ETV Bharat / city

ಬಿಜೆಪಿ ಕಾಂಗ್ರೆಸ್​ನ ಅಲ್ಪಸಂಖ್ಯಾತರನ್ನು ಸೆಳೆಯುವ ತಂತ್ರ ರೂಪಿಸುತ್ತಿದೆ: ರಮಾನಾಥ ರೈ - ಮಂಗಳೂರು ಮಹಾನಗರ ಪಾಲಿಕೆ ನ್ಯೂಸ್​

ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ಸೆಳೆಯುವ ತಂತ್ರವನ್ನು ಬಿಜೆಪಿ ರೂಪಿಸುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ರಮಾನಾಥ ರೈ ಮಂಗಳೂರು ಸುದ್ದಿಗೋಷ್ಟಿ
author img

By

Published : Nov 9, 2019, 8:53 PM IST

ಮಂಗಳೂರು: ಕೆಲ ದಿನಗಳಿಂದ ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ಬಿಜೆಪಿ ಸೆಳೆಯುವ ತಂತ್ರ ರೂಪಿಸುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ರಮಾನಾಥ ರೈ ಸುದ್ದಿಗೋಷ್ಟಿ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ನಿರ್ವಹಿಸಿರುವ ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದ ಜನರಿಗೆ ಮನ್ನಣೆ ನೀಡಿ ಉತ್ತಮ ಅಧಿಕಾರ ಕೊಟ್ಟಿದೆ. ಆದರೆ ಅಲ್ಪಸಂಖ್ಯಾತರ ಮೇಲೆ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ದಾಳಿ ನಡೆಸುತ್ತಿದ್ದ ಬಿಜೆಪಿಗರು ಈಗ ಕೆಲ ದಿನಗಳಿಂದ ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ತನ್ನೆಡೆ ಸೆಳೆಯುವ ತಂತ್ರ ರೂಪಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಎಲ್ಲಾ ಜಾತಿ, ಮತದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮಾಡುತ್ತಿದೆ ಎಂದು ಹೇಳಿದರು.

ಮಂಗಳೂರು: ಕೆಲ ದಿನಗಳಿಂದ ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ಬಿಜೆಪಿ ಸೆಳೆಯುವ ತಂತ್ರ ರೂಪಿಸುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ರಮಾನಾಥ ರೈ ಸುದ್ದಿಗೋಷ್ಟಿ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ನಿರ್ವಹಿಸಿರುವ ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದ ಜನರಿಗೆ ಮನ್ನಣೆ ನೀಡಿ ಉತ್ತಮ ಅಧಿಕಾರ ಕೊಟ್ಟಿದೆ. ಆದರೆ ಅಲ್ಪಸಂಖ್ಯಾತರ ಮೇಲೆ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ದಾಳಿ ನಡೆಸುತ್ತಿದ್ದ ಬಿಜೆಪಿಗರು ಈಗ ಕೆಲ ದಿನಗಳಿಂದ ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ತನ್ನೆಡೆ ಸೆಳೆಯುವ ತಂತ್ರ ರೂಪಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಎಲ್ಲಾ ಜಾತಿ, ಮತದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮಾಡುತ್ತಿದೆ ಎಂದು ಹೇಳಿದರು.

Intro:ಮಂಗಳೂರು: ಸಬ್ ಕಾ ಸಾತ್ ಸಬ್ ಕಾ ವಿಶ್ವಾಸ್ ಮಾತು ಕಾಂಗ್ರೆಸ್ ಗೆ ಮಾತ್ರ ಅನ್ವಯ ಆಗುತ್ತದೆ ಹೊರತು ಬೇರೆ ಪಕ್ಷಕ್ಕಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ನಿರ್ವಹಿಸಿರುವ ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದ ಜನರಿಗೆ ಮನ್ನಣೆ ನೀಡಿ ಅಧಿಕಾರವನ್ನು ಕೊಟ್ಟಿದೆ. ಆದರೆ ಅಲ್ಪಸಂಖ್ಯಾತರ ಮೇಲೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ದಾಳಿ ನಡೆಸುತ್ತಿದ್ದ ಬಿಜೆಪಿಗರು ಈಗ ಕೆಲ ದಿನಗಳಿಂದ ಕಾಂಗ್ರೆಸ್ ನಲ್ಲಿದ್ದ ಅಲ್ಪಸಂಖ್ಯಾತರನ್ನು ಸೆಳೆಯುವ ತಂತ್ರ ನಡೆಸುತ್ತಿದೆ. ಆದರೆ ಕಾಂಗ್ರೆಸ್ ಎಲ್ಲಾ ಜಾತಿ, ಮತಗಳವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮಾಡುತ್ತಿದೆ ಎಂದು ಹೇಳಿದರು.





Body:ಬಿಜೆಪಿ ಶಾಸಕರು ಆಯ್ಕೆಯಾಗಿ 18 ತಿಂಗಳು ಆಯಿತು. ಅವರದ್ದೇ ಪಕ್ಷ ರಾಜ್ಯದಲ್ಲಿ, ದೇಶದಲ್ಲಿ ಅಧಿಕಾರದಲ್ಲಿದೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಅಪ್ರಬುದ್ಧ ಹೇಳಿಕೆಯನ್ನು ನೀಡುತ್ತಿದೆ. ಆದರೆ ಮಂಗಳೂರು ಮನಪಾದಲ್ಲಿ ಕಾಂಗ್ರೆಸ್ ಮಹಾಪೌರರು ಯಾವುದೇ ರೀತಿಯ ಭ್ರಷ್ಟಾಚಾರ ರಹಿತ ಆಡಳಿತ ಮಾಡುತ್ತಾ ಬಂದಿದ್ದಾರೆ. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಗರೇ ಅದನ್ನು ನಿಯಂತ್ರಣ ಮಾಡಬೇಕೆಂಬ ಸಂಗತಿ ಅವರು ಮರೆತಂತಿದೆ ಎಂದು ರಮಾನಾಥ ರೈ ಹೇಳಿದರು.


Reporter_Vishwanath Panjimogaru




Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.