ಮಂಗಳೂರು: ರಾಜ್ಯದ ಹೋಟೆಲ್ಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಗರದ ಜಿಎಚ್ಎಸ್ ರಸ್ತೆಯಲ್ಲಿರುವ ಶ್ರೀನಿವಾಸ ಹೋಟೆಲ್ನಲ್ಲಿ ವಿದ್ಯುತ್ ಚಾಲಿತ ವಾಹನ ಚಾರ್ಜಿಂಗ್ ಪಾಯಿಂಟ್ ಆರಂಭಿಸಲಾಗಿದೆ.
ಈ ಬಗ್ಗೆ ಎಲ್ಲಾ ಮಾಹಿತಿ ಇಂಡಿಯಾ ರೀಚಾರ್ಜ್ ಆ್ಯಪ್ನಲ್ಲಿ ದೊರೆಯುತ್ತದೆ. ಈ ಆ್ಯಪ್ ಮೂಲಕ ನಮ್ಮ ಹತ್ತಿರದಲ್ಲಿ ಎಲ್ಲಿ ವಿದ್ಯುತ್ ಚಾಲಿತ ವಾಹನ ಚಾರ್ಜಿಂಗ್ ವ್ಯವಸ್ಥೆ ಲಭ್ಯವಿದೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಓದಿ: ವಿಜಯೇಂದ್ರ ಭ್ರಷ್ಟಾಚಾರದಲ್ಲಿ ರಾಜಾಹುಲಿ: ಸಿದ್ದರಾಮಯ್ಯ
ಜೊತೆಗೆ ಎಲೆಕ್ಟ್ರಿಕ್ ಚಾರ್ಜಿಂಗ್ ಬೇರೆ ಮಾಹಿತಿಯೂ ಇದರಲ್ಲಿ ಲಭ್ಯವಾಗುತ್ತದೆ.