ETV Bharat / city

ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಆಯ್ಕೆ - ಸುಬ್ರಹ್ಮಣ್ಯದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇದೇ ನವೆಂಬರ್ 1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಆಯ್ಕೆಯಾಗಿದ್ದಾರೆ.

ಗಾನಶ್ರೀ ಕರ್ಲಪ್ಪಾಡಿ
author img

By

Published : Oct 26, 2019, 4:43 PM IST

ಸುಬ್ರಹ್ಮಣ್ಯ: ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಕರ್ಲಪ್ಪಾಡಿ ಆಯ್ಕೆಯಾಗಿದ್ದಾರೆ.

ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇದೇ ನವೆಂಬರ್ 1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಅವರು ಆಯ್ಕೆಯಾಗಿದ್ದಾರೆ.

ಅರಂತೋಡು ಎನ್​ಎಂಸಿ ಪಿಯು ಕಾಲೇಜು ವಿದ್ಯಾರ್ಥಿನಿಯಾದ ಗಾನಶ್ರೀ, ಕಡಬದ ಪೊಲೀಸ್ ಠಾಣಾ ಹೆಡ್‍ಕಾನ್ಸ್​​ಟೇಬಲ್​ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಾರೆ.

ಸುಬ್ರಹ್ಮಣ್ಯ: ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಕರ್ಲಪ್ಪಾಡಿ ಆಯ್ಕೆಯಾಗಿದ್ದಾರೆ.

ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇದೇ ನವೆಂಬರ್ 1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಅವರು ಆಯ್ಕೆಯಾಗಿದ್ದಾರೆ.

ಅರಂತೋಡು ಎನ್​ಎಂಸಿ ಪಿಯು ಕಾಲೇಜು ವಿದ್ಯಾರ್ಥಿನಿಯಾದ ಗಾನಶ್ರೀ, ಕಡಬದ ಪೊಲೀಸ್ ಠಾಣಾ ಹೆಡ್‍ಕಾನ್ಸ್​​ಟೇಬಲ್​ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಾರೆ.

Intro:ಸುಬ್ರಹ್ಮಣ್ಯ

ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಕರ್ಲಪ್ಪಾಡಿ ಆಯ್ಕೆಯಾಗಿದ್ದಾರೆ.
ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಅವರು ಆಯ್ಕೆಯಾಗಿದ್ದಾರೆ. ಇದೇ ನವೆಂಬರ್ 1ರಂದು ಮಕ್ಕಳ ಸಾಹಿತ್ಯ ಸಮ್ಮೇಳನವು ನಡೆಯಲಿದೆ.
ಅರಂತೋಡು ಎನ್ನೆಂಸಿ ಪಿಯು ಕಾಲೇಜು ವಿದ್ಯಾರ್ಥಿನಿಯಾದ ಗಾನಶ್ರೀ ಅವರು ಕಡಬದ ಪೋಲೀಸ್ ಠಾಣಾ ಹೆಡ್‍ಕಾನ್ಸ್ಟೇಬಲ್ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿಗಳ ದ್ವಿತೀಯ ಪುತ್ರಿ.Body:ಫೋಟೋ:- ಕುಮಾರಿ ಗಾನಶ್ರೀ Conclusion:ಪ್ರಕಾಶ್ ಕಡಬ/ಸುಳ್ಯ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.