ETV Bharat / city

ಕರಾವಳಿಯಲ್ಲಿ ಕಾಂಗ್ರೆಸ್​ ಭಿನ್ನಮತ ಸ್ಫೋಟ: ಜನಾರ್ದನ ಪೂಜಾರಿ ಬೆಂಬಲಿಗರು ಬಿಜೆಪಿಗೆ ಸೇರ್ಪಡೆ - ಬಿಜೆಪಿ ಸೇರ್ಪಡೆಗೊಂಡ ಜನಾರ್ದನ ಪೂಜಾರಿ ಬೆಂಬಲಿಗರು

ಕಾಂಗ್ರೆಸ್​ ನಾಯಕ ಜನಾರ್ದನ ಪೂಜಾರಿಯವರು ಪಕ್ಷದಲ್ಲಿ ಮೂಲೆಗುಂಪಾಗುತ್ತಿದ್ದಂತೆ, ಪೂಜಾರಿ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್​ನ ನಾಯಕರು ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

ಬಿಜೆಪಿ ಸೇರ್ಪಡೆಗೊಂಡ ಜನಾರ್ದನ ಪೂಜಾರಿ ಬೆಂಬಲಿಗರು
author img

By

Published : Nov 8, 2019, 11:35 PM IST

ಮಂಗಳೂರು: ಕಾಂಗ್ರೆಸ್​ ನಾಯಕ ಜನಾರ್ದನ ಪೂಜಾರಿಯವರು ಪಕ್ಷದಲ್ಲಿ ಮೂಲೆಗುಂಪಾಗುತ್ತಿದ್ದಂತೆ, ಪೂಜಾರಿ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್​ನ ನಾಯಕರು ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

ಬಿಜೆಪಿ ಸೇರ್ಪಡೆಗೊಂಡ ಜನಾರ್ದನ ಪೂಜಾರಿ ಬೆಂಬಲಿಗರು

ಜನಾರ್ದನ ಪೂಜಾರಿಯವರೇ ದ.ಕ ಜಿಲ್ಲೆಯ ಕಾಂಗ್ರೆಸ್ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಇಂತಹ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಈ ಹಿಂದೆಯೂ ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ ಬಂದವರ ಸಂಖ್ಯೆ ಕಡಿಮೆ ಇರಲಿಲ್ಲ. ಇತ್ತೀಚೆಗೆ ಕಾಂಗ್ರೆಸ್​ನ ನಿಕಟಪೂರ್ವ ಕಾರ್ಪೊರೇಟರ್ ಆಶಾ ಡಿಸಿಲ್ವಾ ಅವರು ಬಿಜೆಪಿ ಸೇರ್ಪಡೆಯಾಗಿ ಫಳ್ನೀರ್ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರೋದು ಇದಕ್ಕೆ ಪೂರಕವಾಗಿದೆ. ಈಗ ಯೂತ್ ಕಾಂಗ್ರೆಸ್ ಮಾಜಿ‌ ಅಧ್ಯಕ್ಷ ಅರುಣ್ ಕುಯೆಲ್ಲೋ, ಮಾಜಿ ಮೇಯರ್ ಪುರಂದರದಾಸ್ ಕೂಳೂರು, ಇಂಟಕ್​ನ ಶಶಿಧರ ಅಂಬಟ್ ಮತ್ತಿತರ ನಾಯಕರೊಂದಿಗೆ ಹಲವಾರು ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಗೊಂಡಿರೋದರಿಂ ಕಾಂಗ್ರೆಸ್​ನೊಳಗೆ ಭಿನ್ನಮತ ಸ್ಪೋಟಗೊಂಡಿರೋದು ಸ್ಪಷ್ಟವಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಪಟ್ಟಿ ಬಿಡುಗಡೆಯಾದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ಸ್ಪೋಟಗೊಂಡು ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಇದೀಗ ಈ ರೀತಿಯ ಬೆಳವಣಿಗೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತ ಬೀದಿದೆ ಎಂದರೆ ತಪ್ಪಗಲಾರದು..

ಮಂಗಳೂರು: ಕಾಂಗ್ರೆಸ್​ ನಾಯಕ ಜನಾರ್ದನ ಪೂಜಾರಿಯವರು ಪಕ್ಷದಲ್ಲಿ ಮೂಲೆಗುಂಪಾಗುತ್ತಿದ್ದಂತೆ, ಪೂಜಾರಿ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್​ನ ನಾಯಕರು ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

