ETV Bharat / city

ಕರ್ನಾಟಕ ಕೇಂದ್ರ ವಿವಿ ನೇಮಕಾತಿಗೆ ನೀತಿ ಸಂಹಿತೆ ಬಿಸಿ - kalburgi

ಹೊಸ ಕೋರ್ಸ್ ಗಳನ್ನು ಪರಿಚಯಿಸಲು ಅನುಮತಿ ಪಡೆದಿರುವ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕರ ನೇಮಕಾತಿಯ ಅನುಮತಿಗಾಗಿ ಕಾಯುತ್ತ ಕೂಡುವಂತಾಗಿದೆ.

ವಿಶ್ವವಿದ್ಯಾಲಯದ ನೇಮಕಾತಿಗೆ ನೀತಿ ಸಂಹಿತೆ ಬಿಸಿ
author img

By

Published : Apr 14, 2019, 8:26 AM IST

ಕಲಬುರಗಿ: ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ನೇಮಕಾತಿಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ಹೊಸ ಕೋರ್ಸ್ ಗಳನ್ನು ಪರಿಚಯಿಸಲು ಅನುಮತಿ ಪಡೆದಿರುವ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕರ ನೇಮಕಾತಿಯ ಅನುಮತಿಗಾಗಿ ಕಾಯುತ್ತ ಕೂಡುವಂತಾಗಿದೆ.

ವಿಶ್ವವಿದ್ಯಾಲಯದ ನೇಮಕಾತಿಗೆ ನೀತಿ ಸಂಹಿತೆ ಬಿಸಿ

ವಿಶ್ವವಿದ್ಯಾಲಯ ಸ್ವಾಯತ್ತ ಸಂಸ್ಥೆಯಾಗಿದ್ದು, ನೀತಿ ಸಂಹಿತೆ ವ್ಯಾಪ್ತಿಗೆ ಬರೋದಿಲ್ಲ. ಆದರೂ ಜಿಲ್ಲಾಧಿಕಾರಿಗಳ ಅನುಮತಿ ಕೋರಲಾಯಿತು. ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು 10 ದಿನ ಗತಿಸಿದರು ಸೂಕ್ತ ಉತ್ತರ ಬಂದಿಲ್ಲ. ಹೊಸ ಕೋರ್ಸ್ ಗಳ ಪ್ರಾರಂಭಕ್ಕೆ ಮಾಡಿಕೊಂಡಿರುವ ಸಿದ್ಧತೆಗೆ ಇದರಿಂದ ತೊಂದರೆಯಾಗಲಿದೆ ಎಂದು ವಿವಿ ಕುಲಪತಿ ಪ್ರೊ.ಹೆಚ್.ಎಂ.ಮಹೇಶ್ವರಯ್ಯ ತಿಳಿಸಿದ್ದಾರೆ.

ಕಲಬುರಗಿ: ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ನೇಮಕಾತಿಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ಹೊಸ ಕೋರ್ಸ್ ಗಳನ್ನು ಪರಿಚಯಿಸಲು ಅನುಮತಿ ಪಡೆದಿರುವ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕರ ನೇಮಕಾತಿಯ ಅನುಮತಿಗಾಗಿ ಕಾಯುತ್ತ ಕೂಡುವಂತಾಗಿದೆ.

ವಿಶ್ವವಿದ್ಯಾಲಯದ ನೇಮಕಾತಿಗೆ ನೀತಿ ಸಂಹಿತೆ ಬಿಸಿ

ವಿಶ್ವವಿದ್ಯಾಲಯ ಸ್ವಾಯತ್ತ ಸಂಸ್ಥೆಯಾಗಿದ್ದು, ನೀತಿ ಸಂಹಿತೆ ವ್ಯಾಪ್ತಿಗೆ ಬರೋದಿಲ್ಲ. ಆದರೂ ಜಿಲ್ಲಾಧಿಕಾರಿಗಳ ಅನುಮತಿ ಕೋರಲಾಯಿತು. ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು 10 ದಿನ ಗತಿಸಿದರು ಸೂಕ್ತ ಉತ್ತರ ಬಂದಿಲ್ಲ. ಹೊಸ ಕೋರ್ಸ್ ಗಳ ಪ್ರಾರಂಭಕ್ಕೆ ಮಾಡಿಕೊಂಡಿರುವ ಸಿದ್ಧತೆಗೆ ಇದರಿಂದ ತೊಂದರೆಯಾಗಲಿದೆ ಎಂದು ವಿವಿ ಕುಲಪತಿ ಪ್ರೊ.ಹೆಚ್.ಎಂ.ಮಹೇಶ್ವರಯ್ಯ ತಿಳಿಸಿದ್ದಾರೆ.

