿದ್ದು, ಅದನ್ನು ಅಭದ್ರಗೋಳಿಸೋದು ಅಸಾಧ್ಯ. ಯಡಿಯೂರಪ್ಪ ಕನಸು ಕಾಣುತ್ತಲೆ ಇರಲಿ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.


Body:ಕಲಬುರಗಿ: ಚೌಕಿದರ್ ಚೋರ್ ವಿಷಯಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಕ್ಷಮೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಜಡ್ಜ್ಮೆಂಟ್ ಬಗ್ಗೆ ನೀವು ತಪ್ಪಾಗಿ ಕಮೆಂಟ್ ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ಕೇಳಿತ್ತು. ಈ ಕುರಿತು ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಗೆ ವಿಚಾರಣೆ ನೀಡಿದ್ದಾರೆ. ಆದರೆ ಭಾಷೆಯಲ್ಲಿ ರಾಹುಲ್ ಗಾಂಧಿ ಚೌಕಿದರ್ ಚಾರ್ ಎಂದು ಹೇಳುವುದನ್ನು ನಿಲ್ಲಿಸಿಲ್ಲ. ಚೌಕಿದರ್ ಚಾರ್ ಹೈ ಎಂದು ರಾಹುಲ್ ಹೇಳ್ತಿರೋದು ಸರಿಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೆ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಕನಸು ಕಣುತ್ತಲೇ ಇರಲಿ. ಬಡಿಸುತ್ತಾ ಯಾವಾಗ್ಲೂ ಸಮಿಶ್ರ ಸರ್ಕಾರ ಪತನ ಕನಸು ಕಾಣುತ್ತಲೇ ಇದ್ದಾರೆ. ಲೋಕಸಭೆಯಲ್ಲಿ ಫಲಿತಾಂಶ ಏನು ಬರುತ್ತದೆ ಬರಲಿ. ಆದರೆ ಪದೇಪದೇ ಸರ್ಕಾರ ಪತನ ಆಗುತ್ತದೆ ಅನ್ನೋದು ಸರಿಯಲ್ಲ. ಜಾತ್ಯತೀತ ತತ್ವದ ಮೇಲೆ ಸಮಿಶ್ರ ಸರ್ಕಾರ ರಚನೆಗೊಂಡಿದ್ದು, ಅದನ್ನು ಅಭದ್ರಗೋಳಿಸೋದು ಅಸಾಧ್ಯ. ಯಡಿಯೂರಪ್ಪ ಕನಸು ಕಾಣುತ್ತಲೆ ಇರಲಿ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.


Conclusion:

For All Latest Updates

TAGGED:

kalburgi
ETV Bharat Logo

Copyright © 2024 Ushodaya Enterprises Pvt. Ltd., All Rights Reserved.