ETV Bharat / city

ಮಂಗಳೂರು ಹಿಂಸಾಚಾರ ಪ್ರಕರಣ: ಡಿ. 31 ರಂದು ಮಾನವ ಹಕ್ಕುಗಳ ಆಯೋಗದಿಂದ ವಿಚಾರಣೆ - ಮಂಗಳೂರು ಪೌರತ್ವ ಪ್ರತಿಭಟನೆ ಲಾವಣ್ಯ ಬಲ್ಲಾಳ ದೂರು ಸುದ್ದಿ

ಮಂಗಳೂರು ಹಿಂಸಾಚಾರ ಕುರಿತು ಮಾನವ ಹಕ್ಕುಗಳ ಆಯೋಗಕ್ಕೆ ಸಮಗ್ರ ತನಿಖೆಗೆ ದೂರು ನೀಡಿದ್ದೇವೆ. ಇದರ ವಿಚಾರಣೆಯನ್ನು ಡಿಸೆಂಬರ್ 31 ರಂದು ಧೀರೇಂದ್ರ ಹೀರಾವಾಲ ವಘೇಲ ಅಧ್ಯಕ್ಷತೆಯ ಮಾನವ ಹಕ್ಕುಗಳ ಆಯೋಗದ ಪೂರ್ಣ ಪ್ರಮಾಣದ ಪೀಠ ಕೈಗೆತ್ತಿಕೊಳ್ಳಲಿದೆ ಎಂದು ಮಹಿಳಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.

mangalore-prtoest-december-31-inquiry-by-the-human-rights-commission-on-31st
ಲಾವಣ್ಯ ಬಲ್ಲಾಳ್
author img

By

Published : Dec 29, 2019, 1:11 PM IST

ಮಂಗಳೂರು: ನಗರದಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ನೀಡಲಾದ ದೂರಿನ ವಿಚಾರಣೆ ಡಿ. 31 ರಂದು ಆರಂಭವಾಗಲಿದೆ ಎಂದು ದೂರುದಾರೆ, ಮಹಿಳಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂನಿಷ್ ಆಲಿ ಅಹ್ನದ್, ರಕ್ಷಿತ್ ಶಿವರಾಮ್ ಅವರು ಸೇರಿ ಮಾನವ ಹಕ್ಕುಗಳ ಆಯೋಗಕ್ಕೆ ಸಮಗ್ರ ತನಿಖೆಗೆ ದೂರು ನೀಡಿದ್ದೇವೆ. ಇದರ ವಿಚಾರಣೆಯನ್ನು ಡಿಸೆಂಬರ್ 31 ರಂದು ಧೀರೇಂದ್ರ ಹೀರಾವಾಲ ವಘೇಲ ಅಧ್ಯಕ್ಷತೆಯ ಮಾನವ ಹಕ್ಕುಗಳ ಆಯೋಗದ ಪೂರ್ಣ ಪ್ರಮಾಣದ ಪೀಠ ಕೈಗೆತ್ತಿಕೊಳ್ಳಲಿದೆ ಎಂದರು.

ಡಿ. 31 ರಂದು ಮಾನವ ಹಕ್ಕುಗಳ ಆಯೋಗದಿಂದ ಮಂಗಳೂರು ಹಿಂಸಾಚಾರ ಕುರಿತು ವಿಚಾರಣೆ

ಹಿಂಸಾಚಾರ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಪಿ. ಎಸ್. ಹರ್ಷ ಅವರು ನ್ಯಾಯಾಲಯಗಳ ಆದೇಶವನ್ನು ಉಲ್ಲಂಘಿಸಿ ಜನರ ಮೇಲೆ ಗುಂಡು ಹಾರಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿದರು. ಹಾಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಯೋಗಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಲುಕ್ಮಾನ್ ಬಂಟ್ವಾಳ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