Intro:ಕಲಬುರಗಿ: ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ನೇಮಕಾತಿಗೂ ಲೋಕಸಭೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ಹೊಸ ಕೋರ್ಸ್ ಗಳನ್ನು ಪರಿಚಯಿಸಲು ಅನುಮತಿ ಪಡೆದಿರುವ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕರ ನೇಮಕಾತಿಯ ಅನುಮತಿಗಾಗಿ ಕಾಯುತ್ತ ಕೊಡುವಂವಂತಾಗಿದೆ. ಕಲ್ಬುರ್ಗಿ ಯಲ್ಲಿ ಈ ವಿಷಯ ತಿಳಿಸಿರುವ ವಿ.ವಿ. ಕುಲಪತಿ ಪ್ರೋ ಎಚ್.ಎಂ.ಮಹೇಶ್ವರಯ್ಯ, ತಮ್ಮ ವಿಶ್ವವಿದ್ಯಾಲಯ ಸ್ವಾಯತ್ತ ಸಂಸ್ಥೆಯಾಗಿದ್ದು, ನೀತಿ ಸಂಹಿತೆ ವ್ಯಾಪ್ತಿಗೆ ಬರೋದಿಲ್ಲ. ಆದರೂ ಜಿಲ್ಲಾಧಿಕಾರಿಗಳ ಅನುಮತಿ ಕೋರಲಾಯಿತು. ಅವರು ರಾಜ್ಯ ಸರ್ಕಾರಿ ಪತ್ರ ಬರೆದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹತ್ತು ದಿನ ಗತಿಸಿದರು ಸೂಕ್ತ ಉತ್ತರ ಬಂದಿಲ್ಲ. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನೇ ನಡೆಸುವಂತಾಗಿದೆ. ಹೊಸ ಕೋರ್ಸ್ ಗಳ ಪ್ರಾರಂಭಕ್ಕೆ ಮಾಡಿಕೊಂಡಿರುವ ಸಿದ್ಧತೆಗೆ ಇದರಿಂದ ತೊಂದರೆಯಾಗಲಿದೆ ಎಂದು ಮಹೇಶ್ವರಯ್ಯ ತಿಳಿಸಿದ್ದಾರೆ. ಶೀಘ್ರವೇ ನೇಮಕಾತಿಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.


Body:ಕಲಬುರಗಿ: ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ನೇಮಕಾತಿಗೂ ಲೋಕಸಭೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ಹೊಸ ಕೋರ್ಸ್ ಗಳನ್ನು ಪರಿಚಯಿಸಲು ಅನುಮತಿ ಪಡೆದಿರುವ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕರ ನೇಮಕಾತಿಯ ಅನುಮತಿಗಾಗಿ ಕಾಯುತ್ತ ಕೊಡುವಂವಂತಾಗಿದೆ. ಕಲ್ಬುರ್ಗಿ ಯಲ್ಲಿ ಈ ವಿಷಯ ತಿಳಿಸಿರುವ ವಿ.ವಿ. ಕುಲಪತಿ ಪ್ರೋ ಎಚ್.ಎಂ.ಮಹೇಶ್ವರಯ್ಯ, ತಮ್ಮ ವಿಶ್ವವಿದ್ಯಾಲಯ ಸ್ವಾಯತ್ತ ಸಂಸ್ಥೆಯಾಗಿದ್ದು, ನೀತಿ ಸಂಹಿತೆ ವ್ಯಾಪ್ತಿಗೆ ಬರೋದಿಲ್ಲ. ಆದರೂ ಜಿಲ್ಲಾಧಿಕಾರಿಗಳ ಅನುಮತಿ ಕೋರಲಾಯಿತು. ಅವರು ರಾಜ್ಯ ಸರ್ಕಾರಿ ಪತ್ರ ಬರೆದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹತ್ತು ದಿನ ಗತಿಸಿದರು ಸೂಕ್ತ ಉತ್ತರ ಬಂದಿಲ್ಲ. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನೇ ನಡೆಸುವಂತಾಗಿದೆ. ಹೊಸ ಕೋರ್ಸ್ ಗಳ ಪ್ರಾರಂಭಕ್ಕೆ ಮಾಡಿಕೊಂಡಿರುವ ಸಿದ್ಧತೆಗೆ ಇದರಿಂದ ತೊಂದರೆಯಾಗಲಿದೆ ಎಂದು ಮಹೇಶ್ವರಯ್ಯ ತಿಳಿಸಿದ್ದಾರೆ. ಶೀಘ್ರವೇ ನೇಮಕಾತಿಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.


Conclusion:

For All Latest Updates

TAGGED:

kalburgi
ETV Bharat Logo

Copyright © 2025 Ushodaya Enterprises Pvt. Ltd., All Rights Reserved.