ETV Bharat / city

ಗುರುಪುರ ನೂತನ ಸೇತುವೆ ಫೆಬ್ರವರಿಗೆ ಲೋಕಾರ್ಪಣೆ: ಸಂಸದರ ಭರವಸೆ

author img

By

Published : Jun 23, 2019, 4:01 AM IST

ಗುರುಪುರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪನಿ ಗುತ್ತಿಗೆ ವಹಿಸಿಕೊಂಡಿದೆ. ಈ ಸಂದರ್ಭದಲ್ಲಿ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳೊಂದಿಗೆ ಸಂಸದ ನಳಿನ್ ಕುಮಾರ್ ಮಾತನಾಡಿ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ಗುರುಪುರ ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ಡಾ.ವೈ.ಭರತ್‌ ಶೆಟ್ಟಿ ನಿನ್ನೆ ಮಧ್ಯಾಹ್ನ ಗುರುಪುರದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿದರು.

ಗುರುಪುರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪನಿ ಗುತ್ತಿಗೆ ವಹಿಸಿಕೊಂಡಿದೆ. ಈ ಸಂದರ್ಭದಲ್ಲಿ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳೊಂದಿಗೆ ಸಂಸದ ನಳಿನ್ ಕುಮಾರ್ ಮಾತನಾಡಿ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ಗುರುಪುರ ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲು

ಸೇತುವೆ ಕಾಮಗಾರಿಯನ್ನು ವೇಗವಾಗಿ ಮುಗಿಸಿಕೊಂಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. 'ಕಾರ್ಕಳ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ- 169ರ ಫಲ್ಗುಣಿ ನದಿಗೆ ಅಡ್ಡಲಾಗಿ ಗುರುಪುರದಲ್ಲಿ ನೂತನ ಸೇತುವ ನಿರ್ಮಿಸಲಾಗುತ್ತಿದೆ. ನಿಗದಿತ ಅವಧಿಗೆ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಫೆಬ್ರವರಿಗೆ ಲೋಕಾರ್ಪಣೆಗೊಳ್ಳಲಿದೆ' ಎಂದು ಹೇಳಿದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ಡಾ.ವೈ.ಭರತ್‌ ಶೆಟ್ಟಿ ನಿನ್ನೆ ಮಧ್ಯಾಹ್ನ ಗುರುಪುರದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿದರು.

ಗುರುಪುರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪನಿ ಗುತ್ತಿಗೆ ವಹಿಸಿಕೊಂಡಿದೆ. ಈ ಸಂದರ್ಭದಲ್ಲಿ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳೊಂದಿಗೆ ಸಂಸದ ನಳಿನ್ ಕುಮಾರ್ ಮಾತನಾಡಿ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ಗುರುಪುರ ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲು

ಸೇತುವೆ ಕಾಮಗಾರಿಯನ್ನು ವೇಗವಾಗಿ ಮುಗಿಸಿಕೊಂಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. 'ಕಾರ್ಕಳ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ- 169ರ ಫಲ್ಗುಣಿ ನದಿಗೆ ಅಡ್ಡಲಾಗಿ ಗುರುಪುರದಲ್ಲಿ ನೂತನ ಸೇತುವ ನಿರ್ಮಿಸಲಾಗುತ್ತಿದೆ. ನಿಗದಿತ ಅವಧಿಗೆ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಫೆಬ್ರವರಿಗೆ ಲೋಕಾರ್ಪಣೆಗೊಳ್ಳಲಿದೆ' ಎಂದು ಹೇಳಿದರು.

Intro:ಮಂಗಳೂರು: ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ಡಾ.ವೈ.ಭರತ್‌ ಶೆಟ್ಟಿಯವರು ಇಂದು ಮಧ್ಯಾಹ್ನ ಗುರುಪುರದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿದರು.

ಗುರುಪುರ ಸೇತುವೆಯ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪೆನಿ ಗುತ್ತಿಗೆ ವಹಿಸಿಕೊಂಡಿದೆ. ಈ ಸಂದರ್ಭ
ಗುತ್ತಿಗೆದಾರ ಕಂಪೆನಿಯ ಅಧಿಕಾರಿಗಳೊಂದಿಗೆ ಸಂಸದ ನಳಿನ್ ಕುಮಾರ್ ಮಾತನಾಡಿ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

Body:ಕಾಮಗಾರಿಗೆ ಇನ್ನಷ್ಟು ವೇಗ ಕೊಡುವಂತೆ ಅಧಿಕಾರಿಗಳಿಗೆ ಹೇಳಿದ ಸಂಸದ ನಳಿನ್ ಕುಮಾರ್, ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಫಲ್ಗುಣಿ ನದಿಗೆ ಅಡ್ಡಲಾಗಿ ಗುರುಪುರದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಸೇತುವೆ ನಿಗದಿತ ಅವಧಿಗೆ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಫೆಬ್ರವರಿಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.