ETV Bharat / city

ಬೆದರಿಕೆ ಪ್ರಕರಣ: ಭೂಗತ ಪಾತಕಿ ರವಿ ಪೂಜಾರಿ ವಿರುದ್ಧದ ಕೇಸ್​​ ರದ್ದು ಪಡಿಸಿದ ಕೋರ್ಟ್​

author img

By

Published : Nov 18, 2021, 8:47 AM IST

ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ದಾಖಲಾಗಿದ್ದ ಬೆದರಿಕೆ ಪ್ರಕರಣ (Threat case ) ವಿಚಾರಣೆಯ ಹಂತದಲ್ಲಿರುವ ವೇಳೆಯಲ್ಲಿ ದೂರುದಾರರು ಪ್ರಕರಣವನ್ನು ಮುಂದುವರೆಸದಿರಲು ನಿರ್ಧರಿಸದ ಕಾರಣ ಬಂಟ್ವಾಳ ಜೆಎಂಎಫ್​ಸಿ ನ್ಯಾಯಾಲಯ(JMFC court) ಪ್ರಕರಣವನ್ನು ರದ್ದುಪಡಿಸಿದೆ.

Gangster Ravi Pujari
ಭೂಗತ ಪಾತಕಿ ರವಿ ಪೂಜಾರಿ

ಬಂಟ್ವಾಳ: ನಗರದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೂಗತ ಪಾತಕಿ ರವಿ ಪೂಜಾರಿ(Gangster Ravi Pujari) ವಿರುದ್ಧ ದಾಖಲಾಗಿದ್ದ ಬೆದರಿಕೆ ದೂರಿಗೆ ಸಂಬಂಧಿಸಿದಂತೆ ಬಂಟ್ವಾಳ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್​​ಸಿ ಕೋರ್ಟ್​ನಲ್ಲಿ(JMFC court) ಪ್ರಕರಣ ವಿಲೇವಾರಿಗೊಂಡಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಕುರಿತು 2010ರಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಪೂಜಾರಿ (Gangster Ravi Pujari) ವಿರುದ್ಧ ವಿಟ್ಲ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಆರೋಪಿ ವಿರುದ್ಧ ದೂರುದಾರರು ಪ್ರಕರಣ ಮುಂದುವರಿಸದೇ ಇರಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೋರ್ಟ್ ರದ್ದುಪಡಿಸಿದೆ.

ಬಂಟ್ವಾಳ: ನಗರದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೂಗತ ಪಾತಕಿ ರವಿ ಪೂಜಾರಿ(Gangster Ravi Pujari) ವಿರುದ್ಧ ದಾಖಲಾಗಿದ್ದ ಬೆದರಿಕೆ ದೂರಿಗೆ ಸಂಬಂಧಿಸಿದಂತೆ ಬಂಟ್ವಾಳ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್​​ಸಿ ಕೋರ್ಟ್​ನಲ್ಲಿ(JMFC court) ಪ್ರಕರಣ ವಿಲೇವಾರಿಗೊಂಡಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಕುರಿತು 2010ರಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಪೂಜಾರಿ (Gangster Ravi Pujari) ವಿರುದ್ಧ ವಿಟ್ಲ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಆರೋಪಿ ವಿರುದ್ಧ ದೂರುದಾರರು ಪ್ರಕರಣ ಮುಂದುವರಿಸದೇ ಇರಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೋರ್ಟ್ ರದ್ದುಪಡಿಸಿದೆ.

ಇದನ್ನೂ ಓದಿ: Kulgam Encounter: ಕುಲ್ಗಾಮ್‌ನಲ್ಲಿ ಐವರು ಉಗ್ರರ ಹತ್ಯೆಗೈದ ಭದ್ರತಾಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.