ETV Bharat / city

ಬಿಜೆಪಿ ಭರ್ಜರಿ ಗೆಲುವು : ಮಂಗಳೂರಿನಲ್ಲಿ ವಿಜಯೋತ್ಸವ - undefined

ಕೇಂದ್ರದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಮೋದಿ 2ನೇ ಬಾರಿ ಪ್ರಧಾನಿಯಾಗಿದ್ದಾರೆ. ಈ ಹಿನ್ನೆಲೆ ಬಿಜೆಪಿ ಭದ್ರಕೋಟೆ ಎನಿಸಿರುವ ಮಂಗಳೂರಿನಲ್ಲಿ ವಿಜಯೋತ್ಸವ ಕಾರ್ಯಕ್ರಮ ನಡೆಯಿತು

ಕುದ್ಮಲ್ ರಂಗರಾವ್ ಪುರಭವನ
author img

By

Published : Jun 2, 2019, 11:12 AM IST

ಮಂಗಳೂರು: ಬಿಜೆಪಿ ಪ್ರಚಂಡ ಜಯ ಗಳಿಸಿರುವ ಹಿನ್ನೆಲೆಯಲ್ಲಿ, ಬಿಜೆಪಿ ನಗರ ದಕ್ಷಿಣ ಮಂಡಲ ವತಿಯಿಂದ ವಿಜಯೋತ್ಸವ ಕಾರ್ಯಕ್ರಮ ನಡೆಯಿತು.

ನಗರದ ಕುದ್ಮಲ್ ರಂಗರಾವ್ ಪುರಭವನದದಿಂದ ಸಂಜೆ 5.30ಕ್ಕೆ ವಿಜಯೋತ್ಸವ ಕಾರ್ಯಕ್ರಮದ ಮೆರವಣಿಗೆ ಆರಂಭವಾಗಿ ಕ್ಲಾಕ್ ಟವರ್, ಗಣಪತಿ ಹೈಸ್ಕೂಲ್ ರಸ್ತೆಯಿಂದ ಕುದ್ರೋಳಿ ಮಾರ್ಗವಾಗಿ, ಮಣ್ಣಗುಡ್ಡ, ಬಲ್ಲಾಳ್ ಬಾಗ್ ಎಂ.ಜಿ.ರಸ್ತೆಯಾಗಿ, ಬೆಸೆಂಟ್ ಮೂಲಕ ಸಾಗಿ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಸಮಾಪ್ತಿಗೊಂಡಿತು.

ಬಿಜೆಪಿ ಪ್ರಚಂಡ ಜಯ ಗಳಿಸಿರುವ ಹಿನ್ನೆಲೆ ವಿಜಯೋತ್ಸವ ಕಾರ್ಯಕ್ರಮ

ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಎನ್.ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ರವಿಶಂಕರ್ ಮಿಜಾರ್ ಮುಂತಾದವರು ತೆರೆದ ಜೀಪ್​ನಲ್ಲಿ ಸಂಚರಿಸಿದರು. ಈ ಸಂದರ್ಭ ಸಾವಿರಾರು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ, ಸಂಭ್ರಮಾಚರಣೆ ಮಾಡಿದರು.

ಮಂಗಳೂರು: ಬಿಜೆಪಿ ಪ್ರಚಂಡ ಜಯ ಗಳಿಸಿರುವ ಹಿನ್ನೆಲೆಯಲ್ಲಿ, ಬಿಜೆಪಿ ನಗರ ದಕ್ಷಿಣ ಮಂಡಲ ವತಿಯಿಂದ ವಿಜಯೋತ್ಸವ ಕಾರ್ಯಕ್ರಮ ನಡೆಯಿತು.

ನಗರದ ಕುದ್ಮಲ್ ರಂಗರಾವ್ ಪುರಭವನದದಿಂದ ಸಂಜೆ 5.30ಕ್ಕೆ ವಿಜಯೋತ್ಸವ ಕಾರ್ಯಕ್ರಮದ ಮೆರವಣಿಗೆ ಆರಂಭವಾಗಿ ಕ್ಲಾಕ್ ಟವರ್, ಗಣಪತಿ ಹೈಸ್ಕೂಲ್ ರಸ್ತೆಯಿಂದ ಕುದ್ರೋಳಿ ಮಾರ್ಗವಾಗಿ, ಮಣ್ಣಗುಡ್ಡ, ಬಲ್ಲಾಳ್ ಬಾಗ್ ಎಂ.ಜಿ.ರಸ್ತೆಯಾಗಿ, ಬೆಸೆಂಟ್ ಮೂಲಕ ಸಾಗಿ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಸಮಾಪ್ತಿಗೊಂಡಿತು.

ಬಿಜೆಪಿ ಪ್ರಚಂಡ ಜಯ ಗಳಿಸಿರುವ ಹಿನ್ನೆಲೆ ವಿಜಯೋತ್ಸವ ಕಾರ್ಯಕ್ರಮ

ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಎನ್.ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ರವಿಶಂಕರ್ ಮಿಜಾರ್ ಮುಂತಾದವರು ತೆರೆದ ಜೀಪ್​ನಲ್ಲಿ ಸಂಚರಿಸಿದರು. ಈ ಸಂದರ್ಭ ಸಾವಿರಾರು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ, ಸಂಭ್ರಮಾಚರಣೆ ಮಾಡಿದರು.

Intro:ಮಂಗಳೂರು: ಬಿಜೆಪಿ ಪ್ರಚಂಡ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಗರ ದಕ್ಷಿಣ ಮಂಡಲ ವತಿಯಿಂದ ವಿಜಯೋತ್ಸವ ಕಾರ್ಯಕ್ರಮ ನಡೆಯಿತು.

ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಸಂಜೆ 5.30ಕ್ಕೆ ವಿಜಯೋತ್ಸವ ಕಾರ್ಯಕ್ರಮದ ಮೆರವಣಿಗೆ ಆರಂಭವಾಗಿ ಕ್ಲಾಕ್ ಟವರ್, ಗಣಪತಿ ಹೈಸ್ಕೂಲ್ ರಸ್ತೆಯಿಂದ ಕುದ್ರೋಳಿ ಮಾರ್ಗವಾಗಿ, ಮಣ್ಣಗುಡ್ಡ, ಬಲ್ಲಾಳ್ ಬಾಗ್ ಎಂ.ಜಿ.ರಸ್ತೆಯಾಗಿ, ಬೆಸೆಂಟ್ ಮೂಲಕ ಸಾಗಿ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಸಮಾಪ್ತಿಗೊಂಡಿತು.



Body:ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಎನ್.ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ರವಿಶಂಕರ್ ಮಿಜಾರ್ ಮುಂತಾದವರು ತೆರೆದ ಜೀಪ್ ನಲ್ಲಿ ಸಂಚರಿಸಿದರು. ಈ ಸಂದರ್ಭ ಸಾವಿರಾರು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ, ಸಂಭ್ರಮಾಚರಣೆ ಮಾಡಿದರು.

ReoVishwanath Panjimogaru




Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.