ಬಿಜೆಪಿ ಸೇರ್ಪಡೆಗೊಂಡ ಜನಾರ್ದನ ಪೂಜಾರಿ ಬೆಂಬಲಿಗರು

ಜನಾರ್ದನ ಪೂಜಾರಿಯವರೇ ದ.ಕ ಜಿಲ್ಲೆಯ ಕಾಂಗ್ರೆಸ್ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಇಂತಹ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಈ ಹಿಂದೆಯೂ ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ ಬಂದವರ ಸಂಖ್ಯೆ ಕಡಿಮೆ ಇರಲಿಲ್ಲ. ಇತ್ತೀಚೆಗೆ ಕಾಂಗ್ರೆಸ್​ನ ನಿಕಟಪೂರ್ವ ಕಾರ್ಪೊರೇಟರ್ ಆಶಾ ಡಿಸಿಲ್ವಾ ಅವರು ಬಿಜೆಪಿ ಸೇರ್ಪಡೆಯಾಗಿ ಫಳ್ನೀರ್ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರೋದು ಇದಕ್ಕೆ ಪೂರಕವಾಗಿದೆ. ಈಗ ಯೂತ್ ಕಾಂಗ್ರೆಸ್ ಮಾಜಿ‌ ಅಧ್ಯಕ್ಷ ಅರುಣ್ ಕುಯೆಲ್ಲೋ, ಮಾಜಿ ಮೇಯರ್ ಪುರಂದರದಾಸ್ ಕೂಳೂರು, ಇಂಟಕ್​ನ ಶಶಿಧರ ಅಂಬಟ್ ಮತ್ತಿತರ ನಾಯಕರೊಂದಿಗೆ ಹಲವಾರು ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಗೊಂಡಿರೋದರಿಂ ಕಾಂಗ್ರೆಸ್​ನೊಳಗೆ ಭಿನ್ನಮತ ಸ್ಪೋಟಗೊಂಡಿರೋದು ಸ್ಪಷ್ಟವಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಪಟ್ಟಿ ಬಿಡುಗಡೆಯಾದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ಸ್ಪೋಟಗೊಂಡು ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಇದೀಗ ಈ ರೀತಿಯ ಬೆಳವಣಿಗೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತ ಬೀದಿದೆ ಎಂದರೆ ತಪ್ಪಗಲಾರದು..

Intro:Package


ಮಂಗಳೂರು: ಕಾಂಗ್ರೆಸ್ ನ ಪ್ರಭಾವೀ ನಾಯಕ ಜನಾರ್ದನ ಪೂಜಾರಿಯವರು ಅವರು ಪಕ್ಷದಲ್ಲೇ ಮೂಲೆಗುಂಪಾಗುತ್ತಿದ್ದಂತೆ, ಪೂಜಾರಿ ಬೆಂಬಲಿಗರು ಬಿಜೆಪಿ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ನ ಪ್ರಭಾವೀ ನಾಯಕರು ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

ಜನಾರ್ದನ ಪೂಜಾರಿಯವರೇ ದ.ಕ.ಜಿಲ್ಲೆಯ ಕಾಂಗ್ರೆಸ್ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಡುವೆಯೇ ಇಂತಹ ಬೆಳವಣಿಗೆ ನಡೆದಿರೋದು, ಪಕ್ಷದ ನಾಯಕರ ಬಗ್ಗೆ ಅನುಮಾನ ಮೂಡುವಂತಿದೆ. ಈ ಹಿಂದೆಯೂ ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದವರ ಸಂಖ್ಯೆ ಕಡಿಮೆಯೇನಿಲ್ಲ. ಇತ್ತೀಚೆಗೆ ಕಾಂಗ್ರೆಸ್ ನ ನಿಕಟಪೂರ್ವ ಕಾರ್ಪೊರೇಟರ್ ಆಶಾ ಡಿಸಿಲ್ವಾ ಅವರು ಬಿಜೆಪಿ ಸೇರ್ಪಡೆಯಾಗಿ ಫಳ್ನೀರ್ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರೋದು ಇದಕ್ಕೆ ಪೂರಕವಾಗಿದೆ. ಈಗ ಯೂತ್ ಕಾಂಗ್ರೆಸ್ ಮಾಜಿ‌ ಅಧ್ಯಕ್ಷ ಅರುಣ್ ಕುಯೆಲ್ಲೋ, ಮಾಜಿ ಮೇಯರ್ ಪುರಂದರದಾಸ್ ಕೂಳೂರು, ಇಂಟಕ್ ನ ಶಶಿಧರ ಅಂಬಟ್ ಮತ್ತಿತರ ನಾಯಕರೊಂದಿಗೆ ಹಲವರು ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಗೊಂಡಿರೋದು ಕಾಂಗ್ರೆಸ್ ನೊಳಗೆ ಭಿನ್ನಮತ ಸ್ಪೋಟಗೊಂಡಿರೋದು ಸ್ಪಷ್ಟವಾಗಿದೆ.


Body:ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಪಟ್ಟಿ ಬಿಡುಗಡೆಯಾದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಭಿನ್ನ ಮತ ಸ್ಪೋಟಗೊಂಡು ಕಾರ್ಯಕರ್ತರ ನಡುವೆ ಮಾರಾಮಾರಿಯೂ ನಡೆದಿತ್ತು. ಈಗ ಈ ರೀತಿಯ ಬೆಳವಣಿಗೆ ಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತಬೀಳಲಿದೆಯೇ ಎಂದು ಕಾದು ನೋಡಬೇಕಾಗಿದೆ.

Byte

ಬಿಳಿ ಅಂಗಿಯವರು ಬಿಜೆಪಿ ಸೇರ್ಪಡೆ ಗೊಂಡ ಇಂಟಕ್ ನಾಯಕ ಶಶಿಧರ್ ಅಂಬಟ್

ಪಿಂಕ್ ಶರ್ಟ್ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು




Reporter_Vishwanath Panjimogaru


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.