ETV Bharat / city

30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ‌ ದಸ್ತಗಿರಿ - absconding

ಪ್ರಕರಣವೊಂದರ ಆರೋಪಿ 30 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶೇಕಬ್ಬ​​ (50) ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

The accused warrant arrest absconding for 30 years
author img

By

Published : Sep 5, 2019, 9:09 PM IST

ಮಂಗಳೂರು: ಪ್ರಕರಣವೊಂದರ ಆರೋಪಿ 30 ವರ್ಷಗಳಿಂದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕಿನ್ಯಾ ಗ್ರಾಮದ ಬೆಳರಿಂಗೆ ನಿವಾಸಿ ಶೇಕಬ್ಬ​​ (50) ಎಂಬಾತನನ್ನು ಉಳ್ಳಾಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿ ಶೇಕಬ್ಬ​​, ಮೊಹಮ್ಮದ್ ಎಂಬಾತನೊಂದಿಗೆ 1989ರ ನವೆಂಬರ್ 22ರಂದು‌ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಫಕೀರ್ ಬ್ಯಾರಿ ಎಂಬವರ ಮೇಲೆ ಹಲ್ಲೆ ನಡೆಸಿದ್ದನು. ಈ ಬಗ್ಗೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶೇಕಬ್ಬ​ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ.

ದಸ್ತಗಿರಿ
ದಸ್ತಗಿರಿ

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಜಾರಿಗೆ ತಂದ 'ನನ್ನ ಬೀಟ್ ನನ್ನ ಹೆಮ್ಮೆ'ಯ ಮೂಲಕ ಬೀಟ್​ ಗೆ ತೆರಳಿದ್ದ ವೇಳೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

ಮಂಗಳೂರು: ಪ್ರಕರಣವೊಂದರ ಆರೋಪಿ 30 ವರ್ಷಗಳಿಂದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕಿನ್ಯಾ ಗ್ರಾಮದ ಬೆಳರಿಂಗೆ ನಿವಾಸಿ ಶೇಕಬ್ಬ​​ (50) ಎಂಬಾತನನ್ನು ಉಳ್ಳಾಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿ ಶೇಕಬ್ಬ​​, ಮೊಹಮ್ಮದ್ ಎಂಬಾತನೊಂದಿಗೆ 1989ರ ನವೆಂಬರ್ 22ರಂದು‌ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಫಕೀರ್ ಬ್ಯಾರಿ ಎಂಬವರ ಮೇಲೆ ಹಲ್ಲೆ ನಡೆಸಿದ್ದನು. ಈ ಬಗ್ಗೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶೇಕಬ್ಬ​ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ.

ದಸ್ತಗಿರಿ
ದಸ್ತಗಿರಿ

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಜಾರಿಗೆ ತಂದ 'ನನ್ನ ಬೀಟ್ ನನ್ನ ಹೆಮ್ಮೆ'ಯ ಮೂಲಕ ಬೀಟ್​ ಗೆ ತೆರಳಿದ್ದ ವೇಳೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

Intro:ಮಂಗಳೂರು: ಪ್ರಕರಣವೊಂದರಲ್ಲಿ ಬೇಕಾಗಿ ಕಳೆದ 30 ವರ್ಷಗಳಿಂದ ವಿಚಾರಣೆಗೆ ನ್ಯಾಯಾಲಯಕ್ಕೆ
ಹಾಜರಾಗದೆ ತಲೆ ಮರೆಸಿಕೊಂಡಿರುವ ಆರೋಪಿಯನ್ನು ಉಳ್ಳಾಲ ಪೊಲೀಸ್ ಠಾಣಾ ಬೀಟ್ ಪೊಲೀಸರು ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.

ಕಿನ್ಯಾ ಗ್ರಾಮದ ಬೆಳರಿಂಗೆ ನಿವಾಸಿ ಶೇಕಬ್ಬ(50) ದಸ್ತಗಿರಿಯಾದ ಆರೋಪಿ.

Body:ಪ್ರಕರಣದ ಹಿನ್ನೆಲೆ: ಆರೋಪಿ ಶೇಕಬ‌್ಬನು ಮೊಹಮ್ಮದ್ ಎಂಬಾತನೊಂದಿಗೆ 1989ರ ನವೆಂಬರ್ 22ರಂದು‌ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ಗ್ರಾಮದ ಕುಕ್ಕುದ ಕಟ್ಟೆ ಎಂಬಲ್ಲಿ ಫಕೀರ್ ಬ್ಯಾರಿ ಎಂಬವರಿಗೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶೇಕಬ್ಬ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಇಂದು ಜನಸ್ನೇಹಿ ಬೀಟ್ ವ್ಯವಸ್ಥೆಯಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಜಾರಿಗೆ ತಂದ 'ನನ್ನ ಬೀಟ್ ನನ್ನ ಹೆಮ್ಮೆ' ಯ ಮೂಲಕ ಬೀಟ್ ಗೆ ತೆರಳಿದ್ದ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.