ETV Bharat / city

ಹುಬ್ಬಳ್ಳಿ ಸಿಡಿಗುಂಡು ಸಜ್ಜನರ್ ಫೋಟೊಗೆ ಹಾಲಿನ ಅಭಿಷೇಕ... ಶೌರ್ಯ ಪ್ರಶಸ್ತಿಗೆ ಆಗ್ರಹ - ಎನ್ ಕೌಂಟರ್ ರೂವಾರಿ ವಿಶ್ವನಾಥ ಸಜ್ಜನರ್

ಹೈದರಾಬಾದ್​ ಪಶುವೈದ್ಯ ಅತ್ಯಾಚಾರಿಗಳ ಎನ್ ಕೌಂಟರ್ ರೂವಾರಿ ವಿಶ್ವನಾಥ ಸಜ್ಜನರ್ ಅವರ ಫೋಟೊಗೆ ನಗರದಲ್ಲಿ ಹಾಲಿನ ಅಭಿಷೇಕ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಲಾಯಿತು‌.

Kn_klb_02_sajjanar_celebration_ka10021
ಪಶು ವೈದ್ಯೆ ಅತ್ಯಾಚಾರಿಗಳ ಎನ್ ಕೌಂಟರ್ ಪ್ರಕರಣ: ಸಜ್ಜನರ್ ಗೆ ಹಾಲಿನ ಅಭಿಷೇಕ
author img

By

Published : Dec 7, 2019, 1:47 PM IST

ಕಲಬುರಗಿ: ಹೈದರಾಬಾದ್​ ಪಶುವೈದ್ಯ ಅತ್ಯಾಚಾರಿಗಳ ಎನ್ ಕೌಂಟರ್ ರೂವಾರಿ ವಿಶ್ವನಾಥ ಸಜ್ಜನರ್ ಅವರ ಫೋಟೊಗೆ ನಗರದಲ್ಲಿ ಹಾಲಿನ ಅಭಿಷೇಕ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಲಾಯಿತು‌.

ಪಶು ವೈದ್ಯೆ ಅತ್ಯಾಚಾರಿಗಳ ಎನ್ ಕೌಂಟರ್ ಪ್ರಕರಣ: ಸಜ್ಜನರ್ ಗೆ ಹಾಲಿನ ಅಭಿಷೇಕ

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಎಸ್.ವಿ.ಪಿ ವೃತ್ತದಲ್ಲಿ ವಿಶ್ವನಾಥ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಜಯಘೋಷ ಕೊಗುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು.

ಅತ್ಯಾಚಾರಿಗಳ ಹೆಡೆಮುರಿಕಟ್ಟಿದ ಕರ್ನಾಟಕದ ಹೆಮ್ಮೆಯ ಪುತ್ರ ವಿಶ್ವನಾಥ್ ಅವರು ಅತ್ಯುತ್ತಮ ಪೊಲೀಸ್ ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಆದ್ದರಿಂದ ರಾಷ್ಟ್ರಪತಿಗಳು ಸಜ್ಜನರ್ ಅವರ ಕಾರ್ಯ ಮೆಚ್ಚಿ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು.

ಕಲಬುರಗಿ: ಹೈದರಾಬಾದ್​ ಪಶುವೈದ್ಯ ಅತ್ಯಾಚಾರಿಗಳ ಎನ್ ಕೌಂಟರ್ ರೂವಾರಿ ವಿಶ್ವನಾಥ ಸಜ್ಜನರ್ ಅವರ ಫೋಟೊಗೆ ನಗರದಲ್ಲಿ ಹಾಲಿನ ಅಭಿಷೇಕ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಲಾಯಿತು‌.

ಪಶು ವೈದ್ಯೆ ಅತ್ಯಾಚಾರಿಗಳ ಎನ್ ಕೌಂಟರ್ ಪ್ರಕರಣ: ಸಜ್ಜನರ್ ಗೆ ಹಾಲಿನ ಅಭಿಷೇಕ

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಎಸ್.ವಿ.ಪಿ ವೃತ್ತದಲ್ಲಿ ವಿಶ್ವನಾಥ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಜಯಘೋಷ ಕೊಗುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು.

ಅತ್ಯಾಚಾರಿಗಳ ಹೆಡೆಮುರಿಕಟ್ಟಿದ ಕರ್ನಾಟಕದ ಹೆಮ್ಮೆಯ ಪುತ್ರ ವಿಶ್ವನಾಥ್ ಅವರು ಅತ್ಯುತ್ತಮ ಪೊಲೀಸ್ ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಆದ್ದರಿಂದ ರಾಷ್ಟ್ರಪತಿಗಳು ಸಜ್ಜನರ್ ಅವರ ಕಾರ್ಯ ಮೆಚ್ಚಿ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು.

Intro:ಕಲಬುರಗಿ:ಹೈದರಾಬಾದ ಪಶುವೈದ್ಯ ಪ್ರೀಯಾಂಕಾ ರೆಡ್ಡಿ ಅತ್ಯಾಚಾರಿಗಳ ಎನ್ಕೌಂಟರ್ ರೂವಾರಿ ವಿಶ್ವನಾಥ ಸಜ್ಜನರ್ ಅವರಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಲಾಯಿತು‌.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಎಸ್ ವಿ ಪಿ ವೃತ್ತದಲ್ಲಿ ವಿಶ್ವನಾಥ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಜಯಘೋಷ ಕೊಗುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು. ಅತ್ಯಾಚಾರಿಗಳ ಹೆಡೆಮುರಿಕಟ್ಟಿದ ಕರ್ನಾಟಕದ ಹೆಮ್ಮೆಯ ಪುತ್ರ ವಿಶ್ವನಾಥ್ ಅವರು ಅತ್ಯುತ್ತಮ ಪೊಲೀಸ್ ಅಧಿಕಾರಿಯಾಗಿ ಹೋರಹೊಮ್ಮಿದ್ದಾರೆ. ಆದರಿಂದ ರಾಷ್ಟ್ರಪತಿಗಳು ಸಜ್ಜನರ್ ಅವರಿಗೆ ಕಾರ್ಯಕ್ಕೆ ಮೆಚ್ಚಿ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು.Body:ಕಲಬುರಗಿ:ಹೈದರಾಬಾದ ಪಶುವೈದ್ಯ ಪ್ರೀಯಾಂಕಾ ರೆಡ್ಡಿ ಅತ್ಯಾಚಾರಿಗಳ ಎನ್ಕೌಂಟರ್ ರೂವಾರಿ ವಿಶ್ವನಾಥ ಸಜ್ಜನರ್ ಅವರಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಲಾಯಿತು‌.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಎಸ್ ವಿ ಪಿ ವೃತ್ತದಲ್ಲಿ ವಿಶ್ವನಾಥ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಜಯಘೋಷ ಕೊಗುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು. ಅತ್ಯಾಚಾರಿಗಳ ಹೆಡೆಮುರಿಕಟ್ಟಿದ ಕರ್ನಾಟಕದ ಹೆಮ್ಮೆಯ ಪುತ್ರ ವಿಶ್ವನಾಥ್ ಅವರು ಅತ್ಯುತ್ತಮ ಪೊಲೀಸ್ ಅಧಿಕಾರಿಯಾಗಿ ಹೋರಹೊಮ್ಮಿದ್ದಾರೆ. ಆದರಿಂದ ರಾಷ್ಟ್ರಪತಿಗಳು ಸಜ್ಜನರ್ ಅವರಿಗೆ ಕಾರ್ಯಕ್ಕೆ ಮೆಚ್ಚಿ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.