ಮಂಗಳೂರು: ನಗರದಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ನೀಡಲಾದ ದೂರಿನ ವಿಚಾರಣೆ ಡಿ. 31 ರಂದು ಆರಂಭವಾಗಲಿದೆ ಎಂದು ದೂರುದಾರೆ, ಮಹಿಳಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂನಿಷ್ ಆಲಿ ಅಹ್ನದ್, ರಕ್ಷಿತ್ ಶಿವರಾಮ್ ಅವರು ಸೇರಿ ಮಾನವ ಹಕ್ಕುಗಳ ಆಯೋಗಕ್ಕೆ ಸಮಗ್ರ ತನಿಖೆಗೆ ದೂರು ನೀಡಿದ್ದೇವೆ. ಇದರ ವಿಚಾರಣೆಯನ್ನು ಡಿಸೆಂಬರ್ 31 ರಂದು ಧೀರೇಂದ್ರ ಹೀರಾವಾಲ ವಘೇಲ ಅಧ್ಯಕ್ಷತೆಯ ಮಾನವ ಹಕ್ಕುಗಳ ಆಯೋಗದ ಪೂರ್ಣ ಪ್ರಮಾಣದ ಪೀಠ ಕೈಗೆತ್ತಿಕೊಳ್ಳಲಿದೆ ಎಂದರು.

ಡಿ. 31 ರಂದು ಮಾನವ ಹಕ್ಕುಗಳ ಆಯೋಗದಿಂದ ಮಂಗಳೂರು ಹಿಂಸಾಚಾರ ಕುರಿತು ವಿಚಾರಣೆ

ಹಿಂಸಾಚಾರ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಪಿ. ಎಸ್. ಹರ್ಷ ಅವರು ನ್ಯಾಯಾಲಯಗಳ ಆದೇಶವನ್ನು ಉಲ್ಲಂಘಿಸಿ ಜನರ ಮೇಲೆ ಗುಂಡು ಹಾರಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿದರು. ಹಾಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಯೋಗಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಲುಕ್ಮಾನ್ ಬಂಟ್ವಾಳ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

Intro:ಮಂಗಳೂರು: ಮಂಗಳೂರು ಗೋಲಿಬಾರ್ ಪ್ರಕರಣದ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ನೀಡಲಾದ ದೂರಿನ ವಿಚಾರಣೆ ಡಿಸೆಂಬರ್ 31 ರಂದು ಆರಂಭವಾಗಲಿದೆ ಎಂದು ದೂರುದಾರೆ ಮಹಿಳಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.


Body:ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು, ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೂನಿಷ್ ಆಲಿ ಅಹ್ನದ್, ರಕ್ಷಿತ್ ಶಿವರಾಮ್ ಅವರು ಮಾನವ ಹಕ್ಕುಗಳ ಆಯೋಗಕ್ಕೆ ಸಮಗ್ರ ತನಿಖೆಗೆ ದೂರು ನೀಡಿದ್ದೇವೆ. ಇದರ ವಿಚಾರಣೆ ಡಿಸೆಂಬರ್ 31 ರಂದು ಧೀರೇಂದ್ರ ಹೀರಾವಾಲ ವಘೇಲ ಅಧ್ಯಕ್ಷತೆಯ ಮಾನವ ಹಕ್ಕುಗಳ ಆಯೋಗದ ಪೂರ್ಣ ಪ್ರಮಾಣದ ಪೀಠ ಕೈಗೆತ್ತಿಕೊಳ್ಳಲಿದೆ ಎಂದರು.
ಗೋಲಿಬಾರ್ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಪಿಎಸ್ ಹರ್ಷ ಅವರು ನ್ಯಾಯಾಲಯಗಳ ಆದೇಶವನ್ನು ಉಲ್ಲಂಘಿಸಿ ಜನರ ಮೇಲೆ ಗೋಲಿಬಾರ್ ನಡೆಸಿ ಇಬ್ಬರ ಸಾವಿಗೆ ಕಾರಣವಾಗಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಯೋಗಕ್ಕೆ ದೂರು ನೀಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಇನ್ನೋರ್ವ ದೂರುದಾರರಾದ ಲುಕ್ಮಾನ್ ಬಂಟ್ವಾಳ ಮತ್ತಿತ್ತರರು ಉಪಸ್ಥಿತರಿದ್ದರು.

ಬೈಟ್- ಲಾವಣ್ಯ ಬಲ್ಲಾಳ್, ಮಹಿಳಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಸಂಯೋಜಕಿ


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.