ETV Bharat / city

ಗಲಾಟೆ ಮಾಡ್ಬೇಡಿ ಅಂದಿದ್ದೇ ತಪ್ಪಾಗೋಯ್ತು.. ಕಲಬುರಗಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ - undefined

ಕುಡಿದು ಗಲಾಟೆ ಮಾಡುವಾಗ, ಗಲಾಟೆ ಮಾಡಬೇಡಿ ಎಂದು ತಿಳಿ ಹೇಳಿದ್ದಕ್ಕೆ ಕಲಬುರಗಿಯಲ್ಲಿ ಬೀರಬಲ್ ಸಿಂಗ್ ಎಂಬುವರ ಮೇಲೆ ಪುಡಿ ರೌಡಿಗಳು ಕಲ್ಲು ಕಟ್ಟಿಗೆಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ.

ರೌಡಿಗಳು ಅಟ್ಟಹಾಸ
author img

By

Published : Jun 15, 2019, 5:22 AM IST

ಕಲಬುರಗಿ: ನಗರದಲ್ಲಿ ಮತ್ತೆ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಮನೆ ಮುಂದೆ ಕುಡಿದು ಗದ್ದಲ ಮಾಡಬೇಡಿ ಅಂದಿದ್ದಕ್ಕೆ ಮನೆಮಂದಿ ಮೇಲೆ ಹಲ್ಲೆ ಮಾಡಿದ ಘಟನೆ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ.

ರೌಡಿ ಕೆಂಚ್ಯಾ, ಶಾಣ್ಯ ಮತ್ತು ಸಂಗಡಿಗರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ರೌಡಿಗಳ ಅಟ್ಟಹಾಸ ಮನೆ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಲಬುರಗಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ

ಘಟನೆಯಲ್ಲಿ ಬೀರಬಲ್ ಸಿಂಗ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿ ತಲೆಮರೆಸಿಕೊಂಡಿರುವ ರೌಡಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ಕಲಬುರಗಿ: ನಗರದಲ್ಲಿ ಮತ್ತೆ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಮನೆ ಮುಂದೆ ಕುಡಿದು ಗದ್ದಲ ಮಾಡಬೇಡಿ ಅಂದಿದ್ದಕ್ಕೆ ಮನೆಮಂದಿ ಮೇಲೆ ಹಲ್ಲೆ ಮಾಡಿದ ಘಟನೆ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ.

ರೌಡಿ ಕೆಂಚ್ಯಾ, ಶಾಣ್ಯ ಮತ್ತು ಸಂಗಡಿಗರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ರೌಡಿಗಳ ಅಟ್ಟಹಾಸ ಮನೆ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಲಬುರಗಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ

ಘಟನೆಯಲ್ಲಿ ಬೀರಬಲ್ ಸಿಂಗ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿ ತಲೆಮರೆಸಿಕೊಂಡಿರುವ ರೌಡಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

Intro:ಕಲಬುರಗಿ: ನಗರದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮೇರೆದಿದ್ದಾರೆ. ಮನೆ ಮುಂದೆ ಕುಡಿದು ಗದ್ದಲ ಮಾಡಬೇಡಿ ಅಂದಿದ್ದಕ್ಕೆ ಮನೆಮಂದಿ ಮೇಲೆ ಹಲ್ಲೆ ಮಾಡಿದ ಘಟನೆ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಕುಡಿದು ಗಲಾಟೆ ಮಾಡುವಾಗ, ಗಲಾಟೆ ಮಾಡಬೇಡಿ ಎಂದು ತಿಳಿ ಹೇಳಿದ್ದಕ್ಕೆ ಬಿರಬಲ್ ಸಿಂಗ್ ಎಂಬುವರ ಮೇಲೆ ಪುಡಿ ರೌಡಗಳು ಕಲ್ಲು ಕಟ್ಟಿಗೆಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ರೌಡಿ ಕೆಂಚ್ಯಾ, ಶಾಣ್ಯ ಮತ್ತು ಸಂಗಡಿಗರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ರೌಡಿಗಳ ಅಟ್ಟಹಾಸ ಮನೆ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬಿರಬಲ್ ಸಿಂಗ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿ ತಲೆಮರೆಸಿಕೊಂಡಿರುವ ರೌಡಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.Body:ಕಲಬುರಗಿ: ನಗರದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮೇರೆದಿದ್ದಾರೆ. ಮನೆ ಮುಂದೆ ಕುಡಿದು ಗದ್ದಲ ಮಾಡಬೇಡಿ ಅಂದಿದ್ದಕ್ಕೆ ಮನೆಮಂದಿ ಮೇಲೆ ಹಲ್ಲೆ ಮಾಡಿದ ಘಟನೆ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಕುಡಿದು ಗಲಾಟೆ ಮಾಡುವಾಗ, ಗಲಾಟೆ ಮಾಡಬೇಡಿ ಎಂದು ತಿಳಿ ಹೇಳಿದ್ದಕ್ಕೆ ಬಿರಬಲ್ ಸಿಂಗ್ ಎಂಬುವರ ಮೇಲೆ ಪುಡಿ ರೌಡಗಳು ಕಲ್ಲು ಕಟ್ಟಿಗೆಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ರೌಡಿ ಕೆಂಚ್ಯಾ, ಶಾಣ್ಯ ಮತ್ತು ಸಂಗಡಿಗರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ರೌಡಿಗಳ ಅಟ್ಟಹಾಸ ಮನೆ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬಿರಬಲ್ ಸಿಂಗ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿ ತಲೆಮರೆಸಿಕೊಂಡಿರುವ ರೌಡಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.